ಎಚ್.ಡಿ.ಕೆಗೆ ಸಚಿವ ಶ್ರೀರಾಮುಲು ಎಚ್ಚರಿಕೆ

ನಾ ಸಿರೀಯಸ್ ಆಗಿ ಹೇಳ್ತಿದ್ದೀನಿ ; ಬಿಎಸ್ವೈ ಕುಟುಂಬದ ತಂಟೆಗೆ ಬರಬೇಡಿ

Team Udayavani, Sep 20, 2019, 9:25 PM IST

u-5

ಬಾಗಲಕೋಟೆ : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬಕ್ಕೆ ಬಗ್ಗೆ ಮಾತನಾಲು ಮಾಜಿ ಸಿಎಂ ಕುಮಾರಸ್ವಾಮಿಗೆ ನೈತಿಕ ಹಕ್ಕಿಲ್ಲ. ರಾಜಕೀಯ ಅವರ ಕುಟುಂಬಕ್ಕೆ ಎಳೆದು ತಂದರೆ ಸುಮ್ಮನಿರಲ್ಲ. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಕುಮಾರಸ್ವಾಮಿ ಇದನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು, ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಮತಿಭ್ರಮಣೆಗೊಂಡಿದ್ದಾರೆ. ಅವರ ಹೇಳಿಕೆಯಿಂದ ಅವರ ಸಂಸ್ಕಾರ ತಿಳಿಸುತ್ತದೆ. ಒಬ್ಬ ಮಾಜಿ ಪ್ರಧಾನಿಯ ಮಗ ಅನ್ನೋದನ್ನು ಮರೆಯಬಾರದು. ಯಾರ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡಬಾರದು. ಯಡಿಯೂರಪ್ಪ ಅವರ ಬಗ್ಗೆ ಮಾತನಾಡಲು, ಕುಮಾರಸ್ವಾಮಿ ಅವರಿಗೆ ನೈತಿಕತೆ ಇಲ್ಲ. ಬಿಎಸ್‌ವೈ ಬಗ್ಗೆ ಮಾತನಾಡಲು ಯಾವ ರಾಜಕಾರಣಿಗೂ ನೈತಿಕತೆ ಇಲ್ಲ ಎಂದರು.

ಕುಟುಂಬದ ತಂಟೆಗೆ ಹೋಗಬೇಡಿ :
ಯಡಿಯೂರಪ್ಪ ಅಥವಾ ಅವರ ಕುಟುಂಬದವರ ತಂಟೆಗೆ ಹೋಗುವ ಕೆಲಸ ಕುಮಾರಸ್ವಾಮಿ ಮಾಡಬಾರದು. ಇದನ್ನು ನಾನು ಬಹಳ ಸೀರಿಯಸ್ ಆಗಿ ಹೇಳುತ್ತಿದ್ದೇನೆ ಎಂದು ಏಕವಚನದಲ್ಲೇ ಎಚ್ಚರಿಕೆ ನೀಡಿದರು.

40 ವರ್ಷಗಳಿಂದ ರಾಜಕೀಯದಲ್ಲಿ ದುಡಿದ ಯಡಿಯೂರಪ್ಪ ಬಗ್ಗೆ ಮಾತನಾಡುತ್ತೀರಾ. ನೀವೊಬ್ಬ ಸಣ್ಣ ರಾಜಕಾರಣಿ. ಇನ್ನೂ ಹುಡುಗ. ಲಾಸ್ಟ ಬೆಂಚ್‌ನಲ್ಲಿ ಕುಳಿತು, ಮಾಜಿ ಪ್ರಧಾನಿ ಮಗ ಎಂಬ ಕಾರಣಕ್ಕೆ ಸಿಎಂ ಆಗಿದ್ರಿ. ಯಡಿಯೂರಪ್ಪ ಅವರು ಹಾಗಲ್ಲ. ಹೋರಾಟ ಮಾಡಿ ಸಿಎಂ ಆದವರು. ನೆನಪಿಟ್ಟುಕೊಳ್ಳಬೇಕು. ನಿಮ್ಮ ತಂದೆಗೆ ಎಷ್ಟು ಅನುಭವ ಇದೆಯೋ, ಅಷ್ಟೇ ಅನುಭವ ಯಡಿಯೂರಪ್ಪ ಅವರಿಗಿದೆ. ಅವರಷ್ಟೇ ಚತುರತೆಯೂ ಇದೆ ಎಂದು ಹೇಳಿದರು.

ಕೆಟ್ಟ ಸಂಪ್ರದಾಯ ಹಾಕಬೇಡಿ :
ಯಡಿಯೂರಪ್ಪ ಕುಟುಂಬದ ಬಗ್ಗೆ ಮಾತನಾಡುವುದು ನಿಲ್ಲಿಸಬೇಕು. ಇದೇ ರೀತಿ
ಮುಂದುವರೆದರೆ ಕೆಟ್ಟ ಸಂಪ್ರದಾಯ ಹಾಕಿದಂತಾಗುತ್ತದೆ. ಮುಂದಿನ ಪೀಳಿಗೆಗೆ ನೀವು ಉತ್ತರ ಕೊಡಬೇಕಾಗುತ್ತದೆ. ಯಡಿಯೂರಪ್ಪ ಕುಟುಂಬದ ಬಗ್ಗೆ ಮಾತನಾಡಲು ನಾವು ಬಿಡುವುದಿಲ್ಲ. ರಾಜಕಾರಣ ಇರಬಹುದು. ಹೋಗಬಹುದು. ಯಾವುದೂ ಶಾಶ್ವತವಲ್ಲ. ಕುಟುಂಬವನ್ನು ರಾಜಕಾರಣಕ್ಕೆ ಎಳೆದು ತರಬಾರದು. ನಿಮ್ಮ ಉದ್ದೇಶ ಏನೇ ಇರಲಿ. ಕುಟುಂಬವನ್ನು ರಾಜಕೀಯಕ್ಕೆ ತರಬೇಡಿ ಎಂದರು.

ಕುಮಾರಸ್ವಾಮಿ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ. ಅವರಿಗೆ ಶಕ್ತಿ ಇದ್ದರೆ ಸಿಎಂ ಆಗಲಿ. ನಾವು ಬೇಡ ಅನ್ನಲ್ಲ ಎಂದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.