Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

ಪತಿಯಿಂದ 2 ಲಕ್ಷ ಸಾಲ ಪಡೆದ ಸಚಿವರ ಪುತ್ರಿ

Team Udayavani, Apr 15, 2024, 9:55 PM IST

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಘೋಷಿತ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಸೋಮವಾರ ಹೆಗಲಿಗೆ ಕಂಬಳಿ ಹೊದ್ದು ಸಾಂಕೇತಿಕ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸೌದಾಗರ ಅವರೊಂದಿಗೆ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

2 ಕೋಟಿ ಒಡತಿ ಸಚಿವರ ಪುತ್ರಿ :
ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಅವರ ಬಳಿ 2.39 ಲಕ್ಷ ನಗದು ಹಣ ಇದ್ದು, ವಿವಿಧ ಬ್ಯಾಂಕ್‌ಗಳಲ್ಲಿ 57,27,573 ರೂ. ಹಣವಿದೆ. ಅವರ ಪತಿ ಶಿವಕುಮಾರ ತಾಲಂಪಳ್ಳಿ ಅವರ ಬಳಿ 1.72 ಲಕ್ಷ ನಗದು ಹಣವಿದ್ದು, ವಿವಿಧ ಬ್ಯಾಂಕ್‌ಗಳಲ್ಲಿ 42,49,270 ರೂ. ಹಣ ಹೊಂದಿದ್ದಾರೆ.

ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರು, ತಮ್ಮ ಪತಿ ಶಿವಕುಮಾರ ಅವರಿಂದ 3.95 ಲಕ್ಷ ಸಾಲ ಮಾಡಿದ್ದಾರೆ. ವಿಶೇಷವೆಂದರೆ ಸಂಯುಕ್ತಾ ಅವರ ಬಳಿ ಯಾವುದೇ ವಾಹನ ಇಲ್ಲ. ಪೊಲೀಸ್ ಕೇಸ್‌ಗಳೂ ಅವರ ಮೇಲಿಲ್ಲ.

ಪತಿಗಿಂತ ಶ್ರೀಮಂತೆ :
ಸಚಿವ ಶಿವಾನಂದ ಪಾಟೀಲರ ಪುತ್ರಿ ಸಂಯುಕ್ತಾ ಪಾಟೀಲ, ಬೀದರನ ಉದ್ಯಮಿ ಶಿವಕುಮಾರ ತಾಲಂಪಳ್ಳಿ ಅವರನ್ನು ಮದುವೆಯಾಗಿದ್ದು, ಉದ್ಯಮಿಯಾಗಿರುವ ಶಿವಕುಮಾರಗಿಂತ ಸಂಯುಕ್ತಾ ಅವರೇ ಶ್ರೀಮಂತೆಯಾಗಿದ್ದಾರೆ. ಸಂಯುಕ್ತಾ ಅವರು ಒಟ್ಟು 93,66,574.74 ರೂ. ಚರಾಸ್ಥಿ ಹೊಂದಿದ್ದು, 1,12,77,550 ರೂ. ಸ್ಥಿರಾಸ್ಥಿ ಹೊಂದಿದ್ದಾರೆ. ಚರ ಮತ್ತು ಸ್ಥಿರಾಸ್ಥಿ ಸೇರಿ ಒಟ್ಟು 2,06,44,124 ರೂ. ಆಸ್ತಿಯ ಒಡತಿಯಾಗಿದ್ದಾರೆ. ಸುಮಾರು 47 ಎಕರೆ ಭೂಮಿ ಕೂಡ ಸಹಿತ ಹೊಂದಿದ್ದಾರೆ.

ಪತಿ ಶಿವಕುಮಾರ 1.04 ಕೋಟಿ ಚರಾಸ್ಥಿ ಹೊಂದ್ದು, ಅವರ ಬಳಿ ಯಾವುದೇ ಸ್ಥಿರಾಸ್ಥಿ ಇಲ್ಲ. 59,95,185 ರೂ. ಸಾಲ ಮಾಡಿದ್ದಾರೆ. ಸಂಯುಕ್ತಾ ಅವರು ಪತಿ ಶಿವಕುಮಾರ ಹೆಸರಿನಲ್ಲಿ 8,95,180 ರೂ. ಶೈಕ್ಷಣಿಕ ಸಾಲ ಕೂಡ ಮಾಡಿದ್ದಾರೆ.

500 ಗ್ರಾಂ ಚಿನ್ನ :
ಸಂಯುಕ್ತಾ ಅವರು 500ಗ್ರಾಂ ಚಿನ್ನ, 5 ಕೆ.ಜಿ. ಬೆಳ್ಳಿ ಹೊಂದಿದ್ದು, ಪತಿಯ ಬಳಿ 510 ಗ್ರಾಂ ಚಿನ್ನವಿದೆ. ಸಂಯುಕ್ತಾ ಅವರು 2023 24ನೇ ಸಾಲಿನ್ಲಲಿ 21,92,600 ರೂ. ಆದಾಯ ಘೋಷಿಸಿಕೊಂಡಿದ್ದಾರೆ.

ಆಸ್ತಿ ವಿವರ
ಸಂಯುಕ್ತಾ ಅವರ ಒಟ್ಟು ಆಸ್ತಿ : 2,06,44,124 ರೂ
ಒಟ್ಟು ಆದಾಯ : 21,92,600 ರೂ. (2023 24)
ಕೈಯಲ್ಲಿರುವ ನಗದು : 2.39 ಲಕ್ಷ
ಚರಾಸ್ತಿ : 93,66,574.74 ರೂ.
ಸ್ಥಿರಾಸ್ಥಿ : 1,12,77,550 ರೂ.
ಸಾಲ : 3.95 ಲಕ್ಷ ರೂ.
ಭೂಮಿ : ವಿಜಯಪುರದ ವಿವಿಧೆಡೆ 47 ಎಕರೆ ಭೂಮಿ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.