ಭವಿಷ್ಯದ ಮೇಲೆ ಸರ್ಕಾರ ನಡೆಯಲ್ಲ: ಜಗದೀಶ ಶೆಟ್ಟರ್
Team Udayavani, Sep 20, 2019, 9:18 PM IST
ಬಾಗಲಕೋಟೆ : ಯಾವುದೇ ಸರ್ಕಾರ ಭವಿಷ್ಯದ ಮೇಲೆ ನಡೆಯಲ್ಲ. ಕೆಲವರು ಮೂರು ತಿಂಗಳು ಅಂದರೆ,ಇನ್ನೂ ಕೆಲವರು ಐದು ವರ್ಷ ಎಂದು ಹೇಳುತ್ತಾರೆ. ಹೀಗಾಗಿ ಬಿಜೆಪಿ ಸರ್ಕಾರ ಭವಿಷ್ಯದ ಮೇಲೆ ನಡೆಯಲ್ಲ ಎಂದು ಮಾಜಿ ಸಿಎಂ,ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರದ ಕುರಿತು ಕೋಡಿಹಳ್ಳಿ ಶ್ರೀಗಳು ನುಡಿದ ಭವಿಷ್ಯದ ಕುರಿತ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.
ಬಿಜೆಪಿ ಸರ್ಕಾರ ಮೂರು ತಿಂಗಳಲ್ಲಿ ಬೀಳುತ್ತದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಐದು ವರ್ಷ ಎಂದು ಹೇಳುತ್ತಾರೆ. ಇದಕ್ಕೇನು ಎನ್ನುತ್ತೀರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?