ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

ಮಹಿಳೆಯರು ಸರಕಾರದ ಸಾಲ, ಸೌಲಭ್ಯಗಳನ್ನು ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಬೇಕು

Team Udayavani, Jan 28, 2022, 5:58 PM IST

ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

ಜಮಖಂಡಿ: ಶ್ರೀಮಂತಿಕೆ ಮನೆತನದಲ್ಲಿ ಹುಟ್ಟಿದರೆ ಮಾತ್ರ ಒಳ್ಳೆಯ ಶಿಕ್ಷಣ ಪಡೆಯಲು ಸಾಧ್ಯವೆಂದು ಯಾರು ಭಾವಿಸಿಕೊಳ್ಳಬಾರದು. ಅತೀ ಕಡುಬಡತನದಲ್ಲಿ ಬೆಳೆದಿರುವ ಡಾ| ಬಿ.ಆರ್‌ ,ಅಂಬೇಡ್ಕರ್‌ ಛಲದಿಂದ ಶಿಕ್ಷಣ ಪಡೆದು ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ್ದಾರೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಹುಲ್ಯಾಳ ಗ್ರಾಮದಲ್ಲಿ ಜಿ.ಪಂ. ಮತ್ತು ತಾ.ಪಂ. ಸಹಯೋಗದಲ್ಲಿ 15ನೇ ಹಣಕಾಸ ಯೋಜನೆಯಲ್ಲಿ ಎಂಜೆಎನ್‌ಆರ್‌ಇಜೆಎ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳ ಅಭ್ಯಾಸಕೊಠಡಿ (ಸ್ಟಡಿರೂಂ) ಹಾಗೂ ಉದ್ಯಾನವನ ಭೂಮಿಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇಶಕ್ಕೆ ಸಂವಿಧಾನ ನೀಡುವ ಮೂಲಕ ಡಾ.ಅಂಬೇಡ್ಕರ ಸಂವಿಧಾನ ಶಿಲ್ಪಿಯಾಗಿದ್ದಾರೆ. ಅವರ ತತ್ವ ಸಿದ್ದಾಂತಗಳು ಮತ್ತು ಆದರ್ಶಗಳನ್ನು ಎಲ್ಲ ವಿದ್ಯಾರ್ಥಿಗಳು ಪಾಲಿಸಿದರೆ ಜೀವನದಲ್ಲಿ ಯಶಸ್ವಿ ಲಭಿಸಲಿದೆ. ಇಂದಿನ ತಂದೆ, ತಾಯಿಂದಿರು ಮಕ್ಕಳಿಗೆ ಒಳ್ಳೆಯ ಸಂಸ್ಕಾರದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದರೇ ತಾಲೂಕು ಜಿಲ್ಲೆಯ ಕೀರ್ತಿ ಹೆಚ್ಚಾಗಲಿದೆ ಎಂದರು.

ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಲನ ಮಾತನಾಡಿ, ನಾನು ಸಹ ತಮಿಳನಾಡಿನ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆಯಲ್ಲಿ ಓದಿಕೊಂಡು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಎಲ್ಲ ವಿದ್ಯಾರ್ಥಿಗಳು ಇಷ್ಟಪಟ್ಟು ವಿದ್ಯಾಭ್ಯಾಸದೊಂದಿಗೆ ಹೆತ್ತ ತಂದೆ-ತಾಯಿ, ಕುಟುಂಬದ ಗ್ರಾಮದ ಋಣ ತೀರಿಸುವ ಕೆಲಸ ಮಾಡಬೇಕು. ಮಹಿಳೆಯರು ಸರಕಾರದ ಸಾಲ, ಸೌಲಭ್ಯಗಳನ್ನು ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಹಣಮವ್ವ ಹಲಗಲಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಉಮೇಶ ಕೋರಿ, ಜಿ.ಪಂ.ಎಇಇ ವಿ.ಎ.ಗೌಡರ, ಲೋಕೋಪಯೋಗಿ ಇಲಾಖೆ ಅಭಿಯಂತರ ಐ.ಎಚ್‌.ಬಂಡಿವಡ್ಡರ, ಪಶು ವೈದ್ಯಾಧಿಕಾರಿ ಹೊಳೆಪ್ಪನ್ನವರ, ಎಡಿಎಲ್‌ಆರ್‌ ಅ ಕಾರಿ ಡಿ.ಬಿ.ಚಲವಾದಿ ಇದ್ದರು. ತಾಲೂಕಿನಲ್ಲಿ ನೂತನವಾಗಿ ಪಿಎಸ್‌ಐಗಳಾಗಿ ಆಯ್ಕೆಗೊಂಡಿರುವ ಐವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.