ಕಾಳ ಸಂತೆಗೆ ಕ್ಷೀರಭಾಗ್ಯ ಹಾಲಿನ ಪೌಡರ್ : 34 ಲಕ್ಷ ಮೊತ್ತದ ಹಾಲಿನ ಪೌಡರ ವಶ


Team Udayavani, Oct 21, 2020, 10:02 PM IST

ಕಾಳ ಸಂತೆಗೆ ಕ್ಷೀರಭಾಗ್ಯ ಹಾಲಿನ ಪೌಡರ್ : 34 ಲಕ್ಷ ಮೊತ್ತದ ಹಾಲಿನ ಪೌಡರ ವಶ

ಜಮಖಂಡಿ(ಬಾಗಲಕೋಟೆ):  ಕ್ಷೀರಭಾಗ್ಯ ಯೋಜನೆ ಹಾಲು ಮಕ್ಕಳ ಹೊಟ್ಟೆ ಸೇರುವ ಬದಲಿಗೆ ದಂಧೆಕೋರರ ಪಾಲಾಗುತ್ತಿದೆ.  ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಅಕ್ರಮವಾಗಿ ಹಾಲಿನ ಪೌಡರ್ ಸಂಗ್ರಹಿಸಿದ್ದ ಕಟ್ಟಡದ ಮೇಲೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿ ಬರೋಬ್ಬರಿ 34ಲಕ್ಷ 9ಸಾವಿರ ಮೌಲ್ಯದ ಹಾಲಿನ ಪೌಡರ್, ಇತರ ವಸ್ತುಗಳನ್ನು ಬುಧವಾರ ಜಪ್ತಿ ಮಾಡಿದ್ದಾರೆ.

ಜಮಖಂಡಿ ನಗರದ ದೇವರಾಜ ಅರಸು ವಸತಿ ನಿಲಯದ ಹಿಂದುಗಡೆ ಇರುವ ಗೋಪಾಲ ತೇಲಿ ಎಂಬುವರ  ಕಟ್ಟಡವನ್ನು ಬಾಡಿಗೆ ಪಡೆದು  ಗಿರೀಶ್ ತೇಲಿ, ಮಾದೇವ ತೇಲಿ ಎಂಬುವರು  ಕ್ಷೀರ ಭಾಗ್ಯ ಯೋಜನೆ ನಂದಿನಿ ಹಾಲಿನ ಪೌಡರ್, ಪ್ಯಾಕೇಟ್, ಸೀಲ್ ಮಾಡುವ ಯಂತ್ರ ಅಕ್ರಮವಾಗಿ ಸಂಗ್ರಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಮಖಂಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನ್ಯಾಯಾಲಯದ ಆದೇಶದ ಮೂಲಕ ಪೊಲೀಸರೊಂದಿಗೆ ಅಕ್ರಮವಾಗಿ ಹಾಲಿನ ಪೌಡರ್ ಸಂಗ್ರಹಿ‌ಸಿದ್ದ ಕಟ್ಟಡದ  ಮೇಲೆ ದಾಳಿ ಮಾಡಿದ್ದಾರೆ. 12.601ಕೆಜಿ ಹಾಲಿನ ಪೌಡರ್​ ವಶಕ್ಕೆ ಪಡೆಯಲಾಗಿದೆ.  ಇದರ ಮೌಲ್ಯ 34 ಲಕ್ಷ 2ಸಾವಿರ 270ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತರೆ ವಸ್ತುಗಳನ್ನು ಸಹ  ಅಧಿಕಾರಿಗಳು, ಪೊಲೀಸರು ಜಪ್ತಿ ಮಾಡಿದ್ದು, ಕಟ್ಟಡ ಸೀಜ್ ಮಾಡಿದ್ದಾರೆ.

ಕಟ್ಟಡ ಬಾಡಿಗೆ ಕೊಟ್ಟಿರುವ  ಗೋಪಾಲ ತೇಲಿ ಈಚೆಗೆ ಮೃತರಾಗಿದ್ದು, ಆರೋಪಿಗಳಾದ ಗಿರೀಶ್ ಮಾದೇವ ತೇಲಿ ಪರಾರಿಯಾಗಿದ್ದಾರೆ. ಅಧಿಕಾರಿಗಳು, ಪೊಲೀಸರು ತನಿಖೆ ಮುಂದುವರೆಸಿದ್ದು, ಇಷ್ಟೊಂದು ಮೌಲ್ಯದ ಹಾಲಿನ ಪೌಡರ್ ಎಲ್ಲಿಂದ ತಂದು  ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಕಲೆಹಾಕಲು ಮುಂದಾಗಿದ್ದು,ಆರೋಪಿಗಳ ಪತ್ತೆ ಕಾರ್ಯ ಶುರುವಾಗಿದೆ. ಈ ಬಗ್ಗೆ ಜಮಖಂಡಿ ಸಿಡಿಪಿಒ ಅನುರಾಧ ಹಾದಿಮನಿ ದೂರಿನನ್ವಯ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.