ರಾಜ್ಯಶಾಸ್ತ್ರದ ವಿದ್ಯಾರ್ಥಿಗಳು ಕಾನೂನು, ಸಂವಿಧಾನವನ್ನು ಓದಬೇಕು – ಮಾಜಿ ಸಚಿವೆ ಉಮಾಶ್ರೀ


Team Udayavani, Jul 26, 2022, 7:32 PM IST

tdy-15

ರಬಕವಿ-ಬನಹಟ್ಟಿ: ರಾಜ್ಯಶಾಸ್ತ್ರ ವಿಭಾಗವು ಕಾನೂನಿಗೆ ಮತ್ತು ಸಂವಿಧಾನಕ್ಕೆ ಅತ್ಯಂತ ಸಮೀಪ ಇರುವುದರಿಂದ ವಿದ್ಯಾರ್ಥಿಗಳು ಸಂವಿಧಾನ ಮತ್ತು ಕಾನೂನು ಪುಸ್ತಕಗಳನ್ನು ಕಡ್ಡಾಯವಾಗಿ ಓದಬೇಕು. ಅಣುಕ ಸಂಸತ್ತಿನಂತಹ ಕಾರ್ಯಕ್ರಮಗಳಿಂದ ಮುಂದಿನ ದಿನಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವೆ ಉಮಾಶ್ರೀ ತಿಳಿಸಿದರು.

ಅವರು ಮಂಗಳವಾರ ಸ್ಥಳೀಯ ತಮ್ಮಣ್ಣಪ್ಪ ಚಿಕ್ಕೋಡಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆದ ಅಣುಕ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ದೇಶದ ಜನರಿಗೆ ಎಲ್ಲವನ್ನೂ ನೀಡುತ್ತದೆ ಮತ್ತು ನಿಯಂತ್ರಣ ಮಾಡುತ್ತದೆ. ನಾವೆಲ್ಲರೂ ಶಾಸನ ಸಭೆಗಳ ಘನತೆ ಗೌರವಗಳನ್ನು ಹೆಚ್ಚಿಸಬೇಕು. ಶಾಸನ ಸಭೆಗಳು ನಿಯಮದಂತೆ ನಡೆಯುತ್ತದೆ. ಶಾಸನ ಸಭೆಯಲ್ಲಿ ಮಾತನಾಡುವಾಗ ನಾವು ಬಳಸುವ ಭಾಷೆ ಶುದ್ಧವಾಗಿರಬೇಕು. ಭಾರತದ ಸಂವಿಧಾನ ಹೊಂದಿಕೊಳ್ಳುವ ಸಂವಿಧಾನವಾಗಿದೆ. ಸಂವಿಧಾನವನ್ನು ನಾವೆಲ್ಲರೂ ಗೌರವಿಸಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ತಿಳಿಸಿದರು.

ಈ ಸಂದರ್ಭದಲ್ಲಿ ಅಣುಕು ಸಂಸತ್ತಿನಲ್ಲಿ ವಿದ್ಯಾರ್ಥಿಗಳು ಪಿಎಸ್‌ಐ ಅಕ್ರಮ ವ್ಯವಹಾರ, ಕೆರೆಗಳ ಹೂಳು ತೆಗೆಯುವುದು, ರಾಜ್ಯ ನೀರಾವರಿ ಸಮಸ್ಯೆಗಳು, ರೈತರ ಸಮಸ್ಯೆಗಳು ಸೇರಿದಂತೆ ಹಣಕಾಸು ಸಚಿವೆ ಭಾಗ್ಯಶ್ರೀ ಮುಗಳಖೋಡ ಮಂಡಿಸಿದ ಬಜೆಟ್ ಗಮನ ಸೆಳೆಯಿತು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಮನೋಹರ ಶಿರಹಟ್ಟಿ ಮಾತನಾಡಿದರು.

ಜನತಾ ಶಿಕ್ಷಣ ಸಂಘದ ನಿರ್ದೇಶಕ ಡಾ.ವಿ.ಆರ್.ಕುಳ್ಳಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಶಂಕರ ಸೋರಗಾವಿ, ದುಂಡಪ್ಪ ಮಾಚಕನೂರ, ಗಂಗಾಧರ ಕೊಕಟನೂರ, ಓಂಪ್ರಕಾಶ ಕಾಬರಾ, ಭೀಮಶಿ ಕುಲಗೋಡ, ಪ್ರಾಚಾರ್ಯ ಡಾ.ಜಿ.ಆರ್.ಜುನ್ನಾಯ್ಕರ್, ಡಾ.ಪ್ರಕಾಶ ಕೆಂಗನಾಳೆ, ವೈ.ಬಿ.ಕೊರಡೂರ, ಡಾ.ಸುರೇಶ ನಡೋಣಿ,ರಾಜು ಭದ್ರನವರ, ಬಸವರಾಜ ಗುಡೋಡಗಿ, ರಾಹುಲ್ ಕಲಾಲ ಇದ್ದರು.

ಕಾರ್ಯಕ್ರಮದಲ್ಲಿ ಮಾಳಪ್ಪ ಬಾಗಿ, ಐಶ್ವರ್ಯ ರಜಪೂತ, ವಿನಾಯಕ ಸವದಿ, ಆದರ್ಶ ಗುಡಗುಂಟಿಮಠ, ಹನಮಂತ ಹೂಗಾರ, ಶ್ರೀಶೈಲ ಮುಗಳಖೋಡ, ಶಂಕ್ರಯ್ಯ ವಸ್ತ್ರದ, ಸತೀಷ ಸೈದಾಪುರ, ಸುಶ್ಮಿತಾ ಪಾಟೀಲ, ಕಾಡಪ್ಪ ಹಂಜಿ, ನಿಖಿತಾ ಆಲಗೂರ, ಭವಾನಿ ಕಾಕಡೆ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಐ.ಜಿ.ಫಣಿಬಂದ ಪ್ರಾರ್ಥಿಸಿದರು.  ಸುರೇಶ ನಡೋಣಿ ಸ್ವಾಗತಿಸಿದರು. ಕನ್ಯಾಕುಮಾರಿ ಹೂಗಾರ ನಿರೂಪಿಸಿದರು. ವಿ.ವೈ.ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.