ಲಂಬಾಣಿ ತಾಂಡಾ ಶಾಲೆ ದತ್ತು ಪಡೆಯುವೆ: ನವಲಿಹಿರೇಮಠ

ಒಂದು ಜನಾಂಗದ ಅವನತಿ ಕೇವಲ ಅವರ ಸಂಸ್ಕೃತಿ ಮುಗಿಸದರೇ ಸಾಕು, ಇಡೀ ಜನಾಂಗವೇ ನಾಶ

Team Udayavani, Apr 6, 2022, 3:51 PM IST

ಲಂಬಾಣಿ ತಾಂಡಾ ಶಾಲೆ ದತ್ತು ಪಡೆಯುವೆ: ನವಲಿಹಿರೇಮಠ

ಇಳಕಲ್ಲ: ಬಂಜಾರ ಸಮಾಜದ ತಾಂಡಾಗಳು ಈಗಲೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ. ಅಂತಹ ತಾಂಡಾಗಳ ಶಾಲೆಗಳನ್ನು ದತ್ತು ಪಡೆದು ಶೈಕ್ಷಣಿಕವಾಗಿ ಪ್ರಗತಿಪಥದತ್ತ ಸಾಗುವಂತೆ ಮಾಡುವೆ ಎಂದು ಎಸ್‌.ಆರ್‌.ಎನ್‌.ಇ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌. ನವಲಿಹಿರೇಮಠ ಹೇಳಿದರು.

ಇಲ್ಲಿಯ ವಿಜಯಮಹಾಂತೇಶ ಅನುಭವ ಮಂಟಪದಲ್ಲಿ ಸಂತ ಸೇವಾಲಾಲ್‌ ಗೂರಬಾಯಿ ಸಾಂಸ್ಕೃತಿಕ ಸಾಹಿತ್ಯ ಹಾಗೂ ಶಿಕ್ಷಣ ಜಾಗೃತಿ ವೇದಿಕೆಯಿಂದ ಹಮ್ಮಿಕೊಳ್ಳಲಾದ ಬಂಜಾರ ಸಮಾಜದ ಗೂರೂರ ಕೋವಲೆರ ಢಾಳ ಸೀಜನ್‌ -1 ಜೀ ಕನ್ನಡ ಮಾದರಿಯ ಕರ್ನಾಟಕ ಗ್ರ್ಯಾಂಡ್‌ ಫಿನಾಲೆ ಸಂಗೀತ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ನನಗೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹುನಗುಂದ ಮತಕ್ಷೇತ್ರದ ಪ್ರತಿಯೊಂದು ತಾಂಡಾಗಳಿಗೆ ಭೇಟಿ ನೀಡಿದಾಗ ತಾಂಡಾದ ಮಕ್ಕಳು ಶಿಕ್ಷಣಕ್ಕಾಗಿ ಕಿ.ಮೀ.ಗಳಷ್ಟು ನಡೆದುಕೊಂಡು ಅಲೆಯುವಂತ ದುಸ್ಥಿತಿ ನೋಡಿ ನಮ್ಮ ಎಸ್‌ಆರ್‌ಎನ್‌ ಫೌಂಡೇಶನ್‌ ವತಿಯಿಂದ ತಾಂಡಾ ಅಭಿವೃದ್ಧಿ ನಿಗಮಕ್ಕೆ ನೀಡುತ್ತೇನೆ. ಹುನಗುಂದ ಮತಕ್ಷೇತ್ರದಲ್ಲಿನ ಎಲ್ಲ ತಾಂಡಾಗಳ ಸರಕಾರಿ ಶಾಲೆಗಳನ್ನು ದತ್ತು ಪಡೆದು ಹೈಟೆಕ್‌ ಶಾಲೆಗಳನ್ನಾಗಿ ಮಾಡಿ ತೋರಿಸುತ್ತೇನೆ ಎಂದು ಹೇಳಿದರು.

ಕುಡಚಿ ಶಾಸಕ ಪಿ. ರಾಜೀವ ಮಾತನಾಡಿ, ಒಂದು ಜನಾಂಗದ ಅವನತಿ ಕೇವಲ ಅವರ ಸಂಸ್ಕೃತಿ ಮುಗಿಸದರೇ ಸಾಕು, ಇಡೀ ಜನಾಂಗವೇ ನಾಶವಾಗುತ್ತದೆ. ಅದಕ್ಕಾಗಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಹೇಳಿದರು. ಸಂಗೀತ ಕಾರ್ಯಕ್ರಮದಲ್ಲಿ 10 ಜನ ಸ್ಪರ್ಧಾಳುಗಳು ಆಯ್ಕೆಯಾಗಿದ್ದು, ಕೇವಲ ಲಂಬಾಣಿ ಭಾಷೆಯಲ್ಲಿಯೇ ಹಾಡು ಹಾಡುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೊರವಿ ತಾಂಡಾದ ಸಂತೋಷ ರಾಠೊಡ ಅವರಿಗೆ 50 ಸಾವಿರ ನಗದು ಬಹುಮಾನ, ರನ್ನರ್‌ ಆಫ್‌ ಆಗಿರುವ ಪಾಪನಾಶಿ ತಾಂಡಾದ ಸಾವಿತ್ರಿ ಲಮಾಣಿ 25 ಸಾವಿರ ನಗದು ಬಹುಮಾನ ನೀಡಲಾಯಿತು. ಬಾಗಲಕೋಟೆ ವೈದ್ಯ ಡಾ| ಬಾಬುರಾಜೇಂದ್ರ ನಾಯಕ, ಬಂಜಾರ ಜಾಗೃತಿ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಶ್ರೀಕಾಂತ ಜಾಧವ, ರವೀಂದ್ರ ಜಾಧವ, ದಾನಿಗಳಾದ ನಗರದ ದೀಪಕ ರಾಠೊಡ, ರಾಜು ಬೋರಾ, ಪರಶುರಾಮ ಪಮ್ಮಾರ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.