ಬೇಸಿಗೆ ಮುನ್ನ ತಂಪು ಪಾನೀಯಕ್ಕೆ ಮೊರೆ

ಕಲ್ಲಂಗಡಿ ವ್ಯಾಪಾರ ಬಲು ಜೋರು ! ತಂಪು ಪಾನೀಯಕ್ಕೂ ಹೆಚ್ಚಿದ ಬೇಡಿಕೆ

Team Udayavani, Feb 6, 2021, 6:38 PM IST

Mudol

ಮುಧೋಳ: ಉತ್ತರ ಕರ್ನಾಟಕ ಭಾಗದ ಹೆಚ್ಚು ತಾಪಮಾನ ಹೊಂದಿರುವ ಪ್ರದೇಶಗಳ ಪೈಕಿ ಮುಧೋಳ ತಾಲೂಕೂ ಒಂದು. ಬೇಸಿಗೆ ಕಾಲದ ತಾಪಮಾನ ಕಡಿಮೆಗೊಳಿಸಲು ನಗರದಾದ್ಯಂತ ತಂಪು ಪಾನೀಯ ಹಾಗೂ ಕಲ್ಲಂಗಡಿ ಹಣ್ಣಿನ ವ್ಯಾಪಾರ ಜೋರಾಗಿ ನಡೆಯುತ್ತದೆ.

ಈ ಬಾರಿ ಬೇಸಿಗೆ ಇನ್ನೂ ಒಂದು ತಿಂಗಳು ಇರುವಂತೆಯೇ ನಗರದ ಪ್ರಮುಖ ಬೀದಿಯಲ್ಲಿ ತಂಪು ಪಾನೀಯ ಹಾಗೂ ಕಲ್ಲಂಗಡಿ ವ್ಯಾಪಾರ ಜೋರಾಗಿ ಸಾಗುತ್ತಿದೆ. ಜನವರಿ ಕೊನೆಯ ವಾರದಿಂದಲೇ ಮಧ್ಯಾಹ್ನದ ವೇಳೆಯಲ್ಲಿ ಉರಿಬಿಸಿಲು ಆರಂಭಗೊಂಡಿರುವುದರಿಂದ ತಂಪು ಪಾನೀಯ ಹಾಗೂ ಕಲ್ಲಂಗಡಿ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಸದ್ಯ ನಿಗದಿತ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿರುವ ತಂಪು ಪಾನೀಯ ಹಾಗೂ ಕಲ್ಲಂಗಡಿ ವ್ಯಾಪಾರಿಗಳು ಬೇಸಿಗೆ ಸಮಯದಲ್ಲಿ ಇಡೀ ನಗರವನ್ನೆ  ಸುತ್ತುವರಿಯುತ್ತಾರೆ.ಸಂಗೊಳ್ಳಿ ರಾಯಣ್ಣ ವೃತ್ತ, ಪ್ರಧಾನ ಗ್ರಂಥಾಲಯದ ಎದುರು, ಶಿವಾಜಿ ವೃತ್ತ, ಬಸವೇಶ್ವರ ವೃತ್ತದ ಎದುರು, ಕವಿಚಕ್ರವರ್ತಿ ರನ್ನ ವೃತ್ತ ಹಾಗೂ ತಾಲೂಕು ಕ್ರೀಡಾಂಗಣದ ಎದುರು ತಂಪು ಪಾನೀಯ ಹಾಗೂ ಕಲ್ಲಂಗಡಿ ವ್ಯಾಪಾರ ಜೋರಾಗಿ ನಡೆಯುತ್ತಿದೆ.

ಕಲ್ಲಂಗಡಿ ದುಬಾರಿ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಬೇಡಿಕೆ  ಹೆಚ್ಚಿರುವುದರಿಂದ ಬೆಲೆಯಲ್ಲಿಯೂ ಹೆಚ್ಚಳವಾಗುವುದು ಸಹಜ. ಆದರೆ ಈಗನಿಂದಲೇ ಕಲ್ಲಂಗಡಿ ಬೆಲೆಯಲ್ಲಿ ಹೆಚ್ಚಳವಾಗಿದೆ ಎನ್ನುತ್ತಾರೆ ವ್ಯಾಪಾರಸ್ಥರು. ಇದು ಮೊದಲ ಕಟಾವಿನ ಸಮಯ. ಈ ವೇಳೆ ಬೇಡಿಕೆಗೆ ತಕ್ಕಂತೆ ಪೂರೈಕೆ ಇರುವುದಿಲ್ಲ. ಆದ್ದರಿಂದ ಸದ್ಯ ಒಂದು ಟನ್‌ ಕಲ್ಲಂಗಡಿಗೆ 7000 ರೂ. ಬೆಲೆ ಇದೆ. ಇದು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಯಾಗಿದೆ. ಮುಂದಿನ ಕಟಾವು ಹಂತದಲ್ಲಿ ಪೂರೈಕೆ ಹೆಚ್ಚಾಗುತ್ತದೆ. ಆವೇಳೆ 3000 ರೂ. ಟನ್‌ ಕಲ್ಲಂಗಡಿ ದೊರೆಯುತ್ತದೆ ಎನ್ನುತ್ತಾರೆ ಕಲ್ಲಂಗಡಿ ವ್ಯಾಪಾರಸ್ಥ ಮಲ್ಲು ಗೌಡರ.

ನೆರೆಯ ಜಿಲ್ಲೆಯಿಂದ ಕಲ್ಲಂಗಡಿ ಆಮದು: ಮುಧೋಳ ತಾಲೂಕು ಕಬ್ಬು ಬೆಳೆಗೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇಲ್ಲಿನ ರೈತರು ಹೆಚ್ಚಾಗಿ  ಕಬ್ಬನ್ನೆ ಬೆಳೆಯುವುದರಿಂದ ಕಲ್ಲಂಗಡಿ ಬೆಳೆಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡುವುದಿಲ್ಲ. ಸದ್ಯ ನೆರೆಯ ಬೆಳಗಾವಿ ಜಿಲ್ಲೆಯ ರಾಮದುರ್ಗ ಭಾಗದಿಂದ ಕಲ್ಲಂಗಡಿ ತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಿದಂತೆಲ್ಲ ವಿವಿಧ ಭಾಗದಿಂದಲೂ ನಗರಕ್ಕೆ ಕಲ್ಲಂಗಡಿ ಆಗಮಿಸುತ್ತದೆ. ತಾಲೂಕಿನಲ್ಲಿ ಅಂದಾಜು 30ರಿಂದ 40 ಹೆಕ್ಟೇರ್‌ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆ ಬೆಳೆಯಲಾಗಿದೆ ಎನ್ನುತ್ತಾರೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹೇಶ ದಂಡನ್ನವರ.

 ಇದನ್ನೂ ಓದಿ:40ಎಂ ಗಾತ್ರದ ಕ್ಯಾನ್ಸರ್ ಗಡ್ಡೆ ಹೊರತೆಗೆದ ವೈದ್ಯರು

ಪಾನೀಯ ಮಜ್ಜಿಗೆಗೆ ಹೆಚ್ಚಿದ ಬೇಡಿಕೆ:ದೇಹವನ್ನು ತಂಪಾಗಿಸುವ ಮಜ್ಜಿಗೆ ಹಾಗೂ ತಂಪು ಪಾನೀಯಕ್ಕೂ ಈಗಿನಿಂದಲೇ ಬೇಡಿಕೆ  ಹೆಚ್ಚಾಗುತ್ತಿದೆ. ಗ್ರಾಮಾಂತರ ಪ್ರದೇಶದಿಂದ ವಿವಿಧ ಕಾರ್ಯಗಳಿಗೆ ನಗರಕ್ಕೆ ಆಗಮಿಸುವ ಜನರು ಮಧ್ಯಾಹ್ನದ ಸುಡುಬಿಸಿಲಿನ ಅವಧಿಯಲ್ಲಿ ದೇಹವನ್ನು ತಂಪಾಗಿಸಲು ಮಜ್ಜಿಗೆ ಹಾಗೂ ತಂಪು ಪಾನೀಯದ ಮೊರೆ ಹೋಗುತ್ತಿದ್ದಾರೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.