ಅಂತರ್ ಜಿಲ್ಲಾ ಟ್ರಾಕ್ಟರ್ ಟ್ರೇಲರ್ ಕಳ್ಳರ ಬಂಧನ


Team Udayavani, Oct 10, 2021, 1:18 PM IST

ಅಂತರ್ ಜಿಲ್ಲಾ ಟ್ರಾಕ್ಟರ್ ಟ್ರೇಲರ್ ಕಳ್ಳರ ಬಂಧನ

ಮಹಾಲಿಂಗಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ, ಜಮಖಂಡಿ ಗ್ರಾಮೀಣ, ಸಾವಳಗಿ ಹಾಗೂ ಬಬಲೇಶ್ವರ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನಮಾಡುತ್ತಿದ್ದ ಇಬ್ಬರು ಹಾಗೂ ಟ್ರೇಲರ್ ಹಾಗೂ ಟ್ಯಾಂಕರ್‌ಗಳನ್ನು ಸ್ವೀಕರಿಸುತ್ತಿದ್ದ ನಾಲ್ವರು ಜನರು ಸೇರಿ 6 ಜನ ಅಂತರ್ ಜಿಲ್ಲಾ ಟ್ರಾಕ್ಟರ್ ಟ್ರೇಲರ್ ಕಳ್ಳರನ್ನು ಬಂಧಿಸುವಲ್ಲಿ ಶನಿವಾರ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ 6-8 ತಿಂಗಳಿನಿಂದ ಜಿಲ್ಲೆಯ ಸಾವಳಗಿ ಮತ್ತು ಜಮಖಂಡಿ ಭಾಗಗಳಲ್ಲಿ ಟ್ರಾಕ್ಟರ್ ಟ್ರೇಲರ್ ಕಳ್ಳತನವಾಗುತ್ತಿದ್ದ ಪ್ರಕರಣಗಳು ಜಮಖಂಡಿ ಗ್ರಾಮೀಣ ಹಾಗೂ ಸಾವಳಗಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

ಬಾಗಲಕೋಟೆ ಎಸ್‌ಪಿ ಲೊಕೇಶ ಜಗಲಾಸರ, ಜಮಖಂಡಿ ಡಿವೈಎಸ್‌ಪಿ ಎಂ.ಪಾಂಡುರಂಗಯ್ಯ, ರಬಕವಿ-ಬನಹಟ್ಟಿ ಸಿಪಿಆಯ್ ಜೆ.ಕರುಣೇಶಗೌಡ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸ್ಥಳೀಯ ಎಸೈ ವಿಜಯ ಕಾಂಬಳೆ ಅವರು ಸಿಬ್ಬಂದಿಯೊಂದಿಗೆ ಕಾರ್ಯಚರಣೆ ನಡೆಸಿ, ಪಟ್ಟಣದಲ್ಲಿ ಟ್ರೇಲರ್‌ಗಳನ್ನು ಸಾಗಿಸುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳನ್ನು ಹಾಗೂ ಟ್ರೇಲರ್ ಮತ್ತು ಟ್ರಾಕ್ಟರ್ ವಶಪಡಿಸಿಕೊಂಡು ವಿಚಾರಣೆ ನಡೆಸಿ, ಇವರಿಂದ ಕಳುವಾದ ಟ್ರಾಕ್ಟರ್ ಮತ್ತು ಟ್ರೇಲರ್ ಹಾಘು ಟ್ಯಾಂಕರ್ ಖರೀದಿಸಿದ್ದ ಮದನಮಟ್ಟಿ ಗ್ರಾಮದ ಮೂವರು ಹಾಗೂ ಬಾಗಲಕೋಟೆಯ ಒಬ್ಬ ವ್ಯಕ್ತಿಯನ್ನು ಬಂಧಿಸಿ, ಬಂಧಿತರಿಂದ ಒಟ್ಟು 10 ಟ್ರೇಲರ್, ಒಂದು ಟ್ರಾಕ್ಟರ್, ಒಂದು ಟ್ಯಾಂಕರ್ ಸೇರಿದಂತೆ ಸುಮಾರು 25 ಲಕ್ಷ ಕಿಮ್ಮತ್ತಿನ ಟ್ರಾಕ್ಟರ್ ಟ್ರೇಲರ್ ಹಾಗೂ ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂತರ್ ಜಿಲ್ಲಾ ಟ್ರಾಕ್ಟರ್ ಟ್ರೇಲರ್ ಕಳ್ಳರ ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಯಾದ ಠಾಣಾಧಿಕಾರಿ ವಿಜಯ ಕಾಂಬಳೆ, ಅಪರಾಧ ವಿಭಾಗದ ಎಸೈ ಎಸ್.ಎಸ್.ಘಾಟಗೆ, ಪ್ರೋಬೇಸನರಿ ಎಸೈ ಅಶೋಕ ನಾಯಕ, ಎಎಸ್‌ಆಯ್ ಎಲ್.ಕೆ.ಅಗಸರ್, ಎಸ್.ಬಿ.ಹಿರೇಕುರುಬರ, ಸಿಬ್ಬಂದಿಯಾದ  ಜೆ.ಜಿ.ಪಾಟೀಲ, ಎಲ್.ವ್ಹಿ.ಹುಕುಮನವರ, ಬಿ.ಜಿ.ದೇಸಾಯಿ, ಬಿ.ಪಿ.ಹಡಪದ, ಎಸ್.ಡಿ.ಬಾರಿಗಿಡದ, ಎಂ.ಎಸ್.ಕನಶೇಟ್ಟಿ, ಎಂ.ಆರ್.ಬೇವೂರ, ಎಂ.ಎಸ್.ಲಮಾಣಿ, ಆರ್.ಆರ್.ಕಾಂಬಳೆ, ಎಸ್.ಎಸ್.ಔರಸಂಗ, ಐ.ಆರ್.ಪಣಿಬಂದ, ಎಸ್.ಎಸ್.ನಾಗನಗೌಡರ, ಎಸ್.ಎಸ್.ಧರಿಗೋಣ, ಜಿ.ಎಸ್.ಒಡೆಯರ, ಎಂ.ಎಸ್.ಸಣ್ಣಕ್ಕಿ, ಎಸ್.ಎಸ್.ಪೂಜಾರಿ, ಆರ್.ಆರ್.ಆಲಗೂರ, ಎಂ.ಎನ್.ಕಾಗವಾಡ, ಎಸ್.ಎನ್.ನಾವಿ, ಎಸ್.ಎಂ.ದಾಸರ, ಆರ್.ಎಚ್.ಬರಗಿ, ಎ.ಎಸ್.ಪಾಟೀಲ್ ಎಂ.ಆರ್.ಜೈನರ್, ವೈ.ವೈ ಗಚ್ಚಣ್ಣವರ, ಎನ್.ಆಯ್.ಖಲೇಖಾನ, ಅವರನ್ನು ಬಾಗಲಕೋಟೆ ಜಿಲ್ಲಾ ಎಸ್‌ಪಿ ಲೋಕೇಶ ಜಗಲಾಸರ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.