ನೀಟ್ ಪರೀಕ್ಷೆ: ಪ್ರಥಮ ರ್ಯಾಂಕ್ ಗಳಿಸಿದ ರನ್ನಬೆಳಗಲಿಯ ಚಿದಾನಂದ ಕಲ್ಲಪ್ಪ


Team Udayavani, Feb 2, 2022, 10:47 AM IST

ನೀಟ್ ಪರೀಕ್ಷೆ: ಪ್ರಥಮ ರ್ಯಾಂಕ್ ಗಳಿಸಿದ ರನ್ನಬೆಳಗಲಿಯ ಚಿದಾನಂದ ಕಲ್ಲಪ್ಪ

ಮಹಾಲಿಂಗಪುರ: ಸಮೀಪದ ರನ್ನಬೆಳಗಲಿ ಪಟ್ಟಣದ ಡಾ. ಚಿದಾನಂದ ಕಲ್ಲಪ್ಪ ಕುಂಬಾರ ಅವರು ಮೆಡಿಕಲ್ ವಿಭಾಗದ ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ರನ್ನಬೆಳಗಲಿ ಪಟ್ಟಣದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ್ದಾರೆ.

ಚಿದಾನಂದ ಅವರು ರನ್ನಬೆಳಗಲಿ ಬಡಕುಟುಂಬದ ಕಲ್ಲಪ್ಪ ಮತ್ತು ಕಸ್ತೂರಿ ಕುಂಬಾರ ದಂಪತಿಗಳ ಎರಡನೇ ಮಗನಾಗಿ ಜನಿಸಿದರು. ಚಿಕ್ಕವಯಸ್ಸಿನಲ್ಲೇ (1998) ತಾಯಿಯನ್ನು ಕಳೆದುಕೊಂಡವರು. ಇವರ ತಂದೆ ಕಲ್ಲಪ್ಪ ಅವರು ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಇವರಿಗೆ ಶಿಕ್ಷಣವನ್ನು ಕೊಡಿಸಿದ್ದಾರೆ. ಡಾ.ಚಿದಾನಂದ ಅವರ ತಂದೆ ಇಂದಿಗೂ ಕೂಲಿಕೆಲಸ ಮಾಡುತ್ತಾರೆ.  ಹಿರಿಯ ಸಹೋದರ ಪರಮಾನಂದ ಮಹಾಲಿಂಗಪುರ ಪಟ್ಟಣದಲ್ಲಿ ಟೇಲರಿಂಗ್ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.

ಹುಬ್ಬಳ್ಳಿ ಕೆಎಮ್ ಸಿ ಯಲ್ಲಿ ಎಂಬಿಬಿಎಸ್ ಪದವಿಯನ್ನು ಪಡೆದರು. ಎಂಬಿಬಿಎಸ್ ನಲ್ಲಿ ಕರ್ನಾಟಕ ರಾಜ್ಯಕ್ಕೆ 806 ನೇ ಸ್ಥಾನವನ್ನು ಗಳಿಸಿದ್ದರು.  ದೆಹಲಿಯ AIMS ನಲ್ಲಿ ವಿಧ್ಯಾಭ್ಯಾಸ ಮಾಡಿ ಎಂಡಿ (ಔಷಧ) ಪದವಿಯಲ್ಲಿ ದೇಶಕ್ಕೆ 300 ನೇ ರ್ಯಾಂಕ್ ಪಡೆದುಕೊಂಡಿದ್ದರು.

ಕಳೆದ ಎರಡು ವರ್ಷದಿಂದ ಹೈದರಾಬಾದ್ ನ ಗ್ಲೋಬಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಚಿದಾನಂದ ಅವರು 2021 ನೇ ಸಾಲಿನ ಸುಪರ್ ಸ್ಪೆಷಾಲಿಟಿ ನೀಟ್ ಪರೀಕ್ಷೆಯಲ್ಲಿ MD. Gastroenterology ಮತ್ತು MD. Hematology ಎರಡು ವಿಭಾಗದಲ್ಲಿ ಭಾರತ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದುಕೊಂಡು ಅವಿಸ್ಮರಣೀಯ ಸಾಧನೆ ಮಾಡಿದ್ದಾರೆ.

ಸಾಧಿಸುವ ಛಲ, ಸತತ ಅಧ್ಯಯನ, ಕಠಿಣ ಪರಿಶ್ರಮ ಪಡುವವರಿಗೆ ಬಡತನ ಎಂದಿಗೂ ಅಡ್ಡಿಯಾಗುವದಿಲ್ಲ ಎಂಬುವದಕ್ಕೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನಬೆಳಗಲಿ ಪಟ್ಟಣದ ಡಾ. ಚಿದಾನಂದ ಕಲ್ಲಪ್ಪ ಕುಂಬಾರ ಅವರು ಸಾಕ್ಷೀಯಾಗಿದ್ದಾರೆ. ಡಾ. ಚಿದಾನಂದ ಕುಂಬಾರ ಅವರ ವೈದ್ಯಕೀಯ ಕ್ಷೇತ್ರದ ಈ ಸಾಧನೆಗೆ ರನ್ನಬೆಳಗಲಿ ಪಟ್ಟಣದ ಹಿರಿಯರು, ಸಾರ್ವಜನಿಕರು, ಕುಂಬಾರ ಕುಟುಂಬದ ಸದಸ್ಯರು ಅಭಿನಂದನೆಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.