Lokapur: ಸಂವಿಧಾನ ಸ್ವಸ್ಥ ಸಮಾಜ ನಿರ್ಮಾಣಕ್ಕಿರುವ ನಿಘಂಟು


Team Udayavani, Nov 28, 2023, 11:22 AM IST

Lokapur: ಸಂವಿಧಾನ ಸ್ವಸ್ಥ ಸಮಾಜ ನಿರ್ಮಾಣಕ್ಕಿರುವ ನಿಘಂಟು

ಲೋಕಾಪುರ: ಸಂವಿಧಾನ ಎಂಬುದು ಸ್ವಸ್ಥ ಮತ್ತು ಸಮೃದ್ಧ ಸಮಾಜ ನಿರ್ಮಾಣ ಮಾಡಲು ಕಟ್ಟಿಕೊಟ್ಟಿರುವ ನಿಯಮಾವಳಿಗಳ ನಿಘಂಟು ಇದ್ದಂತೆ ಎಂದು ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲ ಪರಶುರಾಮ
ವನಸಿ ಹೇಳಿದರು.

ಪಟ್ಟಣದ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್‌ ಶಾಲೆಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆ ಒಳಪಟ್ಟ ನಾಗರಿಕರು
ಅನುಸರಿಸಬೇಕಾದ ಸೂಚನಾ ಪಟ್ಟಿಯಾಗಿದೆ.

ದೇಶದಲ್ಲಿ ಸಮಾನತೆ, ಸಹಕಾರ, ಭಾತೃತ್ವ, ಸ್ವಾತಂತ್ರ್ಯ ಮತ್ತು ಸೌಹಾರ್ದತೆ ಭಾವನೆ ಸರ್ವರಿಗೂ ಸಮನಾಗಿ ದೊರೆಯಬೇಕು ಎಂಬ ಆಶಯದಿಂದ ಡಾ| ಬಿ.ಆರ್‌. ಅಂಬೇಡ್ಕರ ಅವರ ಸತತ ಪರಿಶ್ರಮದಿಂದ ಸಂವಿಧಾನ ರಚನೆಯಾಯಿತು. ಈ ಸಂವಿಧಾನದ
ನಿಯಮಗಳಿಗೆ ಅನುಗುಣವಾಗಿ ಎಲ್ಲರೂ ಈ ಮೇಲಿನ ಎಲ್ಲ ಅಂಶ ಪಾಲಿಸಿಕೊಂಡು ಸಂವಿಧಾನದ ಮಹತ್ವ ಅರಿಯಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಸಮಾಜ ವಿಜ್ಞಾನ ಶಿಕ್ಷಕರಕಾದ ಪವನ ಪಾಟೀಲ ಮಾತನಾಡಿ ಸಂವಿಧಾನವು ಏಕೆ ರಚನೆಯಾಯಿತು, ಹೇಗೆ ರಚನೆಯಾಯಿತು,
ಮತ್ತು ಸಂವಿಧಾನವು ಎಲ್ಲೆಲ್ಲಿ ತನ್ನ ಛಾಪು ಮೂಡಿಸಿದೆ ಎಂಬ ಬಗ್ಗೆ ಮಕ್ಕಳಿಗೆ ಅವರ ದೈನಂದಿನ ಚಟುವಟಿಕೆಗಳನ್ನು ಸಂವಿಧಾನದೊಂದಿಗೆ ಹೋಲಿಕೆ ಮಾಡುತ್ತಾ ಅರ್ಥೈಸಿದರು. ಇದೇ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಕಂಡಬರುವ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮತ್ತು ಸಾಂಸ್ಕೃತಿಕತೆ ಎಲ್ಲರೂ ಸಂವಿಧಾನದ ಒಂದು ಭಾಗವೆಂದು ತಿಳಿಸಿಕೊಟ್ಟರು. ಅಂಬೇಡ್ಕರ ಎಂಬುವವರು ಕೇವಲ ಒಬ್ಬ ವ್ಯಕ್ತಿಯಲ್ಲ ಒಂದು ಶಕ್ತಿ ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.

ಶಿಕ್ಷಕ ಪೀರಮಹಾಸಿದ್ಧ ಚೌಗಲೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿಕ್‌ ಗುರು ಗುರುನಾನಕ್‌ ಅವರ ಜಯಂತಿ ಕೂಡಾ
ಆಚರಿಸಲಾಯಿತು. ಗುರುನಾನಕರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಗುರುನಾನಕರ್‌ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಲು ಶಿಕ್ಷಕಿ ನಹಿದಾ ಜಾಗೀರದಾರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಿಕ್ಷಕಿ ವಿಜಯಲಕ್ಷ್ಮೀ ವನಸಿ ಸಂವಿಧಾನದ ಪೂರ್ವ ಪೀಠಿಕೆ ಬೋಧಿಸಿದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.