ರಂಗಭೂಮಿ ಕಲೆ ಉಳಿಸಿ-ಬೆಳೆಸಲು ಕರೆ 


Team Udayavani, Mar 10, 2019, 10:23 AM IST

10-march-14.jpg

ಲೋಕಾಪುರ: ಇಂದಿನ ದಿನಗಳಲ್ಲಿ ರಂಗಭೂಮಿ ಕಲೆ ಉಳಿಸಿ-ಬೆಳೆಸಲು ಕಲಾವಿದರಿಗೆ ಪ್ರೋತ್ಸಾಹ
ನೀಡಬೇಕು ಎಂದು ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.

ಜ್ಞಾನೇಶ್ವರ ಮಠದ ಹತ್ತಿರ ಬಯಲು ರಂಗಮಂದಿರದಲ್ಲಿ ಲೋಕೇಶ್ವರ ಜಾತ್ರೆ ನಿಮಿತ್ತ ಜ್ಞಾನೇಶ್ವರ ನಾಟ್ಯ ಸಂಘದ ವತಿಯಿಂದ ಹಮ್ಮಿಕೊಂಡ ‘ಕೆರಳಿದ ಕರ್ನಾಟಕ ಹುಲಿ’ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದ ಬಯಲು ರಂಗಮಂದಿರದಲ್ಲಿ ಸುಮಾರು 25 ವರ್ಷಗಳ ನಂತರ ನಾಟಕ ಪ್ರದರ್ಶನಗೊಳ್ಳುತ್ತಿರುವುದರಿಂದ ಗ್ರಾಮಸ್ಥರೆಲ್ಲರಿಗೂ ಸಂತಸ ತಂದಿದೆ. ಗ್ರಾಮೀಣ ಭಾಗದ ಒಳ್ಳೆಯ ಸಾಮಾಜಿಕ ನಾಟಕ, ಜಾನಪದ, ಸಾಂಸ್ಕೃತಿಕ ಕಲೆಗಳು ಪ್ರತಿವರ್ಷ ಮೂಡಿಬರಲಿ, ಈ ನಾಟಕ ಹಮ್ಮಿಕೊಂಡಿರುವ ಸಂಘದ ಕಾರ್ಯ ಶ್ಲಾಘನೀಯ ಎಂದರು.

ಜ್ಞಾನೇಶ್ವರ ಮಠದ ಪೀಠಾಧಿಕಾರಿ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿ, ಈ ರಂಗ ಮಂದಿರದಲ್ಲಿ ನಾಟಕಗಳು ಮತ್ತೆ ಹುಟ್ಟಿ ಬರುತ್ತಿರುವುದು ಒಳ್ಳೆಯ ಬೆಳವಣಿಗೆ. ಗ್ರಾಮಸ್ಥರು ಉತ್ಸುಕತೆಯಿಂದ ಕಲಾವಿದರನ್ನು ಸಹಕರಿಸುವ ಮೂಲಕ ನಾಟಕ ಪ್ರದರ್ಶನ ವೀಕ್ಷಿಸಬೇಕೆಂದು ಹೇಳಿದರು. ಜ್ಞಾನೇಶ್ವರ ಮಠದ ಪೀಠಾಧಿಕಾರಿ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ಮಹಾಂತೇಶ ಉದಪುಡಿ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಕಾಶಿನಾಥ ಹುಡೇದ, ತಾಪಂ ಸದಸ್ಯ ರಫೀಕ್‌ ಬೈರಕದಾರ, ಗ್ರಾಪಂ ಸದಸ್ಯರಾದ ಲೋಕಣ್ಣ ಕತ್ತಿ, ರಾಮಣ್ಣ ಕಿಲಾರಿ, ಮಾರುತಿ ರಂಗಣ್ಣವರ, ಪಿಕೆಪಿಎಸ್‌ ಅಧ್ಯಕ್ಷ ಲಿಂಗಾನಂದ ಹಿರೇಮಠ, ಗಣಿ ಉದ್ಯಮಿ ಯಮನಪ್ಪ ಹೊರಟ್ಟಿ, ಬಸವೇಶ್ವರ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ಚುಳಕಿ, ಅಲ್ಲಾಸಾಬ ಯಾದವಾಡ, ಸುರೇಶ ಮಠದ, ಸುಭಾಸ ಗಸ್ತಿ, ಶಿವಪ್ಪ ಚೌಧರಿ, ಸಂಕಪ್ಪ ಗಂಗಣ್ಣವರ, ಮಲ್ಲಪ್ಪ ಅಂಗಡಿ, ಬಿ.ಡಿ ಚಿನಗುಂಡಿ, ಬಸವರಾಜ ಉದಪುಡಿ, ಸದಾಶಿವ ಉದಪುಡಿ, ರಮೇಶ ಚೌಧರಿ, ಕೃಷ್ಣಾ ಭಜಂತ್ರಿ, ತುಳಜಪ್ಪ ಮುದ್ದಾಪುರ, ಕೆ.ಪಿ. ಯಾದವಾಡ, ಸಿದ್ದು ಹೂಗಾರ ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.