ಕನ್ನಡ ಭಾಷೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ : ಗೋವಿಂದ ಕಾರಜೋಳ
Team Udayavani, Sep 15, 2019, 12:21 PM IST
ಬಾಗಲಕೋಟೆ: ಒಂದೇ ಭಾಷೆ ಒಂದೇ ದೇಶ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕನ್ನಡ 2500 ವರ್ಷಗಳಷ್ಟು ಹಳೆಯ ಭಾಷೆ. ಈ ದೇಶದಲ್ಲಿ ಮುಸ್ಲಿಮರು,ಪೋರ್ಚುಗೀಸರು ಮತ್ತು ಬ್ರಿಟೀಷರು ಆಡಳಿತ ಮಾಡಿದ್ದಾರೆ. ಯಾರು ಬಂದರೂ ಕನ್ನಡ ಅಳಿಸಿ ಹಾಕಲು ಸಾಧ್ಯವಿಲ್ಲ ಎಂದರು.
ಕನ್ನಡ ಇದ್ದೇ ಇರುತ್ತದೆ. ಈ ಭೂಮಿ ಮೇಲೆ ಜನ ಇರುವವರೆಗೂ ಕನ್ನಡ ಇರುತ್ತದೆ ಎಂದು ಗೋವಿಂದ ಕಾರಜೋಳ ಅಭಿಪ್ರಾಯ ಪಟ್ಟರು.
ಕಾಂಗ್ರೆಸ್, ಬಿಜೆಪಿ ಸೇರಿ ಪ್ರಾದೇಶಿಕ ಪಕ್ಷ ಮುಗಿಸುತ್ತಿವೆ ಎಂಬ ಆರೋಪಕ್ಕೆ ಉತ್ತರ ನೀಡಿದ ಕಾರಜೋಳ, ಯಾವುದೇ ಪ್ರಾದೇಶಿಕ ಪಕ್ಷವನ್ನು ಫಿನಿಶ್ ಮಾಡುವ ಕಾರ್ಯಕ್ರಮ ನಮ್ಮ ಪಕ್ಷದ ಮುಂದಿಲ್ಲ. ನಾವು ಆ ಕೆಲಸ ಮಾಡೋದಿಲ್ಲ. ಚೆನ್ನಾಗಿ ಕೆಲಸ ಮಾಡಿದರೆ ಪ್ರಾದೇಶಿಕ ಪಕ್ಷಗಳು ಉಳಿಯುತ್ತವೆ. ಇಲ್ಲದಿದ್ದರೆ ಉಳಿಯೋದಿಲ್ಲ ಎಂದು ಗೋವಿಂದ ಕಾರಜೋಳ ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ