ಕಾಳ ಸಂತೆಗೆ ಕ್ಷೀರಭಾಗ್ಯ ಹಾಲಿನ ಪೌಡರ್ : 34 ಲಕ್ಷ ಮೊತ್ತದ ಹಾಲಿನ ಪೌಡರ ವಶ


Team Udayavani, Oct 21, 2020, 10:02 PM IST

ಕಾಳ ಸಂತೆಗೆ ಕ್ಷೀರಭಾಗ್ಯ ಹಾಲಿನ ಪೌಡರ್ : 34 ಲಕ್ಷ ಮೊತ್ತದ ಹಾಲಿನ ಪೌಡರ ವಶ

ಜಮಖಂಡಿ(ಬಾಗಲಕೋಟೆ):  ಕ್ಷೀರಭಾಗ್ಯ ಯೋಜನೆ ಹಾಲು ಮಕ್ಕಳ ಹೊಟ್ಟೆ ಸೇರುವ ಬದಲಿಗೆ ದಂಧೆಕೋರರ ಪಾಲಾಗುತ್ತಿದೆ.  ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಅಕ್ರಮವಾಗಿ ಹಾಲಿನ ಪೌಡರ್ ಸಂಗ್ರಹಿಸಿದ್ದ ಕಟ್ಟಡದ ಮೇಲೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿ ಬರೋಬ್ಬರಿ 34ಲಕ್ಷ 9ಸಾವಿರ ಮೌಲ್ಯದ ಹಾಲಿನ ಪೌಡರ್, ಇತರ ವಸ್ತುಗಳನ್ನು ಬುಧವಾರ ಜಪ್ತಿ ಮಾಡಿದ್ದಾರೆ.

ಜಮಖಂಡಿ ನಗರದ ದೇವರಾಜ ಅರಸು ವಸತಿ ನಿಲಯದ ಹಿಂದುಗಡೆ ಇರುವ ಗೋಪಾಲ ತೇಲಿ ಎಂಬುವರ  ಕಟ್ಟಡವನ್ನು ಬಾಡಿಗೆ ಪಡೆದು  ಗಿರೀಶ್ ತೇಲಿ, ಮಾದೇವ ತೇಲಿ ಎಂಬುವರು  ಕ್ಷೀರ ಭಾಗ್ಯ ಯೋಜನೆ ನಂದಿನಿ ಹಾಲಿನ ಪೌಡರ್, ಪ್ಯಾಕೇಟ್, ಸೀಲ್ ಮಾಡುವ ಯಂತ್ರ ಅಕ್ರಮವಾಗಿ ಸಂಗ್ರಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಮಖಂಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನ್ಯಾಯಾಲಯದ ಆದೇಶದ ಮೂಲಕ ಪೊಲೀಸರೊಂದಿಗೆ ಅಕ್ರಮವಾಗಿ ಹಾಲಿನ ಪೌಡರ್ ಸಂಗ್ರಹಿ‌ಸಿದ್ದ ಕಟ್ಟಡದ  ಮೇಲೆ ದಾಳಿ ಮಾಡಿದ್ದಾರೆ. 12.601ಕೆಜಿ ಹಾಲಿನ ಪೌಡರ್​ ವಶಕ್ಕೆ ಪಡೆಯಲಾಗಿದೆ.  ಇದರ ಮೌಲ್ಯ 34 ಲಕ್ಷ 2ಸಾವಿರ 270ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತರೆ ವಸ್ತುಗಳನ್ನು ಸಹ  ಅಧಿಕಾರಿಗಳು, ಪೊಲೀಸರು ಜಪ್ತಿ ಮಾಡಿದ್ದು, ಕಟ್ಟಡ ಸೀಜ್ ಮಾಡಿದ್ದಾರೆ.

ಕಟ್ಟಡ ಬಾಡಿಗೆ ಕೊಟ್ಟಿರುವ  ಗೋಪಾಲ ತೇಲಿ ಈಚೆಗೆ ಮೃತರಾಗಿದ್ದು, ಆರೋಪಿಗಳಾದ ಗಿರೀಶ್ ಮಾದೇವ ತೇಲಿ ಪರಾರಿಯಾಗಿದ್ದಾರೆ. ಅಧಿಕಾರಿಗಳು, ಪೊಲೀಸರು ತನಿಖೆ ಮುಂದುವರೆಸಿದ್ದು, ಇಷ್ಟೊಂದು ಮೌಲ್ಯದ ಹಾಲಿನ ಪೌಡರ್ ಎಲ್ಲಿಂದ ತಂದು  ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಕಲೆಹಾಕಲು ಮುಂದಾಗಿದ್ದು,ಆರೋಪಿಗಳ ಪತ್ತೆ ಕಾರ್ಯ ಶುರುವಾಗಿದೆ. ಈ ಬಗ್ಗೆ ಜಮಖಂಡಿ ಸಿಡಿಪಿಒ ಅನುರಾಧ ಹಾದಿಮನಿ ದೂರಿನನ್ವಯ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.