ಜವಾಬ್ದಾರಿ ಕೊಟ್ಟೋರ್ಯಾರು?
Team Udayavani, Sep 18, 2018, 6:50 AM IST
ಬಾಗಲಕೋಟೆ: ಸರ್ಕಾರ ಉಳಿಸಲು ಅಥವಾ ಉರುಳಿಸಲು ಅವರಿಗೆ ಜವಾಬ್ದಾರಿ ಕೊಟ್ಟೋರ್ಯಾರು? “ರಾಜ್ಯ ಸಮ್ಮಿಶ್ರ ಸರ್ಕಾರ ಉರುಳಿದರೆ ನಾವು ಜವಾಬ್ದಾರರಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಮೇಲಿನಂತೆ ತೀಕ್ಷ್ಣಪ್ರತಿಕ್ರಿಯೆ ನೀಡಿದರು.
ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಅವರಿಗೆ ನಾವು ಯಾರೂ ಯಾವ ಜವಾಬ್ದಾರಿ ಕೊಟ್ಟಿಲ್ಲ. ಸುಮ್ಮನೆ ಅವರೇ ಹೇಳಿಕೊಂಡ್ರೆ ಏನಾಗುತ್ತದೆ ಎಂದರು. ನಾಗಠಾಣ ಮೀಸಲು ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ,ಬಳ್ಳಾರಿಯ ಶಾಸಕ ನಾಗೇಂದ್ರ ಬಿಜೆಪಿಗೆ ಹೋಗಲ್ಲ. ಆಪರೇಶನ್ ಕಮಲಕ್ಕೆ ಅವರು ಒಳಗಾಗುತ್ತಾರೆಂದು ಕೆಲವರು ಸೃಷ್ಟಿಸಿದ್ದಾರೆ.ಕಾಂಗ್ರೆಸ್-ಜೆಡಿಎಸ್ನ ಯಾವ ಶಾಸಕರೂ, ಬಿಜೆಪಿಗೆ ಹೋಗಲ್ಲ.
ಆಪರೇಶನ್ ಕಮಲ ಸಾಧ್ಯವೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ