ಗಣಿತ ಪರೀಕ್ಷೆ: 137 ವಿದ್ಯಾರ್ಥಿಗಳು ಗೈರು
Team Udayavani, Jun 28, 2020, 11:21 AM IST
ಸಾಂದರ್ಭಿಕ ಚಿತ್ರ
ಹುನಗುಂದ: ಎಸ್ಎಸ್ಎಲ್ಸಿ ಪರೀಕ್ಷೆಯ ಎರಡನೆಯ ದಿನದ ಗಣಿತ ಪರೀಕ್ಷೆ ಕೂಡಾ ಕೋವಿಡ್ ಭೀತಿಯಿಲ್ಲದೇ ವಿದ್ಯಾರ್ಥಿಗಳು ಸುಸೂತ್ರವಾಗಿ ಬರೆದರು ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಗುರುರಾಜ ದಾಶ್ಯಾಳ ಹೇಳಿದರು.
ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4684 ವಿದ್ಯಾರ್ಥಿಗಳಲ್ಲಿ 4547 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಪರೀಕ್ಷೆಯನ್ನು ಬರೆದರೇ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ 137 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. 14 ಪರೀಕ್ಷಾ ಕೇಂದ್ರಗಳ ಪೈಕಿ ಕಂಟೇನ್ಮೆಂಟ್ ಪ್ರದೇಶದಿಂದ ಬಂದ 9 ವಿದ್ಯಾರ್ಥಿಗಳಿಗೆ ನಿಗ ಪಡಿಸಿದ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇನ್ನು ವಿಶೇಷ ಕೊಠಡಿಯಲ್ಲಿ ಶೀತ ಕೆಮ್ಮು,ನೆಗಡಿ ಇರುವ 3 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಎಂದು ಬಿಇಒ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು