47ನೇ ದಿನ ಪೂರೈಸಿದ ಮಹಾಲಿಂಗಪುರ ತಾಲೂಕು ಹೋರಾಟ


Team Udayavani, May 30, 2022, 5:55 PM IST

Untitled-1

ಮಹಾಲಿಂಗಪುರ: ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಮಹಾಲಿಂಗಪುರ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ನಿರಂತರ ಹೋರಾಟವು ಸೋಮವಾರ 47ನೇ ದಿನಗಳನ್ನು ಪೂರೈಸಿದೆ.

47 ನೇ ದಿನವಾದ ಸೋಮವಾರ ಪಟ್ಟಣದ ಮರಾಠ ಸಮಾಜದ ಹಿರಿಯರು, ಯುವಕ ಮಿತ್ರರು ಸೇರಿ 50ಕ್ಕೂ ಅಧಿಕ ಜನರು  ಭಾಗವಹಿಸಿ ತಾಲೂಕು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಸೋಮವಾರ ಮುಂಜಾನೆ 9 ಗಂಟೆಗೆ ಪಟ್ಟಣದ ಬಸವ ವೃತ್ತದಲ್ಲಿ ಬಸವಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ, ಪ್ರತಿಯೊಬ್ಬರು ಹಿಂದುವಿ ಸ್ವರಾಜ್ಯದ ಸಂಕೇತವಾದ ಕೇಸರಿ ಶಾಲು, ತಿಲಕ ಧರಿಸಿಕೊಂಡು ಕರಡಿ ಮಜಲು ವಾದ್ಯಮೇಳದೊಂದಿಗೆ ಪಟ್ಟಣದ ಡಬಲ ರಸ್ತೆ, ವಿವೇಕ ವೃತ್ತ, ನಡಚೌಕಿ, ಜವಳಿ ಬಜಾರ, ಗಾಂಧಿವೃತ್ತದ ಮಾರ್ಗವಾಗಿ ಚನ್ನಮ್ಮ ವೃತ್ತದಲ್ಲಿನ ತಾಲೂಕು ಹೋರಾಟ ವೇದಿಕೆವರೆಗೆ ಬೃಹತ್ ಜಾಥಾ ನಡೆಸಿ, ಧರಣಿಯಲ್ಲಿ ಭಾಗವಹಿಸಿದರು.

ಛತ್ರಪತಿ ಶಿವಾಜಿ ಮಹಾರಾಜ ಮರಾಠ ಸಮಾಜ ಟ್ರಸ್ಟ್ ಕಮೀಟಿಯ ಕಾರ್ಯದರ್ಶಿ ಚಂದ್ರಶೇಖರ ಮೋರೆ ಮಾತನಾಡಿ ಮಹಾಲಿಂಗಪುರ ತಾಲೂಕು ಹೋರಾಟವು ಕಳೆದ 30 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಹೋರಾಟಕ್ಕೆ ನಮ್ಮ ಮರಾಠ ಸಮಾಜದ ಬೆಂಬಲ ಸಂಪೂರ್ಣ ಇದ್ದು. ಬಾಗಲಕೋಟೆ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ಮತ್ತು ಅಧ್ಯಾತ್ಮ, ಧಾರ್ಮಿಕ, ಭಾವೈಕ್ಯತೆ, ಕೃಷಿ, ನೇಕಾರಿಕೆ, ವ್ಯಾಪಾರ, ಶೈಕ್ಷನೀಕ, ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಲ್ಲಿ ಹೆಸರುವಾಸಿಯಾದ ಮಹಾಲಿಂಗಪುರ ಪಟ್ಟಣವು ತಾಲೂಕು ಕೇಂದ್ರವಾಗಿ ಘೋಷಿಸಿದರೇ, ಆಡಳಿತಾತ್ಮಕವಾಗಿ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಹೆಚ್ಚಿನ ಅನೂಕೂಲವಾಗುತ್ತದೆ. ಸರ್ಕಾರ ಮತ್ತು ಸಂಬಂಧಿಸಿದ ಜನಪ್ರತಿನಿಧಿಗಳು ತಾಲೂಕು ಹೋರಾಟಕ್ಕೆ ಮನ್ನಣೆ ನೀಡಿ, ಆದಷ್ಟು ಬೇಗ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ತಾಲೂಕು ಹೋರಾಟ ಸಮಿತಿಯ ಸಂಗಪ್ಪ ಹಲ್ಲಿ, ಮರಾಠ ಸಮಾಜದ ಟ್ರಸ್ಟ್ ಕಮೀಟಿ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅಂಬಣ್ಣಗೋಳ ಮಾತನಾಡಿ ಕಳೆದ 47 ದಿನಗಳಿಂದ ಹೋರಾಟ ನಡೆಯುತ್ತಿದೆ. ತಾಲೂಕು ಕೇಂದ್ರ ಆಗುವರೆಗೆ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಹೋರಾಟ ಮುಂದುವರೆಯುತ್ತದೆ ಎಂದರು.

ಸೋಮವಾರದ ಧರಣಿ ಸತ್ಯಾಗ್ರಹದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ, ಸದಸ್ಯ ರವಿ ಜವಳಗಿ, ಭಾಜಪ ನೇಕಾರ ಮುಖಂಡ ಮನೋಹರ ಶಿರೋಳ, ಜೆಸಿ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಭಾಗವಹಿಸಿ ಬೆಂಬಲ ಸೂಚಿಸಿದರು.

ಮರಾಠ ಸಮಾಜದ ಅಧ್ಯಕ್ಷ ಮಹೇಶ ಜಾಧವ, ಉಪಾಧ್ಯಕ್ಷ ಅರ್ಜುನ ಮೋಪಗಾರ, ಹಿರಿಯರಾದ ಸುರೇಶ ಜಾಧವ, ರಾಮಚಂದ್ರ ಪವಾರ, ಮಹಾದೇವ ಸಾವಂತ, ವಿನಾಯಕ ಜಾಧವ, ಸುರೇಶ ಶಿಂಧೆ, ಗೋಪಾಲ ಪವಾರ, ಪರಶುರಾಮ ಜಾಧವ, ನಟರಾಜ ಸಬಕಾಳೆ, ಆನಂದ ಪವಾರ, ಮಹಾದೇವ ಮೀರಾಪಟ್ಟಿ, ಶಿವಾಜಿ ಶಿಂಧೆ, ಜ್ಯೋತಿಬಾ ಮೋಪಗಾರ, ಸಂಜು ಪವಾರ, ಹಣಮಂತ ಮೀರಾಪಟ್ಟಿ, ಶಿವಾಜಿ ಕೃಷ್ಣಾ ಜಾಧವ, ಜ್ಯೋತಿಬಾ ಪವಾರ, ನಾಗಪ್ಪ ಪವಾರ, ಸಚಿನ ಜಾಧವ, ಬಸವರಾಜ ಶಿಂಧೆ, ಮಹಾದೇವ ಪವಾರ, ಗಣೇಶ ಮೆಂಗಾಣಿ, ಸಂಜು ಪವಾರ, ಶ್ಯಾಮ ಘಾಟಗೆ, ಶರಣ ಪವಾರ, ಕೇದಾರಿ ಪವಾರ, ಕುಮಾರ ಪವಾರ, ಶಂಕರ ಪವಾರ, ಬಸವರಾಜ ಪವಾರ, ಮಾರುತಿ ಪವಾರ, ಮಹಾಲಿಂಗಪ್ಪ ಹವಾಲ್ದಾರ, ಮಲ್ಲಪ್ಪ ದಳವಾಯಿ ಹಾಗೂ

ತಾಲೂಕು ಹೋರಾಟ ಸಮಿತಿಯ ಜಯರಾಮಶೆಟ್ಟಿ, ಸಿದ್ದು ಶಿರೋಳ, ಹಣಮಂತ ಜಮಾದಾರ 47 ದಿನದ ಹೋರಾಟದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.