Mudhol; ನಮ್ಮ ಜಾಗದಲ್ಲಿ ಧ್ವಜ ಹಾರಿಸಬೇಡಿ..: ಜಾಗದ ವ್ಯಾಜ್ಯಕ್ಕೆ ಧ್ವಜಾರೋಹಣ ವಿಳಂಬ


Team Udayavani, Aug 15, 2023, 12:02 PM IST

Mudhol; ನಮ್ಮ ಜಾಗದಲ್ಲಿ ಧ್ವಜ ಹಾರಿಸಬೇಡಿ..: ಜಾಗದ ವ್ಯಾಜ್ಯಕ್ಕೆ ಧ್ವಜಾರೋಹಣ ವಿಳಂಬ

ಮುಧೋಳ: ಜಾಗದ ವ್ಯಾಜ್ಯದ ಹಿನ್ನೆಲೆ ಕುಟುಂಬವೊಂದು ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಧ್ವಜಾರೋಹಣವನ್ನು ಕೆಲಹೊತ್ತು ವಿಳಂಬವಾಗಿ ನೆರವೇರಿಸಿದ ಘಟನೆ ಸಮೀಪದ ಸೋರಗಾಂವ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗ್ರಾಮೀಣ ಅಭಿವೃದ್ಧಿ ಸೇವಾ ಸಮಿತಿ ಕಚೇರಿಯ ನಾಮಫಲಕದೆದುರು ಪ್ರತಿವರ್ಷದಂತೆ ಈ ವರ್ಷವೂ ಧ್ವಜಾರೋಹಣ ನೇರವೇರಿಸಲು ಸಮಿತಿ ಸದಸ್ಯರು ಮುಂದಾಗಿದ್ದರು. ಆದರೆ ಸಮಿತಿ ಕಚೇರಿಗೆ ಹೊಂದಿಕೊಂಡಿದ್ದ ಮನೆಯಲ್ಲಿನ ಕುಟುಂಬವೊಂದು ಧ್ವಜಾರೋಹಣ ನೆರವೇರಿಸುವ ಜಾಗ ನಮಗೆ ಸೇರಿದ್ದು ಇಲ್ಲಿ ಧ್ವಜಾರೋಹಣ ನೆರವೇರಿಸಬೇಡಿ ಎಂದು ತಕರಾರು ತೆಗೆದಿದೆ.

ಇದನ್ನೂ ಓದಿ:1934ರಲ್ಲಿ ಕುಂದಾಪುರಕ್ಕೆ ಭೇಟಿ ನೀಡಿದ ಗಾಂಧೀಜಿ; ಸಾತಂತ್ರ್ಯ ಹೋರಾಟದ ಸ್ಥಳಗಳು: ಅಂದು ಇಂದು

ಈ ವೇಳೆ ಮಾತಿಗೆ ಮಾತು ಬೆಳೆದು ಕೊಂಚಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಗ್ರಾಮದ ಹಿರಿಯರ ಮಧ್ಯಸ್ಥಿಕೆಯಲ್ಲಿ ತಕರಾರು ತೆಗೆದ ಕುಟುಂಬಸ್ಥರಿಗೆ ಮೊದಲು ಧ್ವಜಾರೋಹಣಕ್ಕೆ ಅನುವು ಮಾಡಿಕೊಡಿ ಜಾಗದ ವ್ಯಾಜ್ಯದ ಬಗ್ಗೆ ನಾಳೆ ತೀರ್ಮಾಣ ಮಾಡೋಣ ಎಂದು ಮನವರಿಕೆ ಮಾಡುವ ಮೂಲಕ ಗ್ರಾಮಸ್ಥರೆಲ್ಲರೂ ಒಂದಾಗಿ 10 ಗಂಟೆ ಸುಮಾರಿಗೆ ಧ್ವಜಾರೋಹಣ ನೆರವೇರಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.