ಸಾಲ ಪಡೆಯುವ ನೇಕಾರರಿಗೆ ಇಲಾಖೆ ಅನುಮತಿ ಕಡ್ಡಾಯ: ಶಾಸಕ ಸಿದ್ದು ಸವದಿ


Team Udayavani, Sep 4, 2022, 6:44 PM IST

tdy-19

ರಬಕವಿ-ಬನಹಟ್ಟಿ : ಶೇ.1 ಮತ್ತು ಶೇ.3 ಬಡ್ಡಿ ದರದ ಆಕರಣೆಯಲ್ಲಿ ರಾಜ್ಯದಲ್ಲಿನ ನೇಕಾರರಿಗೆ ಒದಗಿಸುತ್ತಿರುವ ಯೋಜನೆಯು ಸುಲಭವಾಗಿ ಹಾಗೂ ಸರಳೀಕರಣವಾಗಲು ಜವಳಿ ಇಲಾಖೆಯಿಂದ ಅನುಮತಿ ಕಡ್ಡಾಯವಾಗಿದ್ದು, ಇದರಿಂದ ಸರ್ಕಾರದ ಸೌಲಭ್ಯಗಳು ದೊರಕುವಲ್ಲಿ ಸಾಧ್ಯ. ಬದಲಾಗಿ ಅನುಮತಿಯಿಲ್ಲದೆ ಬ್ಯಾಂಕ್ ,ಸಹಕಾರಿ ಸಂಘಗಳಲ್ಲಿ ಪಡೆದ ಸಾಲಕ್ಕೆ ಮಾನ್ಯತೆಯಿಲ್ಲದಂತಾಗುವದೆಂದು ತೇರದಾಳ ಶಾಸಕ ಸಿದ್ದು ಸವದಿ ನೇಕಾರರಿಗೆ ಕಿವಿಮಾತು ಹೇಳಿದರು.

ಬನಹಟ್ಟಿಯ ಭದ್ರನ್ನವರ ಕಲ್ಯಾಣ ಮಂಟಪದಲ್ಲಿ ಬನಹಟ್ಟಿ ಹಟಗಾರ ಸೊಸೈಟಿ ಹಾಗೂ ಕಾಡಸಿದ್ಧೇಶ್ವರ ಸಹಕಾರಿ ಬ್ಯಾಂಕ್‌ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ 2017 ರಿಂದ ನೇಕಾರರಿಗೆ ದೊರಕಬೇಕಾದ ಶೇ.1 ಮತ್ತು ಶೆ.3 ಬಡ್ಡಿ ದರದ ಸಹಾಯ ಧನವು ಇದೀಗ ಬಿಡುಗಡೆಗೊಂಡಿದ್ದು, ತಿಂಗಳೊಳಗಾಗಿ ಎಲ್ಲ ನೇಕಾರ ಸಾಲಗಾರರ ಖಾತೆಗೆ ಜಮೆಯಾಗಲಿದೆ. ಶೀಘ್ರವೇ ಸರ್ಕಾರದಿಂದ ಸುತ್ತೋಲೆಯೊಂದಿಗೆ ಬರಲಿದ್ದು, ನಿಯಮಾನುಸಾರ ಆಯಾ ಸಹಕಾರಿ ಬ್ಯಾಂಕ್ ಹಾಗು ಸಂಘಗಳು ಪಾಲನೆಯೊಂದಿಗೆ ನ್ಯಾಯಯುತವಾಗಿ ನೇಕಾರ ಸಮುದಾಯಕ್ಕೆ ಈ ಯೋಜನೆ ತಲುಪವಂತೆ ಪ್ರಾಮಾಣಿಕವಾಗಿ ಕಾರ್ಯ ನಡೆಸಬೇಕೆಂದು ಸವದಿ ಮನವಿ ಮಾಡಿದರು.

2008 ರಲ್ಲಿಯೇ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರ ಅವಧಿಯಿಂದ ಈ ಯೋಜನೆ ಜಾರಿಯಲ್ಲಿದೆ. ಅಧಿಕಾರಿಗಳ ನಿರ್ಲಕ್ಷ್ಯ ಹಾಗು ತಾಂತ್ರಿಕ ತೊಂದರೆಯಿಂದ ನೇಕಾರರಿಗೆ ದೊರಕಬೇಕಾದ ಸೌಲಭ್ಯ ವಿಳಂಬಕ್ಕೆ ಸವದಿ ಕ್ಷಮೆಯಾಚಿಸಿದರು.

ರೈತರಂತೆ ನೇಕಾರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯಡಿ ಸೌಲಭ್ಯ ಹಾಗು ನೇಕಾರ ಸಮ್ಮಾನ ಯೋಜನೆಯಲ್ಲಿ ಕೈಮಗ್ಗವಷ್ಟೇ ಅಲ್ಲದೆ ಪ್ರತಿ ಕೂಲಿ ನೇಕಾರನಿಗೂ ಪ್ರಸಕ್ತ ವರ್ಷದಿಂದ ವಾರ್ಷಿಕ 5 ಸಾವಿರ ರೂ. ತಲುಪಿಸುವಲ್ಲಿ ಶೀಘ್ರ ವ್ಯವಸ್ಥೆ ಮಾಡಲಾಗುವದು. ಒಟ್ಟಾರೆ ನೇಕಾರ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶವಾಗಿದೆ ಎಂದರು.

ರಾಜ್ಯದ ಕೆಎಚ್‌ಡಿಸಿ ನಿಗಮವು 160 ಕೋಟಿ ರೂ.ಗಳಷ್ಟು ಹಾನಿಯಲ್ಲಿದೆ. ಸಂದಿಗ್ಧ ಪರಿಸ್ಥಿತಿಯಲ್ಲಿರುವ ನಿಗಮವನ್ನು ಹೊರೆ ಹಾಕಿದರೂ, ಪ್ರಾಮಾಣಿಕವಾಗಿ ಸೇವೆ ಒದಗಿಸಿ ನಿಗಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವಧಿಯೊಳಗಾಗಿ ಲಾಭದತ್ತ ಕೊಂಡೊಯ್ಯುವ ಉದ್ದೇಶವಾಗಿದೆ ಎಂದರು.

ವಾಮಮಾರ್ಗದೊಂದಿಗೆ ದುರುಪಯೋಗದಿಂದ ಸಹಕಾರಿ ಬ್ಯಾಂಕ್ ಹಾಗು ಸಂಘಗಳಲ್ಲಿ ಅಕ್ರಮವೆಸಗಿ, ನೈಜ ನೇಕಾರರಿಗೆ ಯೋಜನೆಗಳು ಕಂಟಕವಾಗಿದ್ದು, ಪಾರದರ್ಶಕವಾಗಿದ್ದಲ್ಲಿ ಜವಳಿ ಕ್ಷೇತ್ರ ಉಳಿವಿಗೆ ಸಾಧ್ಯ.ಸಿದ್ದು ಸವದಿ, ಶಾಸಕರು, ತೇರದಾಳ ಮತಕ್ಷೇತ್ರ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.