Krishna River ಒಂದು ಟಿಎಂಸಿ ನೀರು ಮಾತ್ರ; 15 ದಿನ ಯಾವುದೆ ಸಮಸ್ಯೆ ಇಲ್ಲ


Team Udayavani, Jun 1, 2023, 6:23 PM IST

1-sadsd

ರಬಕವಿ-ಬನಹಟ್ಟಿ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗಿ ಕೃಷ್ಣಾ ನದಿಗೆ ನೀರು ಬರಬೇಕು, ಇಲ್ಲವೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಒಂದೆರಡು ಟಿಎಂಸಿ ನೀರನ್ನು ಬಿಟ್ಟರೆ ಮಾತ್ರ ಮುಂದಿನ ದಿನಗಳಲ್ಲಿ ಕೃಷ್ಣಾ ನದಿ ತೀರದ ಜನ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗುವುದಿಲ್ಲ.

ಕೃಷ್ಣಾ ನದಿಯಲ್ಲಿ ಸದ್ಯ ಇರುವ ನೀರು ಕೇವಲ ಇಪ್ಪತ್ತು ದಿನಗಳವರೆಗೆ ಮಾತ್ರ ಬರುತ್ತದೆ. ಮುಂದಿನ ದಿನಗಳಲ್ಲಿ ಜಮಖಂಡಿ, ರಬಕವಿ ಬನಹಟ್ಟಿ, ತೇರದಾಳ ಆಥಣಿ, ರಾಯಬಾಗ ತಾಲ್ಲೂಕಿನ ಬಹುತೇಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ನೀರಿನ ಹಾಹಾಕಾರ ಉಂಟಾಗಲಿದೆ. ಕಳೆದ ವರ್ಷ ಕೃಷ್ಣಾ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇತ್ತು. ಇದರಿಂದಾಗಿ ಯಾವುದೆ ಸಮಸ್ಯೆ ಉಂಟಾಗಿರಲಿಲ್ಲ ಎಂದು ಹಿಪ್ಪರಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಶ್ರೀನಾಥ ಜಿ. ತಿಳಿಸಿದರು. ವಿಧಾನ ಸಭೆಯ ಚುನಾವಣೆಯ ಪೂರ್ವದಲ್ಲಿ ಕೃಷ್ಣಾ ನದಿಗೆ ಎರಡು ಟಿಎಂಸಿ ನೀರನ್ನು ಬಿಡಲಾಗಿತ್ತು. ಅದು ಇಲ್ಲಿಯವರೆಗೆ ಬಂದಿದೆ.

ಈ ಭಾಗದಲ್ಲಿ ನೀರಿನ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿಸಿಲಿನ ತಾಪಮಾನ ಇರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ತೆರವುಗೊಂಡ ಸೇತುವೆ
ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಸೇತುವೆ ತೆರವುಗೊಂಡಿದೆ. ಇದರಿಂದಾಗಿ ರಬಕವಿ ಬನಹಟ್ಟಿ ಹಾಗೂ ಅಥಣಿ ತಾಲ್ಲೂಕಿನ ಜನರಿಗೆ ಅನುಕೂಲಕವಾಗಿದೆ.

ಇನ್ನೂ ಹದಿನೈದು ದಿನಗಳವರೆಗೆ ಯಾವುದೆ ಸಮಸ್ಯೆ ಇಲ್ಲ
ಕೃಷ್ಣಾ ನದಿ ತೀರದ ಜನರಿಗೆ ಇನ್ನೂ ಹದಿನೈದು ದಿನಗಳವರೆಗೆ ನೀರಿನ ಯಾವುದೆ ಸಮಸ್ಯೆ ಉಂಟಾಗುವುದಿಲ್ಲ. ಬಾಗಲಕೋಟೆ ಜಿಲ್ಲಾಧಿಕಾರಿಗಳು ಕೂಡಾ ಅಧಿಕಾರಿಗಳ ಸಭೆಯನ್ನು ಕರೆದು ನೀರಿನ ಅಭಾವ ಮತ್ತು ಪ್ರವಾಹದ ಕುರಿತು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ತಾಲ್ಲೂಕು ಆಡಳಿತ ಕೂಡಾ ಸಜ್ಜಾಗಿದ್ದು, ನೀರಿನ ತೊಂದರೆಯಾದರೆ ನೀರು ಪೂರೈಕೆಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.
-ಡಾ.ಡಿ.ಎಚ್. ಹೂಗಾರ, ತಹಶೀಲ್ದಾರ್ ರಬಕವಿ ಬನಹಟ್ಟಿ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd-a

Mahalingpur ಮಹಾಲಿಂಗೇಶ್ವರ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರು ಭಾಗಿ

Bagalkote; ಸ್ವಚ್ಛ ವಾಹಿನಿಗೆ ಬಂತು ಗಾಂಧಿ ಪುರಸ್ಕಾರ

Bagalkote; ಸ್ವಚ್ಛ ವಾಹಿನಿಗೆ ಬಂತು ಗಾಂಧಿ ಪುರಸ್ಕಾರ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಸೆ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

tax

Tax : 13 ಲಕ್ಷ ನೌಕರರಿಗೆ ತೆರಿಗೆ ವಿನಾಯಿತಿ

train wheel ch

Railways: ಗಾಲಿಕುರ್ಚಿ ಬಳಸುವವರಿಗೆ ರೈಲಿನಲ್ಲಿ ರ್‍ಯಾಂಪ್‌

MODI IMP 3

ಮೋದಿ OBC ಅಸ್ತ್ರ: ಒಬಿಸಿಯಾಗಿದ್ದಕ್ಕೇ ನನ್ನ ಕಂಡರೆ ಕಾಂಗ್ರೆಸ್‌ಗೆ ದ್ವೇಷ

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.