ಸ್ವಚ್ಛತೆಗೆ ರಜೆ ಮೀಸಲಿಟ್ಟ ನಗರಸಭೆ

ನಗರ ನಿರ್ಮಲಕ್ಕೆ ಹೊಸ ಪರಿಕಲ್ಪನೆ ; ಸ್ವಚ್ಛತೆ ನಡೆಗೆ ಒಂದು ದೃಢ ಹೆಜ್ಜೆ ; ಪೌರಾಯುಕ್ತರಿಂದ ಚಾಲನೆ

Team Udayavani, Jul 25, 2022, 5:23 PM IST

17

ರಬಕವಿ-ಬನಹಟ್ಟಿ: ಸರ್ಕಾರಿ ರಜೆಗಳಾದ ತಿಂಗಳ ಎರಡನೇ, ನಾಲ್ಕನೇ ಶನಿವಾರ ಹಾಗೂ ರವಿವಾರದಂದು ರಬಕವಿ-ಬನಹಟ್ಟಿ ನಗರಸಭೆ ನಗರ ಸ್ವಚ್ಛತೆಗೆ ಹೊಸ ಪರಿಕಲ್ಪನೆಯೊಂದಿಗೆ ಮುಂದಾಗಿದೆ.

ರಬಕವಿ-ಬನಹಟ್ಟಿ ನಗರಸಭೆಯ ವಾರ್ಡ್‌ ನಂ.3 ರಲ್ಲಿ ನಗರ ಸ್ವಚ್ಛತೆಯ ಹೊಸ ಪರಿಕಲ್ಪನೆಗೆ ಚಾಲನೆ ನೀಡಿ ಮಾತನಾಡಿದ ಪೌರಾಯುಕ್ತ ಅಶೋಕ ಗುಡಿಮನಿ, ಸ್ವಚ್ಛತೆ ಮಾಡೋದು ಕೇವಲ ಪೌರಕಾರ್ಮಿಕರ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೀಮಿತವಲ್ಲ. ಸ್ವಚ್ಛತೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಪ್ರತಿಯೊಬ್ಬರಿಗೂ ಸ್ವಚ್ಛತೆ ಅರಿವು ಬಂದಾಗಲೇ ಸ್ವಚ್ಛ ಭಾರತ ಅಭಿಯಾನ ಸಫಲವಾಗುವುದು. ಸ್ವಚ್ಛತೆ ನಡೆಗೆ ಒಂದು ದೃಢ ಹೆಜ್ಜೆ ಇಡೋಣ ಎಂದರು.

ನಗರದಲ್ಲಿ ಹಸಿಕಸ ಮತ್ತು ಒಣಕಸದ ಬಗ್ಗೆ ಜನರಿಗೆ ತಿಳಿವಳಿಕೆಯಿದೆ. ಆದರೆ, ಇದನ್ನು ಬೇರ್ಪಡಿಸಿ ಹಾಕುವುದಕ್ಕೆ ಮನೆ-ಮನೆಗೆ ತೆರಳಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದರು.

ಪ್ರತಿ ವಾರ್ಡ್‌ಗಳ ಸದಸ್ಯರು ತಮ್ಮ ವಾರ್ಡ್‌ಗಳನ್ನು ದತ್ತು ತೆಗೆದುಕೊಳ್ಳುವ ಮುಖಾಂತರ ಸ್ವಚ್ಛತೆ ಮತ್ತು ಕಸ ವಿಂಗಡಣೆ ಬಗ್ಗೆ ನಗರಸಭೆ ಸಿಬ್ಬಂದಿಗೆ ಕೈ ಜೋಡಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದರು.

ಇದೀಗ ತಿಂಗಳ ನಾಲ್ಕು ದಿನಗಳ ಸರ್ಕಾರಿ ರಜೆಗಳಲ್ಲಿ ನಗರ ಸ್ವಚ್ಛತೆಗೆ ಎಲ್ಲ 31 ವಾರ್ಡ್‌ ಗಳಲ್ಲಿ 122 ಸಿಬ್ಬಂದಿ, 3 ಆರೋಗ್ಯ ಅಧಿಕಾರಿಗಳು ಹಾಗೂ 3 ಮೇಲ್ವಿಚಾರಕರ ತಂಡವಾಗಿ ನಿರಂತರ ಕಾರ್ಯ ನಡೆಯಲಿದೆ ಎಂದರು.

ನಗರಸಭೆಯ 125 ಎಲ್ಲ ವರ್ಗದ ಕಾರ್ಮಿಕರನ್ನು ಒಂದೆಡೆ ಬಳಕೆ ಮಾಡಿಕೊಂಡು 31 ವಾರ್ಡ್‌ಗಳನ್ನು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ಶನಿವಾರ ಸ್ವಚ್ಛತೆಗೆ ಚಾಲನೆ ನೀಡಿದೆ. ಜನರ ಸಹಕಾರದಿಂದ ನಿರ್ಮಲ ನಗರವನ್ನಾಗಿಸುವ ಗುರಿಯಿದೆ. –ಅಶೋಕ ಗುಡಿಮನಿ, ಪೌರಾಯುಕ್ತ, ನಗರಸಭೆ

ಸ್ವಚ್ಛತೆಗೆ ಒಂದೇ ಸೂರಿನಲ್ಲಿ ನೂರಕ್ಕೂ ಅಧಿಕ ಸಿಬ್ಬಂದಿ ರಜೆ ದಿನಗಳನ್ನು ಮೀಸಲಿರಿಸಿದ್ದು ಖುಷಿ ತಂದಿದ್ದು, ಇವರೊಂದಿಗೆ ನಗರಸಭೆ ಸರ್ವ ಸದಸ್ಯರೂ ಬೆಂಬಲವಿದೆ. -ಸಂಜಯ ತೆಗ್ಗಿ, ಅಧ್ಯಕ್ಷ, ನಗರಸಭೆ, ರಬಕವಿ-ಬನಹಟ್ಟಿ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.