ವಿಚ್ಛೇದನ ಕೈಬಿಟ್ಟು ಒಂದಾದ ದಂಪತಿ


Team Udayavani, Mar 30, 2021, 12:19 PM IST

ವಿಚ್ಛೇದನ ಕೈಬಿಟ್ಟು ಒಂದಾದ ದಂಪತಿ

ಬಾಗಲಕೋಟೆ: ವಿಚ್ಛೇದನ ಕೊಡಿಸಿ ಎಂದು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದ 3 ಜೋಡಿಗಳು ಒಂದಾದ ಅಪರೂಪದ ಘಟನೆ ಲೋಕ ಅದಾಲತ್‌ ನಲ್ಲಿ ನಡೆಯಿತು.ಬಾಗಲಕೋಟೆ ನಗರದ 64 ವರ್ಷದ ಚಂದ್ರಕಾಂತ ಹಾಗೂ 55 ವರ್ಷದ ಶಾಂತಾ, ಬಾಗಲಕೋಟೆ ತಾಲೂಕಿನ ಅಂಕಲಗಿ ಗ್ರಾಮದ ಪುಂಡಲೀಕ ಹಾಗೂ ಮೀನಾಕ್ಷಿ, ಮೂಗನೂರ ಗ್ರಾಮದ ಶಿವಶಂಕರ ಹಾಗೂ ಸಂಗೀತಾ ಒಂದಾದ ದಂಪತಿಗಳು.

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿದಂಪತಿಗಳು ಒಂದಾಗಿದ್ದಾರೆ.ಅದಾಲತ್‌ನಲ್ಲಿ 9818 ಪ್ರಕರಣಗಳಪೈಕಿ 6453 ಪ್ರಕರಣಗಳನ್ನು ರಾಜೀಸಂಧಾನದ ಮೂಲಕಇತ್ಯರ್ಥಪಡಿಸಲಾಯಿತು.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾàಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಲ್ಪನಾಕುಲಕರ್ಣಿ ಅವರ ಮಾರ್ಗದರ್ಶನದಲ್ಲಿಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿರಾಷ್ಟ್ರೀಯ ಲೋಕ ಅದಾಲತ್‌ ಶಿಬಿರ ನಡೆಸಲಾಯಿತು.

ಲೋಕ ಅದಾಲತ್‌ ಶಿಬಿರದಲ್ಲಿ ಒಟ್ಟು 9818 ಪ್ರಕರಣಗಳಲ್ಲಿ 684 ವಾಜ್ಯ ಪೂರ್ವ ಪ್ರಕರಣಗಳು ಮತ್ತು 9134 ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪೈಕಿ 478 ವಾಜ್ಯ ಪೂರ್ವ ಹಾಗೂ5975 ನ್ಯಾಯಾಲಯದಲ್ಲಿವಿಚಾರಣೆಗಾಗಿ ತೆಗೆದುಕೊಳ್ಳಲಾದ ಪ್ರಕರಣಗಳು ಸೇರಿ ಒಟ್ಟು 6453ಪ್ರಕರಣ ಇತ್ಯರ್ಥ ಪಡಿಸಿ ರಾಜೀಸಂಧಾನ ಮಾಡಿಸಲಾಯಿತು. ಈಎಲ್ಲ ಪ್ರಕರಣಗಳಿಗೆ ಅಂದಾಜು39.92 ಕೋಟಿ ರೂ.ಗಳಿಗೆ ರಾಜಿ ಮಾಡಿಸಲಾಯಿತು.

ಬಾಗಲಕೋಟೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ನ್ಯಾಯಾಲಯದಲ್ಲಿ ವಿಚಾರಣೆಗಾಗಿಬಾಕಿ ಇರುವ ಒಟ್ಟು 3223 ಪ್ರಕರಣಗಳ ಪೈಕಿ 2339 ಪ್ರಕರಣಗಳು ಇತ್ಯರ್ಥವಾದರೆ, ಬೀಳಗಿ ಕೋರ್ಟ್ ನಲ್ಲಿ 419 ಪ್ರಕರಣಗಳ ಪೈಕಿ 314, ಮುಧೋಳ ಕೋರ್ಟ್‌ನಲ್ಲಿ 547 ಪ್ರಕರಣಗಳ ಪೈಕಿ 360, ಬನಹಟ್ಟಿ ಕೋರ್ಟ್‌ನಲ್ಲಿ 981 ಪ್ರಕರಣಗಳ ಪೈಕಿ 695, ಹುನಗುಂದ ಕೋರ್ಟನಲ್ಲಿ 878 ಪ್ರಕರಣಗಳ ಪೈಕಿ 373, ಜಮಖಂಡಿ ಕೋರ್ಟ್‌ನಲ್ಲಿ 2178 ಪ್ರಕರಣಗಳ ಪೈಕಿ 1478 ಹಾಗೂಬಾದಾಮಿ ಕೋರ್ಟ್‌ನಲ್ಲಿ 786 ಪ್ರಕರಣಗಳ ಪೈಕಿ 416 ಪ್ರಕರಣಗಳನ್ನುರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು.

ಲೋಕ ಅದಾಲತ್‌ ಶಿಬಿರದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂತೋಷ ಸಿ.ಬಿ,ಪ್ರಧಾನ ಕೌಟುಂಬಿಕ ನ್ಯಾಯಾಲಯದನ್ಯಾಯಾಧಿಧೀಶರಾದ ಶೀಲಾ ಎನ್‌.,ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, 1ನೇ ಹೆಚ್ಚುವರಿಹಿರಿಯ ದಿವಾಣಿ ನ್ಯಾಯಾಧಿಧೀಶಎಂ.ಎ.ಎಚ್‌.ಮೊಗಲಾನಿ, 2ನೇಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಆರ್‌.ಎಲ್‌.ಹೊನೊಲೆ, ಪ್ರಧಾನದಿವಾಣಿ ನ್ಯಾಯಾಧಿಧೀಶ ನಾಗರಾಜ ಎಸ್‌, ಜಿಲ್ಲಾ ನ್ಯಾಯಾಲಯದ ಆಡಳಿತ ಸಹಾಯಕ ಎಂ.ಎಚ್‌. ಕಡಕೋಳ ಸೇರಿದಂತೆ ಕಕ್ಷಿದಾರರು, ವಕೀಲರು ಇದ್ದರು. ವಕೀಲರಾದಪಿ.ಬಿ.ಮೊಹರೀರ್‌, ಎಂ.ಎಸ್‌.ಹೊಸಮನಿ, ರಾಜೇಶ ಮುಗಜಿ ಸಂಧಾನಕಾರರಾಗಿ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.