Karnataka Polls: ಸುಳ್ಳು ಗ್ಯಾರೆಂಟಿಗಳಿಗೆ ಕಿವಿಗೊಡಬೇಡಿ: ಮುರುಗೇಶ ನಿರಾಣಿ 

30 ವರ್ಷಗಳ ದೂರದೃಷ್ಟಿಯೊಂದಿಗೆ ಬೀಳಗಿ ಅಭಿವೃದ್ಧಿ

Team Udayavani, Apr 29, 2023, 12:20 PM IST

Karnataka Polls: ಸುಳ್ಳು ಗ್ಯಾರೆಂಟಿಗಳಿಗೆ ಕಿವಿಗೊಡಬೇಡಿ: ಮುರುಗೇಶ ನಿರಾಣಿ 

ಬಾಗಲಕೋಟೆ: ಸಾಮಾಜಿಕ ಬದ್ಧತೆ ಹಾಗೂ ಜನಪರ ಕಳಕಳಿಯಿಂದ 5 ವರ್ಷ ಜನಸೇವೆ ಮಾಡಿದ್ದೇನೆ. ಪ್ರಚಾರ ವೇಳೆಯಲ್ಲಿ ಮತದಾರರ ಸ್ಪಂದನೆ ದೊರೆಯುತ್ತಿದೆ ಎಂದು ಮುರುಗೇಶ ನಿರಾಣಿ ಹೇಳಿದರು.

ಬೀಳಗಿ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಅವರು, ಮುಂದಿನ 30 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಬೀಳಗಿ ಮತಕ್ಷೇತ್ರದಲ್ಲಿ ಅಭಿವೃದ್ಧಿ ನಡೆಸಲಾಗಿದೆ. ಹೀಗಾಗಿ ವಿದ್ಯುತ್‌, ನೀರಾವರಿಯಲ್ಲಿ ಬೀಳಗಿ ಮತಕ್ಷೇತ್ರ ಎಲ್ಲ ಕ್ಷೇತ್ರಗಳಿಗಿಂತ ಹೆಚ್ಚು ಮುಂದಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಏತ ನೀರಾವರಿ ಯೋಜನೆಗಳನ್ನು ಬೀಳಗಿಯಲ್ಲಿ ಅನುಷ್ಠಾನಗೊಳಿಸಿದ್ದೇವೆ ಎಂದು ಹೇಳಿದರು.

ಮತಕ್ಷೇತ್ರದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್‌ ಜಾಲ ಬಲವರ್ಧನೆಗೊಳಿಸಲಾಗಿದೆ. ಹಾಲಿ ಇರುವ
ವಿದ್ಯತ್‌ ವಿತರಣಾ ಸ್ಥಾವರಗಳ ವಿಸ್ತರಣೆಯ ಜೊತೆಗೆ 9 ಹೊಸ ವಿದ್ಯುತ್‌ ವಿತರಣಾ ಕೇಂದ್ರ ನಿರ್ಮಿಸಲು ಪ್ರಸ್ತಾವಣೆ
ಸಲ್ಲಿಸಲಾಗಿದೆ. ಅಭಿವೃದ್ಧಿಯ ಅಜೆಂಡಾ ಇಟ್ಟುಕೊಂಡು ನಾವು ಈ ಬಾರಿಯೂ ಚುನಾವಣೆ ಎದುರಿಸುತ್ತಿದ್ದೇವೆ.
ಬೀಳಗಿ ಸಮಗ್ರ ಅಭಿವೃದ್ಧಿಗೆ ಮತ್ತೂಮ್ಮೆ ಆಶೀರ್ವದಿಸಿ ಎಂದು ಹೇಳಿದರು.

ಬೀಳಗಿ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ದೇಶದಲ್ಲಿಯ ಕಾಂಗ್ರೆಸ್‌ ಸ್ಥಿತಿ ಹಾಗೂ ಬೀಳಗಿ ಕಾಂಗ್ರೆಸ್‌ ಸ್ಥಿತಿ ಭಿನ್ನವಾಗಿಲ್ಲ. ಜನತೆ ಕಾಂಗ್ರೆಸ್‌ ಮೇಲೆ ಭರವಸೆ ಕಳೆದುಕೊಂಡು ಬಹಳ ವರ್ಷಗಳಾಗಿವೆ. ಜನರನ್ನು ನಂಬಿಸಲು ಹೊಸ ವೇಷ ಹಾಕಿಕೊಂಡು ಮತ್ತೆ ಜನರ ಬಳಿ ಬಂದಿದ್ದಾರೆ. ಜನತೆ ಜಾಗೃತರಾಗಿರಬೇಕು. ನಮ್ಮ ಹಿರಿಯರು ಹಲವು ವರ್ಷಗಳ ಹಿಂದೆ ಮನೆಯ ಬಾಗಿಲ ಮೇಲೆ ನಾಳೆ ಬಾ ಎಂದು ಬರೆಯುತ್ತಿದ್ದರು. ಈಗಲೂ ಚುನಾವಣಾ ಪ್ರಚಾರ ವೇಳೆ ಸುಳ್ಳು ಗ್ಯಾರೆಂಟಿ ಕಾರ್ಡ್‌ ಹಿಡಿದು ಕೆಲವರು ಮನೆ ಬಾಗಿಲಿಗೆ ಬರುತ್ತಾರೆ. ಹೀಗಾಗಿ ಕಾಂಗ್ರೆಸ್ಸಿಗರು ಬಂದಾಗ ನಾಳೆ ಬಾ ಎಂದು ಹೇಳಿ ಎಂದರು.

ಪ್ರಮುಖರಾದ ರಾಣಾ ರಣದೀಪಸಿಂಗ್‌, ಮಲ್ಲಿಕಾರ್ಜುನ ಅಂಗಡಿ, ಶ್ರೀಧರ ಕಲ್ಲೂರ, ದೇವರಾಜ ನಾಯ್ಕ, ಪುಂಡಲೀಕ ಲಗೇರಿ, ಮಿಥುನ ನಾಯ್ಕ, ರುದ್ರನಗೌಡ ಜಕರಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಬೀಳಗಿ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಕಾಂಗ್ರೆಸ್‌ ಮೇಲಿನ ಭರವಸೆ ಕಳೆದುಕೊಂಡು ಬಹಳ ದಿನವಾಗಿವೆ.
ಈಗ ಜನರನ್ನು ನಂಬಿಸಲು ಹೊಸ ವೇಷ ಹಾಕಿಕೊಂಡು ಬರುತ್ತಿದ್ದಾರೆ. ಜನ ಜಾಗೃತರಾಗಿರಬೇಕು.
-ಮುರುಗೇಶ ನಿರಾಣಿ, ಬೀಳಗಿ ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.