ಆತ್ಮಹತ್ಯೆಗೆ ಶರಣಾದ ನೇಕಾರನ ಕುಟುಂಬಕ್ಕೆ ಡಿಕೆಶಿ ಸಾಂತ್ವಾನ


Team Udayavani, Jul 18, 2021, 9:57 PM IST

cats

ಬನಹಟ್ಟಿ : ರಾಜ್ಯದಲ್ಲಿ ನೇಕಾರ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ನೇಕಾರರು ಕಳೆದೊಂದು ವರ್ಷದಲ್ಲಿ ೨೫ ಕ್ಕೂ ಅಧಿಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕುಟುಂಬಗಳಿಗೆ ಸರ್ಕಾರ ಸ್ವತಃ ಘೋಷಿಸಿರುವ ೫ ಲಕ್ಷ ರೂ. ಪರಿಹಾರವನ್ನು ಒದಗಿಸಲು ವಿಳಂಬನೀತಿ ಸರಿಯಲ್ಲ ತಕ್ಷಣವೇ ಪರಿಹಾರ ಒದಗಿಸಿ ಮೃತ ಕುಟುಂಬಕ್ಕೆ ನೆರವಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ಬಾಗಲಕೊಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದ ಆತ್ಮಹತ್ಯೆ ಮಾಡಿಕೊಂಡ ಷಣ್ಮುಖ ಮುರಗುಂಡಿ ಅವರ ಮನೆಗೆ ಭೆಟ್ಟಿ ನೀಡಿ ಸಾಂತ್ವನ ಹೇಳಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಕೊರೊನಾ ಸಂದರ್ಭದ ೨ ಸಾವಿರ ಸಹಾಯ ಧನ ಬಹುತೇಕ ನೇಕಾರ ಕುಟುಂಬಕ್ಕೆ ದೊರಕಿಲ್ಲ. ಪ್ರಮುಖವಾಗಿ ನೇಕಾರ ಆತ್ಮಹತ್ಯೆ ಮಾಡಿಕೊಳ್ಳದಂತೆ ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ಸರ್ಕಾರ ಮನವರಿಕೆ ಮಾಡಿಕೊಳ್ಳದಿರುವದು ವಿಪರ್ಯಾಸವೆಂದು ಬೇಸರ ವ್ಯಕ್ತಪಡಿಸಿದರು.

ನೇಕಾರರ ಸಮಸ್ಯೆಗಳನ್ನು ಆಲಿಸಿದ್ದಲ್ಲದೆ ಮೃತ ಕುಟುಂಬಗಳಿಗೆ ಶೀಘ್ರ ಪರಿಹಾರಕ್ಕೆ ವಿಧಾನಸೌಧದಲ್ಲಿ ವಿಪಕ್ಷ ಒತ್ತಡ ಹೇರುತ್ತದೆ. ಅಲ್ಲದೆ ಕೂಲಿ-ನೇಕಾರರ ಸ್ಥಿತಿ ಕುರಿತು ಸಮಗ್ರ ಅವಲೋಕಿಸಿದ್ದು, ಈಗ ದೊರಕುವ ದಿನದ ವೇತನ ಬಗ್ಗೆಯೂ ಸರ್ಕಾರ ಗಮನಸೆಳೆದು ನೇಕಾರರ ಬದುಕಿನ ಭದ್ರತೆಗೆ ಹೋರಾಡುತ್ತೇವೆಂದು ಡಿ.ಕೆ. ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

1——dsad

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-banahatti

Special Story: ಬನಹಟ್ಟಿ ಕಾಡಸಿದ್ಧೇಶ್ವರ ರಥಕ್ಕೆ 154 ವರ್ಷದ ಇತಿಹಾಸ …!

1-sadasd-a

Mahalingpur ಮಹಾಲಿಂಗೇಶ್ವರ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರು ಭಾಗಿ

Bagalkote; ಸ್ವಚ್ಛ ವಾಹಿನಿಗೆ ಬಂತು ಗಾಂಧಿ ಪುರಸ್ಕಾರ

Bagalkote; ಸ್ವಚ್ಛ ವಾಹಿನಿಗೆ ಬಂತು ಗಾಂಧಿ ಪುರಸ್ಕಾರ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಸೆ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

13-bhatkal

Bhatkal: ಸ್ವಚ್ಛತಾ ಕಾರ್ಯಕ್ರಮಕ್ಕೆ ಭಟ್ಕಳ ಉಪವಿಭಾಗಾಧಿಕಾರಿ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.