ಹಗಲಲ್ಲೇ ಚಿಲ್ಲರೆ ನೆಪದಲ್ಲಿ ಹಣ ದೋಚಿ ಪರಾರಿ: ಹೆಚ್ಚುತ್ತಿರುವ ಪ್ರಕರಣಗಳಿಂದ ಜನತೆ ಕಂಗಾಲು


Team Udayavani, Apr 3, 2021, 9:23 AM IST

ಹಗಲಲ್ಲೇ ಚಿಲ್ಲರೆ ನೆಪದಲ್ಲಿ ಹಣ ದೋಚಿ ಪರಾರಿ: ಹೆಚ್ಚುತ್ತಿರುವ ಪ್ರಕರಣಗಳಿಂದ ಜನತೆ ಕಂಗಾಲು

ಬನಹಟ್ಟಿ(ಬಾಗಲಕೋಟೆ) : ಚಿಲ್ಲರೆ ಕೇಳುವ ನೆಪದಲ್ಲಿ ಬಂದು 15 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಬನಹಟ್ಟಿಯ ವೈಭವ ಚಿತ್ರಮಂದಿರ ಬಳಿಯಿರುವ ರಾಜ್ ವರ್ಲ್ಡ್ ಮೊಬೈಲ್ ಸೆಂಟರ್‌ನಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಒಂಟಿ ಯುವತಿ ಅಂಗಡಿಯಲ್ಲಿ ಕುಳಿತಿದ್ದನ್ನು ಕಂಡ ಇಬ್ಬರು ಅನಾಮಿಕ ವ್ಯಕ್ತಿಗಳು ಬೈಕ್ ಮೇಲೆ ಬಂದು 500 ರೂ.ಗಳ ಚಿಲ್ಲನೆ ನೀಡಿ ಎಂದು ಕೇಳಿದ್ದಾರೆ. ಅಂಗಡಿಯೊಳಗಿದ್ದ ಯುವತಿ ಚಿಲ್ಲರೆಯಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದರೂ ಕೊನೆಗೆ 100 ರೂ.ಗಳದದ್ದಾರೂ ಕೊಡಿ, ಹೊಸದಾದ ನೋಟುಗಳನ್ನು ಕೊಡಿ ಎಂದು ಒಬ್ಬರು ಮಾತಿಗಿಳಿದ್ದರು.

ಇದನ್ನೂ ಓದಿ:ಮಂಜು ಕವಿದ ವಾತಾವರಣ: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಮಂಗಳೂರಿಗೆ!

ಮತ್ತೋರ್ವ ವ್ಯಕ್ತಿ ನೇರವಾಗಿ ಅಂಗಡಿಯೊಳಗೆ ಹೋಗಿ ಹಣವಿದ್ದ ಡ್ರಾವರ್ ನಲ್ಲಿ ಇಲ್ಲಿವೆ ನೋಡಿ ಎಂದು ಹೇಳುತ್ತ, ಮತ್ತೋರ್ವ ವ್ಯಕ್ತಿಯೊಂದಿಗೆ ಮಾತಿನೊಂದಿಗೆ ಗೊಂದಲ ಸೃಷ್ಟಿಸಿ ಏಕಾಏಕಿ ಡ್ರಾವರ್ ದಲ್ಲಿದ್ದ ಹಣದ ಬಂಡಲ್‌ನ್ನು ಕ್ಷಣಾರ್ಧದಲ್ಲಿಯೇ ಕಣ್ಣು ಮುಂದೆಯೇ ಎತ್ತಿಕೊಂಡು ಇಬ್ಬರೂ ಬೈಕ್ ಏರಿ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಕಕ್ಕಾಬಿಕ್ಕಿಯಾದ ಯುವತಿ ಜೋರಾಗಿ ಕೂಗುವಷ್ಟರಲ್ಲಿಯೇ ಪರಾರಿಯಾಗಿದ್ದಾರೆ. ಕಳ್ಳರ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಚಿಲ್ಲರೆ ನೀಡಿ ಎಂದು 500 ಅಥವಾ 2000 ಮುಖಬೆಲೆಯ ನೋಟಿನೊಂದಿಗೆ ಫೀಲ್ಡಿಗಳಿಯುತ್ತಿರುವ ಅನಾಮಿಕ ವ್ಯಕ್ತಿಗಳಿಂದ ಕಳೆದೊಂದು ತಿಂಗಳಿನಿಂದ ಅಲ್ಲಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ.

ಇದನ್ನೂ ಓದಿ: 10 ಮತ್ತು 12ನೇ ತರಗತಿ ಪರೀಕ್ಷೆ ಸುತ್ತೋಲೆ ಗೊಂದಲಕ್ಕೆ ಸಿಬಿಎಸ್‌ಇ ತೆರೆ

ಕಳೆದೊಂದು ವಾರದ ಹಿಂದೆಯೇ ಇದೇ ಪ್ರದೇಶದ ಸೋಮವಾರ ಪೇಟೆಯ ಜನಧನ ಸೌಹಾರ್ದ ಸಂಘದಲ್ಲಿಯೇ ಇದೇ ರೀತಿ ಪ್ರಕರಣ ನಡೆದಿತ್ತು.

ಇದರಿಂದ ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ ವ್ಯಾಪಾರಿ ಹಾಗು ಸಹಕಾರಿ ಸಂಘಗಳಲ್ಲಿ ಆತಂಕ ಹೆಚ್ಚಾಗಿದೆ. ಇಂತಹ ಕೃತ್ಯವೆಸಗುತ್ತಿರುವ ಜಾಲವನ್ನು ಬೆನ್ನಟ್ಟಿ ಪೊಲೀಸರು ತಕ್ಕ ಶಾಸ್ತಿ ಮಾಡಬೇಕಿದೆ.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.