![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಹೊಸ ಕಾಮಗಾರಿ ಅವ್ಯವಸ್ಥೆ: ಪ್ರಯಾಣಿಕರ ಪರದಾಟ
Team Udayavani, May 13, 2019, 1:58 PM IST
![bag-6](https://www.udayavani.com/wp-content/uploads/2019/05/bag-6-1-620x288.jpg)
ಬನಹಟ್ಟಿ: ನಿತ್ಯ ಸಾವಿರಾರು ಪ್ರಯಾಣಿಕರನ್ನು ಅವಲಂಬಿಸಿರುವ ಬನಹಟ್ಟಿ ಬಸ್ ನಿಲ್ದಾಣದೊಳಗೆ ಹೊಸ ಕಾಮಗಾರಿ ಎಂಬುದು ಪ್ರಯಾಣಿಕರಿಗೆ ಕಂಟಕವಾಗಿ ಕಾಡುತ್ತಿದೆ.
ಸುಮಾರು 50 ಲಕ್ಷ ರೂ.ಗಳ ಟೆಂಡರ್ನೊಂದಿಗೆ ಸಿಮೆಂಟ್ ರಸ್ತೆ ಕಾಮಗಾರಿಯು ಬಸ್ ನಿಲ್ದಾಣದೊಳಗೆ ಈಗಾಗಲೇ ನಡೆಯಬೇಕಿತ್ತು. ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ದಿನಂಪ್ರತಿ ಸಂಚರಿಸುವ ಸಾವಿರಾರು ಪ್ರಯಾಣಿಕರು ಪರದಾಡುವ ಸ್ಥಿತಿ ಬಂದೊದಗಿದೆ.
ರಸ್ತೆ ನಿರ್ಮಾಣ ಮಾಡುವುದಾಗಿ ಹೇಳಿದ ಗುತ್ತಿಗೆದಾರ, ಬಸ್ ನಿಲ್ದಾಣದಲ್ಲಿ ಕಡಿ ಹಾಕಿ ತಿಂಗಳೇ ಗತಿಸಿದರೂ ಇನ್ನೂ ಕಾಮಗಾರಿ ಪ್ರಾರಂಭಿಸಿಲ್ಲ. ಕಡಿ ಹಾಕಿದ್ದರಿಂದ ಮೋಟಾರ್ ಸೈಕಲ್ ಸವಾರರು ಅಪಘಾತಕ್ಕೀಡಾಗುತ್ತಿದ್ದರೆ, ಜನರು ಬಸ್ ಹತ್ತಲು ಅವಸರದಲ್ಲಿ ಓಡುವ ಸಂದರ್ಭ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಯಾವುದೇ ಕಾಮಗಾರಿ ನಡೆಯದೆ ತೀವ್ರ ನಿರ್ಲಕ್ಷ್ಯ ತೋರಿರುವುದು ಸ್ಥಳೀಯ ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಶೌಚಾಲಯ ಬಂದ್: ಕಳೆದ 15 ದಿನಗಳಿಂದ ಟೈಲ್ಸ್ ಹಾಕುವುದಾಗಿ ನೆಪ ಹೇಳುವ ಮೂಲಕ ಶೌಚಾಲಯ ಸಂಪೂರ್ಣ ಬಂದ್ ಮಾಡಿರುವ ಹಿನ್ನೆಲೆ ಪ್ರಯಾಣಿಕರು ಶೌಚಕ್ಕೆ ತೀವ್ರ ಪರದಾಡುವ ಸ್ಥಿತಿ ಎದುರಾಗಿದೆ. ಗುತ್ತಿಗೆ ಪಡೆದು 2 ತಿಂಗಳು ಗತಿಸಿದರೂ ಗುತ್ತಿಗೆದಾರ ಮಾತ್ರ ಒಂದು ದಿನವೂ ಬಸ್ ನಿಲ್ದಾಣದತ್ತ ಸುಳಿಯದೆ ಪ್ರಯಾಣಿಕರು ಗೋಳಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕಾಮಗಾರಿ ಆರಂಭಿಸುವ ಮೂಲಕ ಸಂಚಾರ ಮಾಡುವಲ್ಲಿ ಅವಕಾಶ ಕಲ್ಪಿಸಬೇಕು ಇಲ್ಲದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯ ಸಂಘಟನೆಗಳು ಎಚ್ಚರಿಸಿವೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.