ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು ವೈರಲ್‌ ಆಗಿದೆ.

Team Udayavani, Mar 24, 2023, 6:17 PM IST

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ಬಾಗಲಕೋಟೆ: ನೇಕಾರರಿಗೆ ಸರ್ಕಾರ ಜಾರಿಗೊಳಿಸಿದ ನೇಕಾರ ಸಮ್ಮಾನ್‌ ಯೋಜನೆ ಲಾಭ ಪಡೆದ ಜಿಲ್ಲೆಯ ಯುವ ನೇಕಾರರೊಬ್ಬರು ಸರ್ಕಾರಕ್ಕೆ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ತಿಳಿಸಿದ್ದಾರೆ.

ಇಳಕಲ್ಲ ಪಟ್ಟಣದ ಯುವ ನೇಕಾರ ಮೇಘರಾಜ ಈರಣ್ಣ ಗುದಟಿ ತಮ್ಮ ಕೈಯಾರೇ ಇಳಕಲ್ಲ ಸೀರೆ ನೇಯ್ಗೆ ಮಾಡಿದ್ದು, ಅದು ಪೂರ್ಣಗೊಳ್ಳುವ ಮೊದಲೇ, ರಾಜ್ಯಾದ್ಯಂತ ಫೋಟೋ ವೈರಲ್‌ ಆಗಿದೆ.

ಮೇಘರಾಜ್‌ ಬೇರೊಬ್ಬ ನೇಕಾರರ ಬಳಿ ನೇಯ್ಗೆಗಾಗಿ ಕೆಲಸಕ್ಕೆ ಹೋಗುತ್ತಿದ್ದು, ಸರ್ಕಾರದ ನೇಕಾರ ಸಮ್ಮಾನ್‌ ಯೋಜನೆ ಲಾಭ ಪಡೆದ ಹಿನ್ನೆಲೆಯಲ್ಲಿ ಇಳಕಲ್ಲ ಸೀರೆಯಲ್ಲಿ ಕಮಲದ ಚಿನ್ಹೆ ಜತೆಗೆ 120ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿ ಎಂದು ಹಾರೈಸಿ ಸೀರೆ ನೇಯ್ದಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಈ ಸೀರೆ ನೇಯ್ಗೆ ಆರಂಭಿಸಿದ್ದು, ಗುರುವಾರ ಸಂಜೆ 6ಕ್ಕೆ ಪೂರ್ಣಗೊಂಡಿದೆ.ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು ವೈರಲ್‌ ಆಗಿದೆ.

ಸಿಎಂಗೆ ತಲುಪಿಸುವೆ: ನೇಕಾರ ಸಮ್ಮಾನ ಯೋಜನೆಯಡಿ ಸರ್ಕಾರ ನೀಡಿದ 5 ಸಾವಿರ ಹಣ ನನ್ನ ಬ್ಯಾಂಕ್‌ ಖಾತೆಗೆ ಹಾಕಿದೆ. ಸಂಕಷ್ಟದಲ್ಲಿರುವ, ನಿತ್ಯವೂ 500ರಿಂದ 600ಕ್ಕೆ ದುಡಿಯುವ ನೇಕಾರರಿಗೆ ಸರ್ಕಾರದ ಈ ಯೋಜನೆಯಿಂದ ಬಹಳಷ್ಟು ಅನುಕೂಲವಾಗುತ್ತಿದೆ. ಹೀಗಾಗಿ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸೀರೆಯಲ್ಲಿ ಕಮಲ ಚಿನ್ಹೆ, ಮುಂದಿನ ಚುನಾವಣೆಯಲ್ಲಿ 120ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿ ಎಂದು ಹಾರೈಸಿ, ನೇಯ್ದಿದ್ದೇನೆ. ಈ
ಸೀರೆಯನ್ನು ನಮ್ಮ ಸ್ಥಳೀಯ ಶಾಸಕರಾದ ದೊಡ್ಡನಗೌಡ ಪಾಟೀಲ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲುಪಿಸಲು ನಿರ್ಧರಿಸಿದ್ದೇನೆ. ಅವರು ಎರಡು ದಿನಗಳ ಹಿಂದೆ ಬಂದಾಗ, ಅವರ ಪತ್ನಿ ಇಳಕಲ್ಲ ಸೀರೆ ತರಲು ಹೇಳಿದ್ದಾರೆ ಎಂದು ಭಾಷಣದಲ್ಲೇ ಹೇಳಿದ್ದರು. ಹೀಗಾಗಿ ಇದೇ ಸೀರೆ ತಲುಪಿಸುತ್ತೇನೆ ಎಂದು ಯುವ ನೇಕಾರ ಮೇಘರಾಜ ಈರಣ್ಣ ಗುದಟಿ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.