ಕೌಜಲಗಿ ನಿಂಗಮ್ಮ ಭವನ ಪೂರ್ಣಗೊಳ್ಳುವುದೆಂದು

ಐದು ವರ್ಷಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ ಕಾಮಗಾರಿ

Team Udayavani, May 18, 2019, 10:52 AM IST

bagalkote-tdy-2..

ಮಹಾಲಿಂಗಪುರ: ಅರ್ಧಕ್ಕೆ ನಿಂತ ದಿ.ಕೌಜಲಗಿ ನಿಂಗಮ್ಮ ಭವನ.

ಮಹಾಲಿಂಗಪುರ: ರಾಜ್ಯವಷ್ಟೇ ಅಲ್ಲ ಇಡೀ ದಕ್ಷಿಣ ಭಾರತದಲ್ಲೇ ಪಾರಿಜಾತ ಪಸರಿಸಿದ ಖ್ಯಾತಿ ಜಾನಪದ ರಂಗಭೂಮಿ ಕಲಾವಿದೆ ದಿ| ಕೌಜಲಗಿ ನಿಂಗಮ್ಮಳಿಗೆ ಸಲ್ಲುತ್ತದೆ. ಇಂತಹ ಮೇರುಕಲೆಯ ಮೂಲಕ ಮಹಾಲಿಂಗಪುರದ ಕೀರ್ತಿಯನ್ನು ದೇಶ್ಯಾದ್ಯಂತ ಪಸರಿಸಿದ ಕಲಾದೇವತೆಯ ಸ್ಮಾರಕ ಸಾಂಸ್ಕೃತಿಕ ಭವನ ಕಾಮಗಾರಿ ಆರಂಭವಾಗಿ ಸುದೀರ್ಘ‌ 5 ವರ್ಷ ಕಳೆದರೂ ಇಂದಿಗೂ ಪೂರ್ಣಗೊಂಡಿಲ್ಲ.

ಅರ್ಧಕ್ಕೆ ನಿಂತ ಸ್ಮಾರಕ ಭವನ ಇಂದು ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಭವನದ ಸುತ್ತಲೂ ಗಿಡಗಂಟಿಗಳು ಬೆಳೆದಿರುವುದರಿಂದ ಸುತ್ತಲಿನ ಜಾಗೆ ಬಯಲು ಶೌಚವಾಗಿ ಮಾರ್ಪಾಡಾಗಿದೆ.

ಆಮೆಗತಿಯಲ್ಲಿ ಕಾಮಗಾರಿ: ಪಟ್ಟಣದ ಸರಕಾರಿ ಕಾಲೇಜು ಆವರಣದಲ್ಲಿ 24-4-2014ರಂದು 1.10 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸುತ್ತಿರುವ ಕೌಜಲಗಿ ನಿಂಗಮ್ಮ ಸ್ಮಾರಕ ಭವನ ಕಾಮಗಾರಿ ಇಲಾಖೆ ಅಧಿಕಾರಿಗಳ ಬದಲಾವಣೆ, ಮಳೆಯ ನೈಸರ್ಗಿಕ ತೊಂದರೆ, ಮರಳಿನ ಅಭಾವ, ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗಿ ಮೂರು ವರ್ಷ ಹಿಡಿಯಿತು. (2017 ಜುಲೈ). ಕಾಮಗಾರಿ ಕಟ್ಟಡ ಮಾತ್ರ ಮುಗಿದು, ಕೆಲಸ ಅರ್ಧಕ್ಕೆ ನಿಂತ ಕಾರಣ ಅಂದಿನ ಶಾಸಕಿ, ಸಚಿವೆ ಉಮಾಶ್ರೀ ಬಾಕಿ ಉಳಿದ ಕಾಮಗಾರಿಗೆ ಹೆಚ್ಚುವರಿ ಎರಡು ಕೋಟಿ ಮಂಜೂರಿ ಮಾಡಿಸಿ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು (13-9-2017) ಲೋಕೋಪಯೋಗಿ ಇಲಾಖೆಗೆ ಆದೇಶ ನೀಡಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆ ಕಾಮಗಾರಿ ಗುತ್ತಿಗೆ ಪಡೆದು 1 ವರ್ಷ 9 ತಿಂಗಳು ಕಳೆದರೂ ಇಂದಿಗೂ ಕಾಮಗಾರಿ ಪೂರ್ಣವಾಗಿಲ್ಲ. ಕಾಮಗಾರಿ ಪೂರ್ಣಗೊಂಡು ಈ ಭವನ ಯಾವಾಗ ಉದ್ಘಾಟನೆಗೊಳ್ಳುವುದೋ ಕಾಯಬೇಕಿದೆ.

ದಶಕಗಳ ಕನಸು ನನಸು:

ತನ್ನ ಕಲಾ ಪ್ರತಿಭೆಯಿಂದ ಪಟ್ಟಣ ಹೆಸರನ್ನು ಎಲ್ಲೆಡೆ ಬೆಳಗಿಸಿದ ಕೌಜಲಗಿ ನಿಂಗಮ್ಮಳ ಮರಣಾ ನಂತರ ಪಟ್ಟಣದಲ್ಲಿ ಅವಳ ಹೆಸರಿನಲ್ಲಿ ಸ್ಮಾರಕ ಭವನ ಆಗಬೇಕೆಂದು ಕಲಾವಿದರ, ಸಾಹಿತಿಗಳ ಎರಡು ದಶಕಗಳ ಕನಸನ್ನು ಮಾಜಿ ಸಚಿವೆ ಉಮಾಶ್ರೀ ನನಸಾಗಿಸಿದರು. ತಮ್ಮ ಅಧಿಕಾರವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 1.10 ಕೋಟಿ ರೂ. ಮಂಜೂರಿ ಮಾಡಿಸಿ 22-12-2014ರಂದು ಭವನ ಕಾಮಗಾರಿಗೆ ಚಾಲನೆ ನೀಡಿದ್ದರು.
•ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.