ಹಿಂದೂಗಳು ಜಾಗೃತರಾಗಲಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ

ಭಾರತ ಇಸ್ಲಾಂಮಿಕ ರಾಷ್ಟ ಮಾಡಲು ತಯಾರಿ ನಡೆಸಿದ್ದಾರೆ...

Team Udayavani, Mar 4, 2024, 2:15 PM IST

Udayavani Kannada Newspaper

ಉದಯವಾಣಿ ಸಮಾಚಾರ
ಮುಧೋಳ: ದೇಶ ವಿಭಜನೆ ನಡೆದಾಗ ಡಾ| ಅಂಬೇಡ್ಕರ್‌ ಅವರು ಭಾರತದ ಎಲ್ಲ ಮುಸ್ಲಿಂರನ್ನು ಪಾಕಿಸ್ತಾನಕ್ಕೆ ಹಾಗೂ
ಪಾಕಿಸ್ತಾನದ ಹಿಂದೂಗಳನ್ನು ಭಾರತಕ್ಕೆ ಕರೆತರುವಂತೆ ಹೇಳಿದ್ದನ್ನು ಯಾರೂ ಕಿವಿಗೊಡಲಿಲ್ಲ. ಅಂದು ಅಂಬೇಡ್ಕರ್‌ ಮಾತು ಕಾಂಗ್ರೆಸ್‌ ಕೇಳಿದ್ದರೆ ಇಂದು ಪಾಕಿಸ್ತಾನ ಜಿಂದಾಬಾದ್‌, ಬಾಂಬ್‌ ಸ್ಫೋಟ ಆಗುತ್ತಿರಲಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.

ಬರಗಿ ಗ್ರಾಮದಲ್ಲಿ ನಮೋ ಯುವ ಸೇನಾ ಆಯೋಜಿಸಿದ ಶಿವ-ರಾಯ ಉತ್ಸವದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಹೋರಾಟಮಾಡಿದ ಮೇಧಾವಿ ಡಾ| ಅಂಬೇಡ್ಕರ್‌ ನಿಧನರಾದಾಗ ದೆಹಲಿಯಲ್ಲಿ ಅಂತ್ಯಕ್ರಿಯೆಗೆ ಕಾಂಗ್ರೆಸ್‌ ಜಾಗ ನೀಡಲಿಲ್ಲ. ಹಿಂದೂಗಳು ಜಾಗೃತರಾಗಬೇಕು. ಜಾತಿಗಳನ್ನು ಮೆಟ್ಟಿ ನಿಂತಾಗ ಮಾತ್ರ ಯಶಸ್ಸು.

ವಿಜಯಪುರ ಕ್ಷೇತ್ರದಲ್ಲಿ 1.20 ಲಕ್ಷ ಮುಸ್ಲಿಂ ಮತಗಳಿವೆ. ದೇಶದಲ್ಲಿ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇಷ್ಟು ಮುಸ್ಲಿಂ ಮತಗಳು ಇಲ್ಲ. ಜಾಗೃತ ಹಿಂದುಗಳು ನನ್ನ ಗೆಲ್ಲಿಸಿದ್ದಾರೆ. ನನ್ನ ಸೋಲಿಸಲು ಶಿವಮೊಗ್ಗ, ಮುಧೋಳ ಹಾಗೂ ಬೆಳಗಾವಿಯಿಂದ ಹಣ ಬಂತು ನನ್ನ ಫಲಿತಾಂಶ ಬದಲಿಸಲಾಗಲಿಲ್ಲ. ದೇಶದ ಸಮರ್ಥ ನಾಯಕ ಮೋದಿಯಿಂದ ದೇಶ ಪ್ರಪಂಚದಲ್ಲಿ ಮುನ್ನಡೆ ಸಾ ಧಿಸಿದೆ. ಮತ್ತೂಮ್ಮೆ ಅವರನ್ನು ಆಯ್ಕೆ ಮಾಡಬೇಕು. ನಾನು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಭಾಷಣ ಮಾಡುವುದಾಗಿ ಹೇಳಿದರು.

ಶ್ರೀರಾಮ ಸೇನೆಯ ಸಮಸ್ಥಾಪಕ ಪ್ರಮೋದ ಮುತಾಲಿಕ ಮಾತನಾಡಿ ಪಾಕಿಸ್ತಾನ ಜಿಂದಾಬಾದ್‌ ಎಂದು ವಿಧಾನಸೌಧದಲ್ಲಿ ಹೇಳುತ್ತಾರೆ ಎಂದರೆ ಬೇಜವಾಬ್ದಾರಿ ಕಾಂಗ್ರೆಸ್‌ ಸರ್ಕಾರ ಎಂದರ್ಥ. ಪಾಕಿಸ್ತಾನ ಜಿಂದಾಬಾದ್‌ ಅದು ಸಂಕೇತಿಕವಾಗಿ ಹೇಳುತ್ತಾರೆ. ಅವರಿಗೂ ಗೊತ್ತಿದೆ ಪಾಕಿಸ್ತಾನ ಭೀಕಾರಿ ದೇಶವಾಗಿದೆ ಎಂದು ಭಾರತವನ್ನು ಇಸ್ಲಾಂಮಿಕ್‌ ರಾಷ್ಟ್ರ ಮಾಡುವ ಸಂಚು ನಡೆದಿದೆ. 2047ರೊಳಗೆ ಭಾರತ ಇಸ್ಲಾಂಮಿಕ ರಾಷ್ಟ ಮಾಡಲು ತಯಾರಿ ನಡೆಸಿದ್ದಾರೆ. ಆದರೆ 2047ರ ಹೊತ್ತಿಗೆ ಪ್ರಪಂಚ ಹಿಂದೂಮಯವಾಗಿರುತ್ತದೆ.

2014 ರ ನಂತರ ಭಾರತ 2014 ಮೊದಲಿನ ಭಾರತವನ್ನು ಅವಲೋಕನ ಮಾಡಿ ರಾಷ್ಟ್ರ ಪ್ರಗತಿ ಸಾಧಿಸಿದೆ. ರಾಮ ಮಂದಿರ, ಕಾಶ್ಮೀರದ 370 ಕಾಯ್ದೆ ರದ್ದತಿಯಾಗಿದೆ. ಇನ್ನು ಮುಂದೆ ದೇಶದಲ್ಲಿ ಮಂದಿರ ಕೆಡವಿ ಮಸಿದಿ ಮಾಡದ ಎಲ್ಲವುಗಳನ್ನು ಕಾನೂನು ಮುಖಾಂತರ ಮಂದಿರ ಮಾಡಲಾಗುವುದು. ದೇಶದಲ್ಲಿ ಏಕ ನಾಗರಿಕ ಸಂಹಿತೆ ಜನಸಂಖ್ಯೆ ನಿಯಂತ್ರಣ ಕಾಯ್ದೆ ಬರಲಿದೆ ಎಂದರು.

ಬಾಗಲಕೋಟೆ ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯದರ್ಶಿ ನಂದು ಗಾಯಕವಾಡ ಮಾತನಾಡಿದರು. ಬರಗಿ ರಾಚೋಟೇಶ್ವರ
ಮಠದ ಮಲ್ಲಯ್ಯ ಶ್ರೀ ಸಾನಿಧ್ಯ ಹಾಗೂ ಗುರುಪಾದಯ್ಯ ಶಿರೂರ ಅಧ್ಯಕ್ಷತೆ ವಹಿಸಿದ್ದರು. ಗೋಪಾಲ ದಾಸರಡ್ಡಿ, ಲಕ್ಷ್ಮಣ ಚಿನ್ನಣ್ಣವರ, ಪರಮಾನಂದ ನಿಂಗನೂರ, ಶ್ರೀಶೈಲ ಕಲಮಡಿ, ಹಣಮಂತ ಪೂಜಾರಿ, ಸಿದ್ದಪ್ಪ ತೋಟದ, ಈರಪ್ಪ ಇಂಗಳಗಿ, ರವಿ ಉದಪುಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.