Lokapur: ರಾಘವೇಂದ್ರ ಸ್ವಾಮಿ ಸತ್ಯ-ಧರ್ಮದ ಸಂರಕ್ಷಕ

ಮಂಗಳರಾತಿ ಪುಷ್ಪಾರ್ಪಣೆ ಮಾಡುವ ಮೂಲಕ ರಾಯರ ಆರಾಧನೆ ಸಂಪನ್ನಗೊಂಡಿತು

Team Udayavani, Sep 4, 2023, 10:15 AM IST

Lokapur: ರಾಘವೇಂದ್ರ ಸ್ವಾಮಿ ಸತ್ಯ-ಧರ್ಮದ ಸಂರಕ್ಷಕ

ಲೋಕಾಪುರ: ರಾಘವೇಂದ್ರ ಸ್ವಾಮಿಗಳು ಸತ್ಯ, ಧರ್ಮದ ಸಂರಕ್ಷಕರಾಗಿದ್ದಾರೆ. ವಿಶ್ವದಲ್ಲಿ ಜಾತಿ, ಭಾಷೆ, ಅತೀತರಾದ
ಗುರುಗಳು ತಮ್ಮ ಯೋಗ ಶಕ್ತಿಯ ಮೂಲಕ ಭಕ್ತರ ಹೃದಯದಲ್ಲಿ ಆಸೀನರಾಗಿದ್ದಾರೆ ಎಂದು ಬಾಗಕೋಟೆಯ ಪಂ. ಬಿಂಧು
ಮಾಧವಾಚಾರ್ಯ ನಾಗಸಂಪಿಗಿ ಹೇಳಿದರು.

ಪಟ್ಟಣದ ರಾಘವೇಂದ್ರ ಸೇವಾ ಸಮಿತಿ, ಗುರುಸಾರ್ವಭೌಮ ಯುವಕ ಮಂಡಳ, ಗಾಯತ್ರಿ ಭಜನಾ ಮಂಡಳಿ ಆಶ್ರಯದಲ್ಲಿ
ನಡೆದ ಮೂರು ದಿನಗಳ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ನಿಮಿತ್ತ ನಡೆದ ಪ್ರವಚನದಲ್ಲಿ ಮಾತನಾಡಿದ ಅವರು, ರಾಘವೇಂದ್ರರೆಂಬ ಹೆಸರು ಮನುಕುಲದ ಮಹಾ ಉಸಿರು ಲೋಕದಲ್ಲಿ ಅನೇಕ ಗುರುಗಳಿದ್ದಾರೆ.

ಆದರೆ, ಗುರುರಾಯರಂಥ ಗುರುಗಳು ದೊರೆಯುವುದು ವಿರಳ. ಭಕ್ತರಲ್ಲಿನ ದುಗುಡ, ದುಮ್ಮಾನಗಳನ್ನು ನಿವಾರಿಸಿ ಸನ್ಮಾರ್ಗದಲ್ಲಿ ನಡೆಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಶಾಂತಿ, ಸೌಹಾರ್ದವನ್ನು ಸಾರಿ ರಾಯರು ಭಕ್ತರ ಹೃದಯದಲ್ಲಿ ಶಾಶ್ವತ ಸ್ಥಾನ
ಪಡೆದಿದ್ದಾರೆ ಎಂದರು. ನಿವೃತ್ತ ಶಿಕ್ಷಕ ಹಾಗೂ ವಿಪ್ರ ಸಮಾಜದ ಮುಖಂಡ ಗುರುರಾಜ ಜೋಶಿ ಮಾತನಾಡಿ, ಗುರು
ಸಾರ್ವಭೌಮರೆಂದೂ, ಕಲಿಯುಗದ ಕಲ್ಪತರು ಕಾಮಧೇನುಗಳೆಂದೂ ಆಸ್ತಿಕ ಭಕ್ತರದಲ್ಲಿ ಮನೆ ಮಾತಾಗಿರುವ ಶ್ರೀ ರಾಘವೆಂದ್ರ ಸ್ವಾಮಿಗಳ ಬಗ್ಗೆ ನೂರಾರು ಗ್ರಂಥಗಳಿವೆ ಎಂದರು. ಮಠದಲ್ಲಿ ಉತ್ತರಾಧನೆ ಮತ್ತು ರಥೋತ್ಸವ ಅಂಗವಾಗಿ ಮಠದಲ್ಲಿ ನೂರಾರು ಭಕ್ತರು ಸೇರಿಕೊಂಡು ಮಠದ ತೇರನ್ನು ಶೃಂಗಾರ ಮಾಡಿ ಅದನ್ನು ಭಕ್ತಿಯಿಂದ ಎಳೆದು ಕೃತಾರ್ಥರಾದರು.

ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ನಡೆಯಿತು. ಶ್ರೀವಿಷ್ಣು ಸಹ್ರಸನಾಮ ವೆಂಕಟೇಶ ಸ್ತೋತ್ರ ಹಾಗೂ ರಾಘವೇಂದ್ರ ಅಷ್ಟೋತ್ತರ ನಡೆಯಿತು. ನಂತರ ಮಹಾಮಂಗಳಾರತಿ ನೈವೇದ್ಯ ಅನ್ನ ಸಂತರ್ಪಣೆ ನಡೆಯಿತು. ವಿವಿಧ ಸಂಗೀತ, ದಾಸರ ಪದಗಳ ಮೂಲಕ ಹಾಡುತ್ತ ಕುಣಿಯುತ್ತ ವೃಂದಾವನ ಸುತ್ತು ಹಾಕಿ ಮಂಗಳರಾತಿ ಪುಷ್ಪಾರ್ಪಣೆ
ಮಾಡುವ ಮೂಲಕ ರಾಯರ ಆರಾಧನೆ ಸಂಪನ್ನಗೊಂಡಿತು. ಆರಾಧನಾ ಮಹೋತ್ಸವಕ್ಕೆ ವಿವಿಧ ಸೇವೆಗಳನ್ನು ಗೈದ
ಮಹನೀಯರಿಗೆ ಸನ್ಮಾನಿಸಲಾಯಿತು.

ವಿಪ್ರ ಸಮಾಜದ ಅಧ್ಯಕ್ಷ ವ್ಹಿ.ಎನ್‌. ಕುಲಕರ್ಣಿ, ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ, ಮುಖಂಡರಾದ ಬಿ.ಎಲ್‌.
ಬಬಲಾದಿ, ಆರ್‌.ಎಸ್‌.ಜೋಶಿ, ಬಿ.ಡಿ.ಚಿನಗುಂಡಿ, ಶ್ರೀನಿವಾಸ ಕುಲಕರ್ಣಿ, ಕೃಷ್ಣಾಜಿ ಕುಲಕರ್ಣಿ, ಭೀಮಣ್ಣ ಜೋಶಿ,
ಲಕ್ಷ್ಮೀಕಾಂತ ದೇಶಪಾಂಡೆ, ರಮೇಶ ಕುಲಕರ್ಣಿ, ಗೋಪಾಲಕೃಷ್ಣ ದೇಶಪಾಂಡೆ, ಸಂತೋಷ ದೇಶಪಾಂಡೆ, ಅರ್ಚಕ
ಆನಂದಚಾರ್ಯ ಜಂಬಗಿ, ಪವನ ಸೋಮಾಪುರ ರಾಹುಲ್‌ ಗೂಡುರ, ಗೋವಿಂದ ಕುಲಕರ್ಣಿ, ವಿಜಯ ದೇಶಪಾಂಡೆ, ಅಣ್ಣಾರಾವ ದೇಶಪಾಂಡೆ, ನಾಗರಾಜ ಕುಲಕರ್ಣಿ, ರಂಗನಾಥ ಮುರಗೋಡ, ಸಂತೋಷ ಕುಲಕರ್ಣಿ, ಸುಶೀಲೇಂದ್ರ ದೇಶಪಾಂಡೆ, ರಾಘವೇಂದ್ರ ಸೇವಾ ಸಮಿತಿ, ಗುರುಸಾರ್ವಭೌಮ ಯುವಕ ಮಂಡಳ, ಗಾಯತ್ರಿ ಭಜನಾ ಮಂಡಳಿ ಸರ್ವಸದಸ್ಯರು ಇದ್ದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.