ಶರಣರ ಬದುಕು ಸ್ಫೂರ್ತಿದಾಯಕ: ಸಹಜಾನಂದ ಸ್ವಾಮೀಜಿ

ದೀಕ್ಷಾ ಸಂಸ್ಕಾರ ಕೊಟ್ಟು ಎಲ್ಲರಲ್ಲೂ ಸಮಾನತೆಯನ್ನು ಬಿತ್ತಿದವರು ಬಸವಣ್ಣನವರು

Team Udayavani, Mar 31, 2023, 6:12 PM IST

ಶರಣರ ಬದುಕು ಸ್ಫೂರ್ತಿದಾಯಕ: ಸಹಜಾನಂದ ಸ್ವಾಮೀಜಿ

ಮಹಾಲಿಂಗಪುರ: ನಾವು ಹುಟ್ಟಿದ ಭೂಮಿಯ ಮೇಲೆ ಶರಣರು ಹುಟ್ಟಿದರು. ನಾವು ತಿನ್ನುವ ಆಹಾರವನ್ನೇ ಅವರು ತಿಂದರು. ಶರಣರ ಬದುಕು ಸ್ಫೂ ರ್ತಿದಾಯಕವಾಗಿದ್ದು, ನಮ್ಮೆಲ್ಲರ ಬಾಳಿಗೆ ಬೆಳಕಾಗಬೇಕು ಎಂದು ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಗಿರಿಮಲ್ಲೇಶ್ವರ ಆಶ್ರಮದಲ್ಲಿ ಲಿಂ.ಶರಣ ಬಾಲಚಂದ್ರಣ್ಣ ಚೆಣ್ಣಿ ಪ್ರತಿಷ್ಠಾನದ ವತಿಯಿಂದ ಬಾಲಚಂದ್ರಣ್ಣ ಚೆಣ್ಣಿ ಅವರ 13ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ಶರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ನಾಳೆಗೆ ಬೇಕು ಎಂಬ ಹಂಬಲ ಶರಣರಿಗಿರಲಿಲ್ಲ. ಅತಿ ಆಸೆಗೆ ಯಾವತ್ತೂ ಮನಸ್ಸು ಮಾಡಲಿಲ್ಲ. ಇದ್ದಿದರಲ್ಲೇ ಸಂತೃಪ್ತ ಬದುಕು ಸಾಗಿಸಿದವರು ಬಸವಾದಿ ಶರಣರು. ಬಡತನ ಎಂಬುದು ಶರಣರಿಗಿಲ್ಲ. ಸತ್ಯ, ಶುದ್ಧ ಕಾಯಕ, ಸರಳ ಬದುಕು, ನುಡಿದಂತೆ ನಡೆಯುವ ಪರಂಪರೆ ಶರಣರದ್ದಾಗಿತ್ತು ಎಂದರು.

ಬಸವಾದಿ ಶರಣರ ಜೀವನ ದರ್ಶನ ಕುರಿತು ಮಾತನಾಡಿದ ಶಿಕ್ಷಕ ಹುಮಾಯೂನ ಸುತಾರ, ನಮ್ಮ ಅಮೂಲ್ಯ ಶರೀರವನ್ನು ಪರರ ಹಿತಕ್ಕಾಗಿ ಮೀಸಲಿಟ್ಟು, ವಿಶ್ವ ಕುಟುಂಬ ಒಂದೇ ಎಂಬ ಭಾವ ಉಳ್ಳ ಕನಸು ಶರಣರದ್ದಾಗಿತ್ತು. ಅಸಮಾನತೆಯನ್ನು ಹೋಗಲಾಡಿಸಿ, ದೀಕ್ಷಾ ಸಂಸ್ಕಾರ ಕೊಟ್ಟು ಎಲ್ಲರಲ್ಲೂ ಸಮಾನತೆಯನ್ನು ಬಿತ್ತಿದವರು ಬಸವಣ್ಣನವರು ಎಂದರು.

ಪ್ರೊ| ಬಿ.ಎಚ್‌.ಮಾರದ, ನೇಕಾರ ಮುಖಂಡ ಅಂಬಾದಾಸ ಕಾಮೂರ್ತಿ ಮಾತನಾಡಿದರು. ಸಮಾಜ ಸೇವಕ ಚನಬಸು ಹುರಕಡ್ಲಿ ಅವರಿಗೆ 2023ನೇ ಸಾಲಿನ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಿದ್ಧೇಶ್ವರ ಶ್ರೀಗಳ ಭಕ್ತಿಗೀತೆ ಲೋಕಾರ್ಪಣೆ ಮಾಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಗೋಲೇಶ ಅಮ್ಮಣಗಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶೈಲಪ್ಪ ಉಳ್ಳಾಗಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ರೈತ ಯಲ್ಲನಗೌಡ ಪಾಟೀಲ, ಬಂದು ಪಕಾಲಿ, ಮಹೇಶ ಇಟಕನ್ನವರ,
ಮಹೇಶ ಆರಿ, ಮಹಾದೇವ ಕದ್ದಿಮನಿ, ಲಕ್ಷ್ಮಣ ಕಿಶೋರ, ಬಸವರಾಜ ಮೇಟಿ, ಪ್ರೊ| ಭೀಮಶಿ ನೇಗಿನಾಳ ಇದ್ದರು.

Ad

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

Mys-deer-Attack

ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kulageri

ಕಾಲುವೆಗೆ ನೀರು ಹರಿಸದಿದ್ದರೆ ಪ್ರತಿಭಟನೆ, ಸಾಮೂಹಿಕ ಆತ್ಮಹ*ತ್ಯೆ: ರೈತರ ಎಚ್ಚರಿಕೆ

13

Jamkhandi ಪ್ರೀ ಆ್ಯಕ್ಟೀವ್‌ ಪೊಲೀಸಿಂಗ್‌ ವ್ಯವಸ್ಥೆ

9

kulageri cross: ಬಾರದ ಮಳೆ; ಬೆಳೆ ಉಳಿಸಿಕೊಳ್ಳಲು ಪರದಾಟ

7

Mudhol: ಕಾಡಂಚಿನ ಜನರ ಸಮಸ್ಯೆಗಳಿಗೆ ಸ್ಪಂದನೆ

8

Jamkhandi: ನ್ಯಾಯಾಲಯದ ಶೌಚಾಲಯ ಸ್ವಚ್ಛತೆ ನಿರ್ಲಕ್ಷ್ಯ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರುUppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.