ಗೂಡ್ಸ್ ರೈಲಿನಲ್ಲಿ ಬಂದ ಶಾಸಕ
Team Udayavani, Aug 9, 2019, 6:30 PM IST
ಬಾಗಲಕೋಟೆ : ರಸ್ತೆ ಸಂಚಾರ ಸ್ಥಗಿತಗೊಂಡಿದ್ದರಿಂದ ಗದಗ ಶಾಸಕ ಎಚ್.ಕೆ.ಪಾಟೀಲ ಗೂಡ್ಸ್ ರೈಲಿನಲ್ಲಿ ಬಾಗಲಕೋಟ ಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಬಾಗಲಕೋಟೆ ಗದಗ ಮಾರ್ಗದಲ್ಲಿ ಸೇತುವೆ ಮುಳುಗಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.ಶುಕ್ರವಾರ ಗದಗ ಜಿಲ್ಲೆಯ ಕೊಣ್ಣೂರನಲ್ಲಿ ಪ್ರವಾಹ ಸ್ಥಿತಿ ವೀಕ್ಷಿಸಿದ ನಂತರ ಶಾಸಕ ಎಚ್ ಕೆ ಪಾಟೀಲ ಬಾಗಲಕೋಟದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಕೊಣ್ಣೂರ ನಲ್ಲಿ ಬಂದ ಗೂಡ್ಸ್ ರೈಲು ಹತ್ತಿದ ಶಾಸಕ ಬಾಗಲಕೋಟೆಗೆ ಬಂದಿಳಿದರು. ನಂತರ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ