ಸೇವೆ-ದೃಷ್ಟಿಕೋನ ಒಳ್ಳೆಯದಾಗಿರಲಿ: ಗವಿಸಿದ್ಧ ಶ್ರೀ

ಶರಣರ ವಚನ, ಸಾಹಿತ್ಯಗಳನ್ನು ಅರ್ಥೈಸಿಕೊಂಡಾಗ ಮಾತ್ರ ಆಚಾರ, ವಿಚಾರ ತಿಳಿದುಕೊಳ್ಳಲು ಸಾಧ್ಯ ಎಂದರು.

Team Udayavani, Nov 8, 2021, 6:23 PM IST

ಸೇವೆ-ದೃಷ್ಟಿಕೋನ ಒಳ್ಳೆಯದಾಗಿರಲಿ: ಗವಿಸಿದ್ಧ ಶ್ರೀ

ಜಮಖಂಡಿ: ಮನುಷ್ಯನು ಉತ್ತಮ ಸೇವೆಗಳೊಂದಿಗೆ ನೋಡುವ ದೃಷ್ಟಿಕೋನ ಒಳ್ಳೆಯದಾಗಿದ್ದರೆ ಮಾತ್ರ ದೇವರು ಅವರ ಸೇವೆ ಮೆಚ್ಚುಕೊಳ್ಳುತ್ತಾನೆ ಎಂದು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ಧ ಶ್ರೀ ಹೇಳಿದರು.

ನಗರದ ಓಲೇಮಠದ ಆವರಣದಲ್ಲಿ ಡಾ| ಚನ್ನಬಸವ ಶ್ರೀಗಳ ಶೂನ್ಯಪೀಠಾರೋಹಣದ ರಜತ ಮಹೋತ್ಸವ ಮತ್ತು 60ನೇ ವರ್ಧಂತಿ ಮಹೋತ್ಸವ, ಮೂರ್ತಿಗಳ ಪ್ರತಿಷ್ಠಾಪನೆ, ಮೂರು ಗ್ರಂಥಗಳ ಬಿಡುಗಡೆ ಹಾಗೂ ಗಣ್ಯರ ಸತ್ಕಾರ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ
ಮಾತನಾಡಿದರು. ಜ್ಞಾನಕ್ಕಾಗಿ ಜೀವ ಹಂಬಲಿಸುತ್ತದೆ. ಜ್ಞಾನ ಪಡೆದುಕೊಳ್ಳಲು ದೊಡ್ಡವರ ಮಾತುಗಳನ್ನು ಆಲಿಸಬೇಕು. ದಾರ್ಶನಿಕರ ಮಾತಿನಲ್ಲಿ ಹೇಗೆ ಬದುಕಬೇಕೆಂದು ಮಹತ್ವ ಅಡಗಿರುತ್ತದೆ. ಬದುಕುವುದು ಒಂದು ಕಲೆಯಾಗಿದೆ. ನಾವುಗಳು ಮಾಡುವ ಸೇವೆ, ಜೀವನ
ನೋಡಿ ದೇವರು ಮೆಚ್ಚಿದಾಗ ಮಾತ್ರ ನಮ್ಮ ಜೀವನ ಸಾರ್ಥಕತೆಯಾಗಲಿದೆ ಎಂದರು.

ವಿಜಯಪುರ ವನ ಶ್ರೀ ಮಠದ ಜಯಬಸವರಾಜ ಶ್ರೀ ಮಾತನಾಡಿ, ಆಚಾರ ವಿಚಾರಗಳ ಕುರಿತು ಉಪದೇಶ ಮಾಡುವ ಜನ ಬಹಳಷ್ಟಿದ್ದಾರೆ. ಶರಣರ ತತ್ವಗಳನ್ನು ತಿಳಿದುಕೊಂಡು ಅವರು ದಾರಿಯಲ್ಲಿ ನಡೆದಾಗ ಮಾತ್ರ ಜೀವನ ಪಾವನವಾಗಲಿದೆ. ಪರಂಪರೆ ಮೂಲಗಳನ್ನು ಎತ್ತಿ ಹಿಡಿದಾಗ ಮಾತ್ರ ಮುಂದೆ ಬರಲು ಸಾಧ್ಯ. ಶರಣರ ವಚನ, ಸಾಹಿತ್ಯಗಳನ್ನು ಅರ್ಥೈಸಿಕೊಂಡಾಗ ಮಾತ್ರ ಆಚಾರ, ವಿಚಾರ ತಿಳಿದುಕೊಳ್ಳಲು ಸಾಧ್ಯ ಎಂದರು.

ಕನ್ನಡ ಸಂಘದ ಅಧ್ಯಕ್ಷ, ಉಧ್ಯಮಿ ಜಗದೀಶ ಗುಡಗುಂಟಿ ಉದ್ಘಾಟಿಸಿ ಮಾತನಾಡಿದರು. ಜಂಬಗಿ ಅಡಸಿದ್ದೇಶ್ವರ ಶಿವಾಚಾರ್ಯರು, ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಶ್ರೀ ಆಶೀರ್ವಚನ ನೀಡಿದರು. ಓಲೇಮಠದ ಡಾ| ಚನ್ನಬಸವ ಶ್ರೀ, ಎಂ.ಸಿ. ಗೋಂದಿ, ಆರ್‌.ಎಸ್‌. ಅಕ್ಕಿ, ಕೆ.ಕೆ. ತುಪ್ಪದ, ಪಿ.ಎನ್‌. ಪಾಟೀಲ, ಮಲ್ಲಿಕಾರ್ಜುನ ಹೊಳಗಿ, ಮಹಾದೇವ ಕಂಕಾಳೆ, ಶಿವಲಿಂಗಯ್ಯ ಹಿರೇಮಠ, ನಾಗಪ್ಪ ಮುಕ್ಕನವರ ಇದ್ದರು. ನ್ಯಾಯವಾದಿ ರವಿ ಯಡಹಳ್ಳಿ ಸ್ವಾಗತಿಸಿದರು. ಉಪನ್ಯಾಸಕ ಡಾ|ಎನ್‌ .ವಿ.ಅಸ್ಕಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.