ಅವ್ಯವಸ್ಥೆ ಆಗರ ವೀರಾಪುರ-ಗ್ರಾಮಸ್ಥರ ಗೋಳು

ಗ್ರಾಮವು ಹಿರೇಬಾದವಾಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ.

Team Udayavani, Sep 17, 2022, 6:06 PM IST

ಅವ್ಯವಸ್ಥೆ ಆಗರ ವೀರಾಪುರ-ಗ್ರಾಮಸ್ಥರ ಗೋಳು

ಹುನಗುಂದ: ತಾಲೂಕಿನ ವೀರಾಪುರ ಅವ್ಯವಸ್ಥೆಯ ಆಗರವಾಗಿದ್ದು, ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ಮುಖ್ಯ ರಸ್ತೆ ಕೆಸರಿನ ಗದ್ದೆಯಂತಾಗಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ.

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ರಸ್ತೆಯುದ್ದಕ್ಕೂ ಅಲ್ಲಲ್ಲಿ ನೀರು ನಿಂತ ಪರಿಣಾಮ ದುರ್ನಾತ ಬೀರುತ್ತಿದೆ. ಇಂತಹ ಸ್ಥಿತಿ ಗ್ರಾಮದ ರಸ್ತೆಗಳುದ್ದಕ್ಕೂ ಕಾಣಸಿಗುತ್ತದೆ. ಈ ರಸ್ತೆಯಲ್ಲಿಯೇ ಸಾರ್ವಜನಿಕರು ಸಂಚರಿಸಬೇಕಾದ ದುಃಸ್ಥಿತಿ ಬಂದಿದೆ. ಗ್ರಾಮದಲ್ಲಿದ್ದರೂ ಅ ಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧ ಇಲ್ಲದಂತೆ ವರ್ತಿಸುತ್ತಿದ್ದಾರೆ.

ಗ್ರಾಮವು ಹಿರೇಬಾದವಾಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಇತ್ತ ಸುಳಿದಿಲ್ಲ. ಮಳೆ ಬಂದರಂತೂ ಜನರ ಗೋಳು ಹೇಳತೀರದು. ಊರಿನ ರಸ್ತೆಗಳೆಲ್ಲಿ ಮಳೆನೀರು ನಿಲ್ಲುತ್ತದೆ.

ಇದರಿಂದ ಕ್ರಿಮಿಕೀಟಗಳು ಸೇರಿದಂತೆ ಸೊಳ್ಳೆಗಳ ಹಾವಳಿ ಹೆಚ್ಚಾಗಿ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕನಿಷ್ಟ ಕ್ರಿಮಿ ಕೀಟಗಳ ನಿಯಂತ್ರಣಕ್ಕೆ ರಾಸಾಯನಿಕ ಔಷಧ ಸಿಂಪಡಣೆ ಕಾರ್ಯ ನಡೆದಿಲ್ಲ. ಗ್ರಾಮಸ್ಥರು ನಿತ್ಯ ಭಯದ ವಾತಾವರಣದಲ್ಲಿ ಬದುಕು ಸಾಗಿಸುವಂತಾಗಿದೆ.

ನೀರು ಸರಾಗವಾಗಿ ಸಾಗಲು ಸರಿಯಾದ ಚರಂಡಿ ವ್ಯವಸ್ಥೆ ಗ್ರಾಮ ಪಂಚಾಯಿತಿನವರು ಮಾಡಿಲ್ಲ, ಗ್ರಾಮಕ್ಕೆ ಅಪರೂಪಕ್ಕೊಮ್ಮೆ ಭೇಟಿ ನೀಡುವ ಅಧಿಕಾರಿಗಳು ಕೆಲಸ ಮಾಡುವುದಾಗಿ ಮಾತ್ರ ಭರವಸೆ ನೀಡುತ್ತಿದ್ದಾರೆ. ಸಮಸ್ಯೆಗಳಿಗೆ ಈವರೆಗೆ ಪರಿಹಾರ ಸಿಕ್ಕಿಲ್ಲ. ನಮ್ಮ ಗೋಳು ಕೇಳುವವರು ಯಾರು? ಇಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಗೆ ಹೊಂದಿಕೊಂಡು ಸರ್ಕಾರಿ ಶಾಲೆ ಇದ್ದು, ಮಕ್ಕಳು ಈ ದುರ್ವಾಸನೆಯಲ್ಲಿ ಅಕ್ಷರ ಕಲಿಯಲು ಶಾಲೆಗೆ ಬರಲು ಹಿಂದೇಟು ಹಾಕುವಂತಾಗಿದೆ.

ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೂ ಕುಡಿಯುವ ನೀರು ತಲುಪಿಸುವ ಯೋಜನೆಯಾದ ಜಲಜೀವನ ಮಿಷನ್‌ ಕಾಮಗಾರಿಗೆ ಲಕ್ಷಾಂತರ ರೂ, ಅನುದಾನ ಬಿಡುಗಡೆ ಮಾಡಿದೆ. ಗ್ರಾಮದಲ್ಲಿ ಕಾಮಗಾರಿ ಆರಂಭ ಮಾಡಿದ್ದು ಪೈಪ್‌ಲೈನ್‌ ಕಾರ್ಯ ವ್ಯವಸ್ಥಿತವಾಗಿ ಆಗಿಲ್ಲ.
ಪ್ರವೀಣ ವಡಗೇರಿ ಗ್ರಾಮಸ್ಥ

ಸರ್ಕಾರದಿಂದ ಹಣ ಮಂಜೂರಾಗಿದೆ. ಶೀಘ್ರ ರಸ್ತೆ ಕಾಮಗಾರಿ ಆರಂಭಿಸಲಾಗುವುದು.
*ಎಸ್‌.ಬಿ.ಅಕ್ಕಿ ಹಿರೇಬಾದವಾಡಗಿ
ಗ್ರಾ,ಪಂ ಪಿಡಿಒ.

 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.