ಸಾಹಿತ್ಯಕಿದೆ ಸಾಮಾಜದಲ್ಲಿ ನ ತಪ್ಪು ತಿದ್ದುವ ಶಕ್ತಿ

ನಾವೆಲ್ಲರೂ ಕನ್ನಡ ಮಾತೆಯ ಸೇವೆ ಮಾಡೋಣ ಎಂದು ಹೇಳಿದರು.

Team Udayavani, Feb 17, 2022, 4:40 PM IST

ಸಾಹಿತ್ಯಕಿದೆ ಸಾಮಾಜದಲ್ಲಿ ನ ತಪ್ಪು ತಿದ್ದುವ ಶಕ್ತಿ

ಲಾದಗಿ: ನಮ್ಮಲ್ಲಿನ ಹಾಗೂ ಸಮಾಜದಲ್ಲಿನ ತಪ್ಪುಗಳನ್ನು ಸರಿಪಡಿಸುವ, ತಿದ್ದುವ ಶಕ್ತಿ ಸಾಹಿತ್ಯಕ್ಕಿದೆ. ಉತ್ತಮ ಸಮಾಜ, ಅತ್ಯುತ್ತಮ ವ್ಯಕ್ತಿತ್ವ ನಿರ್ಮಾಣದಲ್ಲಿ ಸಾಹಿತಿಗಳ ಪಾತ್ರ ಬಹು ದೊಡ್ಡ ದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಶ್ರಾಂತ ನಿರ್ದೇಶಕ ಸಿದ್ದರಾಮ ಮನಹಳ್ಳಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಬೆಂಗಳೂರು, ತಾಲೂಕು ಹಾಗೂ ಜಿಲ್ಲಾ ಘಟಕ ಬಾಗಲಕೋಟೆ, ಕಲಾದಗಿ ಪಿ.ಎಲ್‌ ಹೂಗಾರ ದತ್ತಿ ಸಾಹಿತ್ಯ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಹಾಗೂ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾಹಿತ್ಯ ಕೆಟ್ಟವನಾದ ಮನುಷ್ಯನನ್ನು ಸರಿದಾರಿಗೆ ತರಲು ಮಾರ್ಗದರ್ಶನ ಹಾಗೂ ಸಾಮಾನ್ಯ ಮನುಷ್ಯನನ್ನು ಸಾಧಕರನ್ನಾಗಿ ಮಾಡುತ್ತದೆ. ನಾವೆಲ್ಲರೂ ಕನ್ನಡ ಮಾತೆಯ ಸೇವೆ ಮಾಡೋಣ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಬಾಗಲಕೋಟೆ ವಿಶ್ರಾಂತ ಉಪನಿರ್ದೇಶಕ ಎಂ.ಜಿ. ದಾಸರ ಮಾತನಾಡಿ, ಸಾಮಾಜಕ್ಕೆ ದಿಕ್ಕು ದಿಸೆ ತೋರಿಸುವ ಸಾಹಿತ್ಯಿಕ ಪುಸ್ತಕಗಳಿವೆ. ಶಾಲೆ ಶಿಕ್ಷಕರು ಮೌಲ್ಯಗಳನ್ನು ಬಿತ್ತುವ ಕಾರ್ಯ ಮಾಡುತ್ತಾರೆ. ಬದುಕಿಗೆ ಬುದ್ಧಿ ಕಟ್ಟಿಕೊಡುವ ಮೌಲ್ಯ ಕೊಡುವ ಕವಿಗಳು, ಕಥೆಗಾರರು ಇದ್ದಾರೆ. ದಾನ ಅಂದರೆ ಅದು ಒಂದೇ ದಾನ ಅಲ್ಲ. ಜ್ಞಾನವನ್ನು ಕೊಡುವ ಪುಸ್ತಕಗಳೂ ದಾನವೇ ಆಗಿದೆ ಎಂದರು.

ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆ ಕಾರ್ಯದರ್ಶಿ ವಿ.ಜಿ. ದೇಶಪಾಂಡೆ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಕಡಿಮೆಯಾಗಿದೆ. ಶಿಕ್ಷಕರು ಮಕ್ಕಳಿಗೆ ಸಾಹಿತ್ಯ ಆಸಕ್ತಿ ಬೆಳೆಸಬೇಕು ಎಂದರು. ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಕ್ರಿಯಾಶೀಲ ಲೇಖಕ, ಲೇಖಕಿಯರಿಗೆ ಸಾಹಿತ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ತಾತಸಾಬೇಬ ಭಾಂಗಿ, ಜೆ.ಕೆ. ಹೊಸಮನಿ, ಶ್ರೀಶೈಲ ಬಳವಾಟ, ವೈ.ಎಚ್‌. ವಗ್ಯಾನವರ್‌, ಎಸ್‌. ಎಲ್‌. ವಗ್ಯಾನವರ್‌ , ದ.ರಾ.ಪುರೋಹಿತರು ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.