ಬಾದಾಮಿಯಲ್ಲಿ ತಿಣುಕಾಡಿ ಗೆದ್ದ ಸಿದ್ದು


Team Udayavani, May 16, 2018, 6:00 AM IST

d-18.jpg

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಾದಾಮಿ ಕ್ಷೇತ್ರದ ಗೆಲುವಿನಿಂದ ಹೋದ ಮಾನ ಮರಳಿ ಬಂದಂತಾಗಿದೆ. ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರಿಗೆ ಚಾಮುಂಡೇಶ್ವರಿ ಕೈ ಕೊಟ್ಟಿದ್ದು, ಬಾದಾಮಿಯ ಬನಶಂಕರಿ ಕೈ ಹಿಡಿದಿದ್ದಾಳೆ.

ಜಿಲ್ಲೆಯಿಂದ ಸ್ಪರ್ಧಿಸಿದ್ದ 5ನೇ ಮುಖ್ಯಮಂತ್ರಿ ಸಾಲಿಗೆ ಸಿದ್ದರಾಮಯ್ಯ ಸೇರಿದ್ದರು. ಬಿ.ಡಿ.ಜತ್ತಿ, ಎಸ್‌. ಆರ್‌.ಕಂಠಿ ತವರು ಜಿಲ್ಲೆಯಿಂದ ಗೆದ್ದು ಮುಖ್ಯಮಂತ್ರಿಯಾಗಿದ್ದರು. 1962ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಎಸ್‌.ನಿಜಲಿಂಗಪ್ಪ ಅವರು ಪುನಃ ಸಿಎಂ ಆಗಿದ್ದರು. ವೀರೇಂದ್ರ ಪಾಟೀಲರು ಲೋಕಸಭೆಗೆ ಸ್ಪರ್ಧೆ ಮಾಡಿ ಗೆದ್ದಿದ್ದರು. ಆದರೆ, 1992ರಲ್ಲಿ ಮುಖ್ಯಮಂತ್ರಿ ಆಗಿದ್ದ ರಾಮಕೃಷ್ಣ ಹೆಗಡೆ ಅವರು ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದರು. ಸಿಎಂರನ್ನೇ ಸೋಲಿಸಿದ ಖ್ಯಾತಿ  ಬಾಗಲಕೋಟೆಗಿತ್ತು. ಈ ಬಾರಿಯೂ ಬಾದಾಮಿಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಲಿದ್ದಾರೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಆದರೆ, ಅವರ ಹಳೆಯ ಆಪ್ತ- ಜೆಡಿಎಸ್‌ ಅಭ್ಯರ್ಥಿ ಪಡೆದ
ಮತಗಳಿಂದ ಸಿಎಂ ಪ್ರಯಾಸದ ಗೆಲುವು ಸಾಧಿಸಿದ್ದಾರೆ ಎನ್ನಲಾಗುತ್ತಿದೆ.

ಉಲ್ಟಾ ಹೊಡೆದ ಲೆಕ್ಕಾಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಉತ್ತರ ಕರ್ನಾಟಕದ 56 ಮತ್ತು ಮುಂಬೈ ಕರ್ನಾಟಕದ 40 ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ. ಉತ್ತರದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಾಗಿ ಸಿಎಂ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು. ಇದರಿಂದ ಪ್ರಮುಖವಾಗಿ ಜಿಲ್ಲೆಯ ಬಾಗಲಕೋಟೆ, ಹುನಗುಂದ, ಬೀಳಗಿ ಕ್ಷೇತ್ರಗಳ ಮೇಲೆ ಮೊದಲ ಪ್ರಭಾವ ಬೀರಲಿದೆ ಎಂದು ಹೇಳಲಾಗಿತ್ತು.
ಬಾದಾಮಿಯಲ್ಲಿ ಸಿಎಂ ಗೆದ್ದರೂ ಅಕ್ಕ-ಪಕ್ಕದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಹೀಗಾಗಿ ಜಿಲ್ಲೆಯಲ್ಲಿಯೇ ಸಿಎಂ ಪ್ರಭಾವ ಬೀರಿಲ್ಲ.

ಹಳೆಯ ಆಪ್ತನೇ ನೆರವು: ಸಿದ್ದರಾಮಯ್ಯ ಅವರು ಜೆಡಿಎಸ್‌ ತೊರೆದು ಎಬಿಪಿಜೆಡಿ ಕಟ್ಟಿದಾಗ ಆ ಪಕ್ಷದಿಂದ ಜಿಪಂ ಸದಸ್ಯನಾಗಿ, ಉಪಾಧ್ಯಕ್ಷರೂ ಆಗಿದ್ದ ಹನುಮಂತ ಮಾವಿನಮರದ, ಬಳಿಕ ಕಾಂಗ್ರೆಸ್‌ ಸೇರಿ ಗುಳೇದಗುಡ್ಡ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರೂ ಆಗಿದ್ದರು. ಎರಡು ವರ್ಷಗಳ ಹಿಂದೆ ಜೆಡಿಎಸ್‌ ಸೇರಿ ಈ ಬಾರಿ ಬಾದಾಮಿಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದರು. ಇವರು 24,484 ಮತ ಪಡೆದಿದ್ದು, ಇದು ಸಿದ್ದರಾಮಯ್ಯ ಗೆಲುವಿಗೆ ವರದಾನವಾಗಿದೆ. ಇವರ ಸ್ಪರ್ಧೆ ಎರಡೂ ಪಕ್ಷಗಳಿಗೂ ಹೊಡೆತ ಕೊಟ್ಟರೂ, ಬಿಜೆಪಿಗೆ ಹೆಚ್ಚಿನ ಹಿನ್ನಡೆಯಾಗಿದೆ.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.