ಪ್ರಮಾಣಪತ್ರ ಬೇಕಿಲ್ಲ;ರಾಜಶೇಖರ ಪಾಟೀಲ
Team Udayavani, Jul 5, 2019, 5:51 AM IST
ಬಾಗಲಕೋಟೆ: ಸಮನ್ವಯ ಸಮಿತಿ ಅಧ್ಯಕ್ಷರಾಗಲು ಸಿದ್ದರಾಮಯ್ಯ ಯೋಗ್ಯರಲ್ಲ ಎಂಬ ಜೆಡಿಎಸ್ನ ಎಚ್.ವಿಶ್ವನಾಥ ಹೇಳಿಕೆಗೆ ತಿರುಗೇಟು ನೀಡಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಐದು ವರ್ಷ ರಾಜ್ಯದ ಸಿಎಂ ಆಗಿ ಕಾರ್ಯ ನಿರ್ವಹಿಸಿದ ಸಿದ್ದರಾಮಯ್ಯಗೆ ವಿಶ್ವನಾಥ್ ಅವರ ಪ್ರಮಾಣಪತ್ರ ಬೇಕಾಗಿಲ್ಲ ಎಂದಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರಿಗೆ ರಾಜ್ಯದ ಜನರೇ ಉತ್ತಮ ಸಿಎಂ ಎಂದು ಪ್ರಮಾಣ ಪತ್ರ ನೀಡಿದ್ದಾರೆ. ಜೆಡಿಎಸ್ನ ವಿಶ್ವನಾಥ್ ಅವರಿಂದ ಸಿದ್ದುಗೆ ಯಾವ ಪ್ರಮಾಣಪತ್ರವೂ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…