Mahalingpur; ಬೀದಿನಾಯಿಗಳ ದಾಳಿಗೆ ಗೋಶಾಲೆಯ ಗೋವು ಬಲಿ


Team Udayavani, Dec 13, 2023, 10:43 PM IST

1-sdsd

ಮಹಾಲಿಂಗಪುರ: ಬೀದಿನಾಯಿಗಳು ಕಡಿದು ಬುಧವಾರ ಮಹಾಲಿಂಗೇಶ್ವರ ಗೋಶಾಲೆಯ ಗೋವು ಒಂದು ಮೃತಪಟ್ಟಿದೆ.

ಪಟ್ಟಣದಲ್ಲಿ ಕೆಲವು ದಿನಗಳಿಂದ ಮಹಾಲಿಂಗೇಶ್ವರ ದೇವಸ್ಥಾನ ಹಿಂಭಾಗ ಮತ್ತು ಡಬಲ್ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಹಲವು ಬಾರಿ ಪುರಸಭೆ ಮನವಿ ಸಲ್ಲಿಸಿದರು ಸಹ ಪುರಸಭೆ ಅಧಿಕಾರಿಗಳು ಬೀದಿನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ವಿಫಲರಾದ ಕಾರಣ, ಮಹಾಲಿಂಗೇಶ್ವರ ಗೋಶಾಲೆಯ ಸೇವಕರು ಮತ್ತು ಮಠದ ಭಕ್ತರು ಮೃತ ಗೋವುನ್ನು ತಳ್ಳುಗಾಡಿಯಲ್ಲಿ ಹಾಕಿಕೊಂಡು ಪಟ್ಟಣದಲ್ಲಿ ಮೆರವಣಿಗೆ ನಡೆಸಿಕೊಂಡು ಪುರಸಭೆಗೆ ಬಂದು ಬೀದಿನಾಯಿಗಳ ಹಾವಳಿ ನಿಯಂತ್ರಿಸಿ ಗೋಶಾಲೆಯಲ್ಲಿನ ಗೋವಿಗಳನ್ನು ಉಳಿಸಲು ಆಗ್ರಹಿಸಿ ಪುರಸಭೆ ವ್ಯವಸ್ಥಾಪಕ ಎಸ್.ಎನ್. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಪುರಸಭೆ ವ್ಯವಸ್ಥಾಪಕ ಎಸ್.ಎನ್.ಪಾಟೀಲ್ ಮಾತನಾಡಿ ಪುರಸಭೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸೂಚಿಸಿ ಸರ್ಕಾರದ ನಿಯಮಾವಳಿಯಂತೆ ಬೀದಿನಾಯಿಗಳನ್ನು ನಿಯಂತ್ರಿಸುವ ಭರವಸೆ ನೀಡಿದರು.

ಮಹಾಲಿಂಗೇಶ್ವರ ಮಠದ ಸೇವಕರಾದ ಈಶ್ವರ ಮಠದ, ಮಂಜುನಾಥ ವಿಭೂತಿಮಠ, ಸಿದ್ದಯ್ಯ ಮಠದ, ಶ್ರೀಶೈಲ ಮಠದ, ಗಿರಿಮಲ್ಲ ಕೈಪಾಳಿ, ಶ್ರೀಧರ ಗಿಂಡೆ, ಸಂತೋಷ ಶಿರೋಳ, ಅರುಣ ಪುರಾಣಿಕ, ಭರತ ಕದ್ದಿಮನಿ, ಅಭಿ ಲಮಾಣಿ, ಶಿವಾ ಟಿರ್ಕಿ, ಅಕ್ಷಯ ಜಳ್ಳಿ, ಸಚಿನ ಖೋತ, ಸುರೇಶ್ ಕೊಣ್ಣೂರ, ಪ್ರಮೋದ ಬಾಳಿಕಾಯಿ, ಅನೀಲ ಕಿರಿಕಿರಿ ಸೇರಿದಂತೆ ಹಲವರು ಇದ್ದರು.

Ad

ಟಾಪ್ ನ್ಯೂಸ್

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

Mumbai; ಹಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

Mumbai; ಹ*ಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Mudhol: 800ಕ್ಕೂ ಅಧಿಕ ಕುಟುಂಬಗಳಿಗಿಲ್ಲ ಶಾಶ್ವತ ಸೂರು

5-

Rabkavi Banhatti: ಕುಡುಕರ ತಾಣವಾದ ಖಾಲಿ ನಿವೇಶನಗಳು

14

Mudhol: ಸ್ವಂತ ಜಮೀನಿದ್ದರೂ ಕೃಷಿ ಮಾಡದ ಸ್ಥಿತಿ

4-rabakavi

Rabkavi Banhatti: ಆಯ ತಪ್ಪಿದರೆ ಪ್ರಾಣಕ್ಕೆ ಕುತ್ತು;ನದಿ ತೀರದಲ್ಲಿ ಯವಕರ ಸೆಲ್ಫಿ ಹುಚ್ಚಾಟ

Kulgeri Cross: ನಿಲ್ದಾಣವಿದ್ದರೂ ನಿಲ್ಲದ ಬಸ್… ಪ್ರಯಾಣಿಕರ ಪ್ರತಿಭಟನೆ, ಬಸ್ ಚಾಲಕರ ವಾದ

Kulgeri Cross: ನಿಲ್ದಾಣವಿದ್ದರೂ ನಿಲ್ಲದ ಬಸ್… ಪ್ರಯಾಣಿಕರ ಪ್ರತಿಭಟನೆ, ಬಸ್ ಚಾಲಕರ ವಾದ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

police

ಬಾಕಿ ಬಿಲ್‌ ಕೇಳಿದ ಮಾಲಕ: ಅಂಗಡಿ ಬ್ಯಾನರ್‌ಗೆ ಬೆಂಕಿ ಹಚ್ಚಿದ ಗ್ರಾಹಕ

arrest-lady

ವಿಚಾರಣಾಧೀನ ಕೈದಿಗೆ ನೀಡಲು ತಂದಿದ್ದ ಅನುಮಾನಾಸ್ಪದ ಪುಡಿ; ಮಹಿಳೆ ವಶಕ್ಕೆ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

bosaraju

ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.