ಶೀಘ್ರದಲ್ಲಿ ನಗರೋತ್ಥಾನ ಹಾಗೂ ವಿಶೇಷ ನಿಧಿ ಕಾಮಗಾರಿಗೆ ಚಾಲನೆ – ಶಾಸಕ ಸಿದ್ದು ಸವದಿ


Team Udayavani, Jul 25, 2022, 7:30 PM IST

ಶೀಘ್ರದಲ್ಲಿ ನಗರೋತ್ಥಾನ ಹಾಗೂ ವಿಶೇಷ ನಿಧಿ ಕಾಮಗಾರಿಗೆ ಚಾಲನೆ – ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ನಗರೋತ್ಥಾನ ನಾಲ್ಕನೇ ಹಂತ ಹಾಗೂ ಶಾಸಕರ ವಿಶೇಷ ನಿಧಿಯಡಿ ಕ್ಷೇತ್ರದ ರಬಕವಿ-ಬನಹಟ್ಟಿ ನಗರಸಭೆ, ಮಹಾಲಿಂಗಪುರ ತೇರದಾಳ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡ ಕೋಟ್ಯಂತರ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ಅವರು ಸೋಮವಾರ ನಗರಸಭೆ 15ನೇ ಹಣಕಾಸು ಯೋಜನೆಯಡಿ ಅಂದಾಜು 31 ಲಕ್ಷದ ಯಂತ್ರೋಪಕರಣಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರಸಭೆ ಕೆಲವು ಕಡೆಗಳಲ್ಲಿನ ಚರಂಡಿಗಳಲ್ಲಿ ಪೌರಕಾರ್ಮಿಕರು ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ. ಹಾಗೂ ಕಾರ್ಮಿಕರ ಸಂಖ್ಯೆ ಕಡಿಮೆ ಇರುವುದರಿಂದ ನಗರಸಭೆ ವ್ಯಾಪ್ತಿಯ ಸ್ವಚ್ಛತೆ ಹಿತದೃಷ್ಠಿಯಿಂದ ಹಿಟ್ಯಾಚ್ ಮಶಿನ್ ಹಾಗೂ  ಟ್ರ್ಯಾಕ್ಟರ್‌ಗಳನ್ನು ಖರೀದಿಸಲಾಗಿದೆ. ಸಾರ್ವಜನಿಕರು ಕೂಡ ಕಸವನ್ನು ಚರಂಡಿ ಹಾಕದೇ ನಗರಸಭೆ ವಾಹನ ಬಂದಾಗ ನೀಡಬೇಕು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಇರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ಉಪಾಧ್ಯಕ್ಷೆ ವಿದ್ಯಾ ಧಬಾಡಿ, ಸ್ಥಾಯಿ ಸಮಿತಿ ಚೇರಮನ್ ಸದಾಶಿವ ಪರೀಟ, ಬಿಜೆಪಿ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಪೌರಾಯುಕ್ತ ಅಶೋಕ ಗುಡಿಮನಿ, ವ್ಯವಸ್ಥಾಪಕ ಸುಬಾಸ ಖುದಾನಪೂರ, ಎಇಇ ರಾಘವೇಂದ್ರ ಕುಲಕರ್ಣಿ, ಗೌರಿ ಮಿಳ್ಳಿ, ಶಶಿಕಲಾ ಸಾರವಾಡ, ದುರ್ಗವ್ವ ನಡುವಿನಮನಿ, ಚಿದಾನಂದ ಹೊರಟ್ಟಿ, ಯಲ್ಲಪ್ಪ ಕಟಗಿ, ಪ್ರವೀಣ ಧಬಾಡಿ, ಶ್ರೀಶೈಲ ಆಲಗೂರ, ಬಿ. ಎಂ. ಡಾಂಗೆ, ಶೋಭಾ ಹೊಸಮನಿ, ರಾಜಕುಮಾರ ಹೊಸೂರ ಸೇರಿದಂತೆ ನಗರಸಭೆ ಸದಸ್ಯರು, ಮುಖಂಡರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.