ಮಕ್ಕಳ ಮನ ಅರಳಿಸುವ ಸಾಹಿತ್ಯ ಅಗತ್ಯ: ಚರಂತಿಮಠ

ವಿನಾಯಕ ಕಮತದ ಅವರ ಅಜ್ಜಿ ಅಂದ್ರ ಹೆಂಗಿರ್ತಾಳ ಈ ಎರಡೂ ಕೃತಿಗಳು ಇದರಲ್ಲಿ ಯಶಸ್ವಿಯಾಗಿವೆ

Team Udayavani, Nov 15, 2021, 3:20 PM IST

ಮಕ್ಕಳ ಮನ ಅರಳಿಸುವ ಸಾಹಿತ್ಯ ಅಗತ್ಯ: ಚರಂತಿಮಠ

ಬಾಗಲಕೋಟೆ: ಪಠ್ಯೇತರ ಚಟುವಟಿಕೆಗಳಿಂದ ವಿಮುಖರಾಗುತ್ತಿರುವ ಮಕ್ಕಳಿಗೆ ಅವರ ಮನ ಅರಳಿಸುವ ಸಾಹಿತ್ಯದ ಅವಶ್ಯಕತೆ ಇದೆ ಎಂದು ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ| ವೀರಣ್ಣ ಚರಂತಿಮಠ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ 2020-21 ನೇ ಸಾಲಿನ ಸಂಧ್ಯಾ ಮಕ್ಕಳ ಸಾಹಿತ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಸಾಹಿತ್ಯದ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡಿರುವ ಸಂಧ್ಯಾ ಸಾಹಿತ್ಯದ ಕಾರ್ಯ ಅಭಿನಂದನೀಯ ಎಂದರು.

ಧಾರವಾಡ ಆಕಾಶವಾಣಿ ಕೇಂದ್ರದ ನಿರ್ದೇಶಕ ಡಾ| ಬಸು ಬೇವಿನಮರದ ಮಾತನಾಡಿ, ಮಕ್ಕಳು ಸಸಿಗಳಿದ್ದಂತೆ. ಅವರನ್ನು ಒಳ್ಳೆಯ ಫಲ ಕೊಡುವ ಮರಗಳನ್ನಾಗಿ ಬೆಳೆಸಬೇಕು. ಸರಸ್ವತಿ ಎನ್ನುವಳು ದೊಡ್ಡವಳು. ಜಾಣತನ ಎನ್ನುವುದು ಒಬ್ಬರ ಗುತ್ತಿಗೆಯಲ್ಲ. ಅದನ್ನು ಶ್ರಮದಿಂದ ಪಡೆಯಬೇಕು.

ಮಾತನ್ನು ಜ್ಯೋತಿಯಾಗಿಸಬೇಕು. ಮಕ್ಕಳಿಗೆ ರುಚಿ ಹಚ್ಚಿಸುವ ಸಾಹಿತ್ಯ ರಚನೆಯಾಗಬೇಕು. ರಾಜಶೇಖರ ಕುಕ್ಕುಂದಾ ಅವರ “ಸೋನ ಪಾಪಡಿ’ ಮತ್ತು ವಿನಾಯಕ ಕಮತದ ಅವರ ಅಜ್ಜಿ ಅಂದ್ರ ಹೆಂಗಿರ್ತಾಳ ಈ ಎರಡೂ ಕೃತಿಗಳು ಇದರಲ್ಲಿ ಯಶಸ್ವಿಯಾಗಿವೆ ಎಂದು ಹೇಳಿದರು. ಎರಡೂ ಕೃತಿಗಳನ್ನು ಬಿವಿವಿ ಸಂಘದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುರುಬಸವ ಸೂಳಿಭಾವಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಉಡುಪಿಯ ಬಾಲ ಲೇಖಕಿ ಸುರಭಿ ಕೊಡವೂರು ಮತ್ತು ಶಿಗ್ಗಾಂವಿಯ ಬಾಲ ಲೇಖಕ ಮಣಿಕಂಠ ಗೊದಮನಿ ಅವರಿಗೆ ವಿದ್ಯಾಸಾಗರ ಬಾಲ ಪುರಸ್ಕಾರ ಪ್ರದಾನ ಮಾಡಲಾಯಿತು.

ಉಡುಪಿಯ ಮಾನಸಿ ಸುಧೀರ ಅವರ ಕಥಾಕಥನ ಕಾರ್ಯಕ್ರಮ, ಸೌಜನ್ಯ ಕೃಷ್ಣ ಮೊಹರೆ ಅವರ ನೃತ್ಯರೂಪಕ ಮತ್ತು ಡಾ| ರೇವಣಸಿದ್ದೇಶ ಬೆಣ್ಣೂರ ಅವರ ಸಂಗೀತ ಸಂಯೋಜನೆಯ ಕಾರ್ಯಕ್ರಮ, ಕಾವ್ಯ ಸಮಯ ಎಲ್ಲರ ಮನ ಸೆಳೆಯಿತು. ಮಂಡಲಗಿರಿ ಪ್ರಸನ್ನ ನಿರೂಪಿಸಿದರು. ರಾಜಶೇಖರ ಕುಕ್ಕುಂದಾ ಪ್ರಾಸ್ತಾವಿಕ ಮಾತನಾಡಿದರು.

ಡಾ| ವಿನಾಯಕ ಕಮತದ ಕಾವ್ಯ ಸಮಯ ಕಾರ್ಯಕ್ರಮ ನಿರೂಪಿಸಿದರು. ರವಿ ಹಿರೇಮಠ ವಂದಿಸಿದರು. ಎಸ್‌. ಎನ್‌. ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಅಶೋಕ ಸಜ್ಜನ (ಬೇವೂರ) ಅವರು ಮತ್ತು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ವಿಜಯಕುಮಾರ ಕಟಗಿಹಳ್ಳಿಮಠ ಉಪಸ್ಥಿತರಿದ್ದರು .

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.