ರಾಷ್ಟ್ರೀಕೃತ ಬ್ಯಾಂಕ್ಗಳ ವಿಲೀನ: ನೌಕರರ ಪ್ರತಿಭಟನೆ
Team Udayavani, Oct 23, 2019, 8:50 AM IST
ಬಾಗಲಕೋಟೆ: ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್ಗಳ ವಿಲೀನ ವಿರೋಧಿಸಿ ಜಿಲ್ಲೆಯ ಬ್ಯಾಂಕ್ಗಳ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು. ನವನಗರದ ಕಾರ್ಪೊರೇಷನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಿಬ್ಬಂದಿಗಳ ಹಿತ ಕಾಯುತ್ತಿಲ್ಲ. ಮನಬಂದಂತೆ ನಿಯಮ, ನೀತಿ ರೂಪಿಸಿ ಸಮಸ್ಯೆ ಸೃಷ್ಟಿಸುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ಕೂಡಲೇ ನಿಲ್ಲಿಸಬೇಕು. ಬ್ಯಾಂಕ್ಗಳ ಕಟಬಾಕಿ ಸಾಲ ವಸೂಲಾತಿಗೆ ಸೂಕ್ತ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದರು.
ಬಾಗಲಕೋಟೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಆನಂದ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಎಸ್.ಕೆ. ಸಂಗಮ, ಉಪಾಧ್ಯಕ್ಷ ಪವನ ದೇಶಪಾಂಡೆ, ಮುಖಂಡರಾದ ಮಹಿಪತಿ ಕುಲಕರ್ಣಿ, ಎಂ.ಎಸ್. ಝಳಕಿ, ವೇದಾವತಿ.ಬಿ., ಆರ್.ಸಿ. ಧಾಮಜಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ