ಅಧಿಕಾರಿಗಳು ಪಕ್ಷಾತೀತ ಕಾರ್ಯ ನಿರ್ವಹಿಸಲಿ


Team Udayavani, Apr 6, 2019, 1:07 PM IST

bag-1

ಬಾಗಲಕೋಟೆ: ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳು ಎಲ್ಲ ರೀತಿಯಿಂದ ಸನ್ನದ್ದರಾಗಬೇಕು ಎಂದು ಚುನಾವಣಾ ಸಾಮಾನ್ಯ ವೀಕ್ಷಕ ನರಸಿಂಹಗಾರಿ ಎಲ್‌.ಟಿ. ರೆಡ್ಡಿ ಸೂಚಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆಗೆ ನೇಮಕಗೊಂಡ ವಿವಿಧ ನೋಡಲ್‌ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣಾ ಆಯೋಗ ನಿರ್ದೇಶನದಂತೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಚಾಚು ತಪ್ಪದೇ ನಿರ್ವಹಿಸಬೇಕು. ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು. ಜಿಲ್ಲೆಯಲ್ಲಿ ನೀತಿ ಸಂಹಿತೆ ಪಾಲನೆ ಮಾಡುವುದರ ಜೊತೆಗೆ ಅಧಿಕಾರಿಗಳು ಪûಾತೀತ, ಪ್ರಾಮಾಣಿಕವಾಗಿ ಚುನಾವಣಾ ಕಾರ್ಯ ಮಾಡತಕ್ಕದ್ದು ಎಂದು ಸೂಚಿಸಿದರು.ಪೊಲೀಸ್‌ ವೀಕ್ಷಕ ಕೆ.ನಾರಾಯಣ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 14 ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಚೆಕ್‌ ಪೋಸ್ಟ್‌ಗಳು ಹೆಚ್ಚು ಜಾಗರೂಕತೆಯಿಂದ ಕಾರ್ಯನಿರ್ವಹಿಸುವುದರ ಜೊತೆಗೆ ತಮ್ಮ ಕಾರ್ಯ ಚುರುಕುಗೊಳಿಸಬೇಕು. ಚೆಕ್‌ ಪೋಸ್ಟ್‌ಗಳ ಮೇಲೆ ಜಿಲ್ಲಾಡಳಿತ ಹೆಚ್ಚು ನಿಗಾವಹಿಸಬೇಕು. ಪ್ರತಿಯೊಬ್ಬ ಅಧಿಕಾರಿಗಳು ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಮಾಹಿತಿ ತಿಳಿದುಕೊಂಡಿರಬೇಕು ಎಂದರು.

ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ ಕೈಗೊಂಡ ಚುನಾವಣಾ ಪೂರ್ವ ಸಿದ್ಧತೆ, ಕಾನೂನು ಸುವ್ಯವಸ್ಥೆ, ಮತಯಂತ್ರಗಳ ಪೂರ್ವಸಿದ್ಧತೆ, ಮತಗಟ್ಟೆ ಸಿಬ್ಬಂದಿ ನಿಯೋಜನೆ, ವೋಟರ್‌ ಹೆಲ್ಪಲೈನ್‌, ಸಿ-ವಿಜಿಲ್‌ ಮೊಬೆ„ಲ್‌ ಆಪ್‌ಗೆ ಬಂದ ದೂರುಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಈವರೆಗೆ 2.90 ಕೋಟಿ ರೂ.ಗಳ ವಿವಿಧ ಮದ್ಯ ಮತ್ತು ವಾಹನಗಳನ್ನು ಹಾಗೂ 44 ಲಕ್ಷ ಹಣ ವಶಪಡಿಸಿಕೊಳ್ಳಲಾಗಿದೆ ಎಂದರು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 840 ಆಯುಧ ಸೀಜ್‌ ಮಾಡಲಾಗಿದೆ. 16 ಚೆಕ್‌ ಪೋಸ್ಟ್‌ಗಳ ಲೈವ್‌ ಸಂಪರ್ಕವಿದ್ದು, ನಿಗಾ ವಹಿಸಲಾಗುತ್ತಿದೆ. ಸೂಕ್ಷ್ಮ,ಅತೀ ಸೂಕ್ಷ್ಮ ಕೇಂದ್ರಗಳಿಗೆ ನಿಗಾ ವಹಿಸಲಾಗುತ್ತಿದೆ. ಚೆಕ್‌ ಪೋಸ್ಟ್‌ಗಳು ಚುರುಕುಗೊಳಿಸಲಾಗುತ್ತಿದೆ.
ಪ್ಲಾಯಿಂಗ್‌ ಸ್ಕ್ವಾಡ್‌ ತಂಡದವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಶಾಂತಿ, ನ್ಯಾಯಯುತ ಚುನಾವಣೆಗೆ ಮುಂಜಾಗೃತ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ
ಎಚ್‌.ಜಯಾ ಸೇರಿದಂತೆ ವಿವಿಧ ನೋಡಲ್‌ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.