Karnataka Poll: ಮತ ಚಲಾವಣೆಗಾಗಿ ದುಬೈನಿಂದ ಬನಹಟ್ಟಿಗೆ ಬಂದ ದಂಪತಿ
Team Udayavani, May 10, 2023, 6:57 PM IST
ರಬಕವಿ-ಬನಹಟ್ಟಿ : ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ ಮತದಾನ. ಚುನಾವಣೆಯಲ್ಲಿ ಮತ ಚಲಾಯಿಸಲು ಅದೆಷ್ಟೋ ದೂರದ ಊರಿನಿಂದ ತಮ್ಮೂರಿಗೆ ಬಂದು ಮತ ಚಲಾಯಿಸುತ್ತಾರೆ ಅದರಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ದೂರದ ದುಬೈನಿಂದ ದಂಪತಿಗಳು ಬನಹಟ್ಟಿಗೆ ಬಂದಿದ್ದಾರೆ.
ಅದರಂತೆ ಅನಿವಾಸಿ ಭಾರತೀಯ ಅದ್ಯಕ್ಷರು, ಸಾಗರೋತ್ತರ ಕನ್ಮಡಿಗರ ಕೂಟ(ರಿ), ಇಂಗ್ಲೆಂಡ್ ಹಾಗು ಯುಎಇ ಬಸವ ಸಮಿತಿ ದುಬೈ ನ ಮಾಜಿ ಅದ್ಯಕ್ಷರು ಮತ್ತು ಸಂಸ್ಥಾಪಕ ಸದಸ್ಯರಾಗಿರುವ ಚಂದ್ರಶೇಖರ ಲಿಂಗದಳ್ಳಿ ಅವರು ತಮ್ಮ ಕುಟುಂಬ ಸಮೇತರಾಗಿ ತೇರದಾಳ ಮತ ಕ್ಷೇತ್ರದ ಸ್ವ-ಗ್ರಾಮ ಬನಹಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 148 ರಲ್ಲಿ ತಮ್ಮ ಮತ ಚಲಾಯಿಸಿದರು.
ಇದನ್ನೂ ಓದಿ: ಹೋರಿ ಹಠಾತ್ ನಿಧನ: ಕೊನೆಗೂ ಮತದಾನಕ್ಕೆ ತೆರಳಿದ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ