ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ


Team Udayavani, Mar 15, 2024, 11:03 AM IST

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಉದಯವಾಣಿ ಸಮಾಚಾರ
ಮುಧೋಳ: ಜಗತ್ತಿನಲ್ಲಿ ಸೈನಿಕ ಹುದ್ದೆಗಿಂತ ಬೇರೆ ಯಾವ ಹುದ್ದೆಯೂ ಶ್ರೇಷ್ಠವಲ್ಲ. ತ್ಯಾಗ, ಬಲಿದಾನ, ದೇಶಕ್ಕಾಗಿ ಸಮರ್ಪಣಾ
ಮನೋಭಾವ ಬೆಳೆಯುವುದು ಸೈನ್ಯದಲ್ಲಿ ಮಾತ್ರ ಎಂದು ಭಾರತೀಯ ಸೇನೆಯ ಮಾಜಿ ಉಪ ಮುಖ್ಯಸ್ಥ ರಮೇಶ ಹಲಗಲಿ ಹೇಳಿದರು.

ನಗರದಲ್ಲಿ ಸಪ್ತಸ್ವರ ಸಂಗೀತ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ನೆಪ ಹೇಳುವುದನ್ನು ಬಿಟ್ಟು ನಿರಂತರ ಪ್ರಯತ್ನಶೀಲರಾದಾಗ ಮಾತ್ರ ಅಂದುಕೊಂಡಿರುವ ಗುರಿ ಸಾಧನೆ ಸಾಧ್ಯ ಎಂದರು.

ಜೀವನದಲ್ಲಿ ತಾಯಿಗಿಂತ ಬೇರೆ ದೇವರಲ್ಲಿ ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ ತ್ಯಾಗಿಗಾಗಿ ನಾವು ದುಡಿಯಬೇಕು. ದುಡಿದು ದೇಶದ ಕೀರ್ತಿ ಬೆಳಗಬೇಕು ಎಂದು ಹೇಳಿದರು. ರಾಜ್ಯದಲ್ಲಿ ಮುಧೋಳ ನಗರ ನಾಗಾಲೋಟದಲ್ಲಿ ಬೆಳೆಯುತ್ತಿದ್ದು, ಎಲ್ಲ ರಂಗದಲ್ಲಿಯೂ ತನ್ನದೇಯಾದ ಛಾಪು ಮೂಡಿಸುತ್ತಿರುವ ಮುಧೋಳ ತನ್ನದೇಯಾದ ಭವ್ಯ ಇತಿಹಾಸವಿದೆ. ಮುಂದಿನ ದಿನಮಾನದಲ್ಲಿ ದೇಶವೇ ಹಿಂದುರುಗಿ ನೋಡುವಂತೆ ಮುಧೋಳ ನಗರ ಬೆಳೆಯಲಿದೆ ಎಂದು ಭವಿಷ್ಯ ನುಡಿದರು.

ಸಪ್ತಸ್ವರ ಸಂಘಟನೆಯ ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ನ್ಯಾಯಾಧೀಶೆ ಶೃತಿ ತೇಲಿ ಮಾತನಾಡಿ, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಲ್ಲ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಗುರುತಿಸುವುದು ಮಹಿಳಾ ದಿನಾಚರಣೆ ಮುಖ್ಯ ಉದ್ದೇಶವಾಗಿದೆ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡುತ್ತಿರುವ ಸಪ್ತಸ್ವರ ಸಂಘಟನೆ ಕಾರ್ಯ ಸ್ಮರಣೀಯವಾಗಿದೆ ಎಂದು ನೂತನ ನ್ಯಾಯಾಧೀಶೆ ಹೇಳಿದರು.

ಸಪ್ತಸ್ವರ ಸಂಸ್ಥೆ ಮುಖ್ಯಸ್ಥೆ ಜ್ಯೋತಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೈಲಾ ಲಿಂಗದ ಅಧ್ಯಕ್ಷತೆ ವಹಿಸಿದ್ದರು. ಮಾಲಾ ಪಾಟೀಲ, ನಿರ್ಮಲಾ ಮಲಘಾಣ, ವಿಜಯಾ ಹಂಗರಗಿ, ಸ್ಯಾಮಯೆಲ್‌ ಸಂಸ್ಥಾಪಕ ಅಧ್ಯಕ್ಷೆ ಮಾರ್ಗರೇಟ್‌ ಗೌಡರ, ಸುನಿತಾ ಮಲಘಾಣ, ಶಬಾನಾ ಜಮಾದಾರ, ಭಾರತಿ ಕತ್ತಿ, ಡಾ| ಪಾರ್ವತಿ ನಾಯ್ಕ, ಡಾ| ವೀಣಾ ಕಕರಡ್ಡಿ, ಸುಜಾತಾ ವಸ್ತ್ರದ, ಶಬಾನಾ ಜಮಾದಾರ, ಸುವರ್ಣಾ ಅವಟಿ, ವಿಭಾ ಕೋಲಾರ, ರನ್‌ ಟಿವಿ ಮುಖ್ಯಸ್ಥ ಚಂದ್ರಶೇಖರ ಪಮ್ಮಾರ ಸೇರಿದಂತೆ ಇತರರು ಇದ್ದರು. ಶೃತಿ ನಿಗಡೆ, ಮಹಾಂತೇಶ ಹಿರೇಮಠ ನಿರೂಪಿಸಿ, ವಂದಿಸಿದರು

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.