ಯಡೂರ ಕ್ಷೇತ್ರದಿಂದ ಶ್ರೀಶೈಲವರೆಗೆ ಪಾದಯಾತ್ರೆ ಯಶಸ್ವಿಗೊಳಿಸಿ

ಪಾದಯಾತ್ರೆ ಅಂಗವಾಗಿ ಕ್ಷೇತ್ರದಲ್ಲಿ ಜರುಗುವ ವಿವಿಧ ಸೇವೆಗಳಿಗೆ ಧನಸಹಾಯಕ್ಕೆ ವಾಗ್ಧಾನ ಮಾಡಿದರು.

Team Udayavani, Jul 6, 2022, 4:43 PM IST

ಯಡೂರ ಕ್ಷೇತ್ರದಿಂದ ಶ್ರೀಶೈಲವರೆಗೆ ಪಾದಯಾತ್ರೆ ಯಶಸ್ವಿಗೊಳಿಸಿ

ಲೋಕಾಪುರ: ಧರ್ಮ ಜಾಗೃತಿ, ಪರಿಸರ ಕಾಳಜಿ, ಲಿಂಗದೀಕ್ಷೆಯಂತಹ ಧಾರ್ಮಿಕ ಕಾರ್ಯಗಳೊಂದಿಗೆ ಅ. 29ರಿಂದ ಜ. 15ರವರೆಗೆ ಬೆಳಗಾವಿ ಜಿಲ್ಲೆಯ ಯಡೂರ ಕ್ಷೇತ್ರದಿಂದ ಆಂಧ್ರಪ್ರದೇಶದ ಶ್ರೀಶೈಲ ಕ್ಷೇತ್ರದವರೆಗೆ ಪಾದಯಾತ್ರೆ ನಡೆಯಲಿದೆ.

ಹಾಗಾಗಿ ಭಕ್ತರನ್ನು ಆಹ್ವಾನಿಸಲು ಪೀಠವೇ ನಿಮ್ಮೆಡೆಗೆ ಬಂದಿದೆ ಎಂದು ಶ್ರೀಶೈಲ ಪೀಠದ ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು. ಪಟ್ಟಣದ ಎಂ.ಎಂ.ವಿರಕ್ತಮಠ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ದ್ವಾದಶ ಪೀಠಾರೋಹಣ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಪಾದಯಾತ್ರೆಯ ಮಾರ್ಗ ಮಧ್ಯದಲ್ಲಿ ಬರುವ ಗ್ರಾಮ ನಗರಗಳಲ್ಲಿ ಧರ್ಮಜಾಗೃತಿ, ಲಿಂಗದೀಕ್ಷೆ, ದುಶ್ಚಟಗಳ ಭಿಕ್ಷೆ ಹಾಗೂ ಪಾದಯಾತ್ರೆಯ ಮಾರ್ಗದ ಎರಡು ಬದಿಗೆ ವೃಕ್ಷಗಳನ್ನು ನೆಡೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಕ್ತರು ಪಾದಯಾತ್ರೆ ಅಂಗವಾಗಿ ಕ್ಷೇತ್ರದಲ್ಲಿ ಜರುಗುವ ವಿವಿಧ ಸೇವೆಗಳಿಗೆ ಧನಸಹಾಯಕ್ಕೆ ವಾಗ್ಧಾನ ಮಾಡಿದರು. ಎಂ.ಎಂ.ವಿರಕ್ತಮಠ, ಲೋಕಣ್ಣ ಕತ್ತಿ, ಕೊಠಡಿ ನಿರ್ಮಾಣ, ತುಲಾಭಾರ ಸೇವೆಯನ್ನು ಶಿವನಗೌಡ ಪಾಟೀಲ ಮಾಡಿಕೊಡುವ ವಾಗ್ಧಾನ ಮಾಡುವ ಮೂಲಕ ಎಲ್ಲ ಭಕ್ತರಿಗೆ ಪ್ರೇರಣೆ ತುಂಬಿದರು.

ಯುವ ಮುಖಂಡ ಅರುಣ ಕಾರಜೋಳ ಶ್ರೀಗಳಿಗೆ ವಿಶೇಷ ಸನ್ಮಾನ ಮಾಡಿದರು. ನಂತರ ಶ್ರೀಗಳು ಶ್ರೀಶೈಲಕ್ಕೆ ಬಂದು ತಮ್ಮ ಸೇವೆ ಮಾಡಲು ಹೇಳಿದರು. ಕೆ.ಆರ್‌. ಮಾಚಪ್ಪನವರ, ಕುಮಾರ ಹುಲಕುಂದ ನಾಗಪ್ಪ ಅಂಬಿ, ಸಿದ್ದು ಕೊಣ್ಣುರ, ಪ್ರಕಾಶ ಚಿತ್ತರಗಿ, ತುಷಾರ ಬೋಪಲೆ ಇದ್ದರು ಕಾಣಿಕೆ ಸಲ್ಲಿಸುವವರು ದ್ವಾದಶ ಪೀಠಾರೋಹಣ ಸಮಿತಿಯ ಖಾ.ಸಂ. 3115201002967 ಕೆನರಾ ಬ್ಯಾಂಕ್‌ ಶ್ರೀಶೈಲಂ ಐಎಫ್‌ಎಸ್‌ಸಿ-ಸಿಎನ್‌ಆರ್‌ಬಿ 0004552ಗೆ ಜಮೆ ಮಾಡಬಹುದು ಎಂದು ತಿಳಿಸಿದರು.

ಯಾತ್ರೆಯ ಕುರಿತಾಗಿ ಹಿರೇಮಠದ ವಿಶ್ವನಾಥ ಕೊಣ್ಣೂರ. ಜಮಖಂಡಿ ಕಲ್ಯಾಣ ಮಂಟಪದ ಸ್ವಾಮೀಜಿ ಮಾತನಾಡಿದರು. ಎಂ.ಎಂ.ವಿರಕ್ತಮಠ, ಲೋಕಣ್ಣ ಉದಪುಡಿ, ಲೋಕಣ್ಣ ಕತ್ತಿ, ರಮೇಶ ಪಂಚಕಟ್ಟಿಮಠ, ನಾಗಪ್ಪ ಅಂಬಿ, ಎಸ್‌.ಎನ್‌.ಹಿರೇಮಠ, ಭೀಮಪ್ಪ ಹಲಕಿ, ಯಮನಪ್ಪ ಹೊರಟ್ಟಿ, ಷಣ್ಮುಖಪ್ಪ ಕೊಲ್ಹಾರ, ಸದಾಶಿವ ಹಗ್ಗದ, ವಸಂತಗೌಡ ಪಾಟೀಲ, ವಿರೇಶ ಪಂಚಕಟ್ಟಿಮಠ, ಅಯ್ಯಪ್ಪಗೌಡ ಪಾಟೀಲ, ಗುಣಕರ ಶೆಟ್ಟರ, ಡಿ.ಆರ್‌.ದಾಸರಡ್ಡಿ, ಅಭಯ ವಿರಕ್ತಮಠ, ಡಿ.ಎಂ.ತುಬಾಕಿ, ಕಾಶಲಿಂಗ ಮಾಳಿ, ಚಂದ್ರಕಾಂತ ರಂಗಣ್ಣವರ, ರತ್ನಾಕರ ಬಾಸುತಕರ ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.