ಪುನರ್ವಸತಿ ಕೇಂದ್ರದ ರಸ್ತೆಯನ್ನೇ ಅಗೆದ ರೈತ!


Team Udayavani, Oct 12, 2019, 12:16 PM IST

bk-tdy-1

ಬಾಗಲಕೋಟೆ: ಪುನರ್ವಸತಿ ಕೇಂದ್ರದ ನಿರ್ಮಾಣಕ್ಕೆ ಪೂರ್ಣ ಭೂಮಿ ಸ್ವಾಧೀನಪಡಿಸಿಕೊಳ್ಳದೆ ಸ್ವಲ್ಪ ಭಾಗ ಉಳಿಸಿದ್ದ ಅಧಿಕಾರಿಗಳ ಕ್ರಮಕ್ಕೆ ಬೇಸತ್ತ ಸಂತ್ರಸ್ತ ರೈತರೊಬ್ಬರು, ಪುನರ್ವಸತಿ ಕೇಂದ್ರದ ರಸ್ತೆಗಳನ್ನೇ ಜೆಸಿಬಿ ಯಂತ್ರದ ಮೂಲಕ ಅಗೆದ ಪ್ರಸಂಗ ತಾಲೂಕಿನ ಸಾಳಗುಂದಿಯ ಪುನರ್‌ವಸತಿ ಕೇಂದ್ರದಲ್ಲಿ ಶುಕ್ರವಾರ ನಡೆದಿದೆ.

ತಾಲೂಕಿನ ಸಿಮೀಕೇರಿ ಗ್ರಾಮದ ಬಳಿ (ಕಂಠಿ ರೇಸಾರ್ಟ್‌ ಎದುರು) ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾದ ಹಳೆಯ ಸಾಳಗುಂದಿ ಜನರಿಗೆಪುನರ್ವಸತಿ ಕಲ್ಪಿಸಲಾಗಿದೆ. ಅದಕ್ಕಾಗಿ ರೈತರಿಂದ ಭೂಸ್ವಾಧೀನಪಡಿಸಿಕೊಂಡಿದ್ದು, ಮಂಜುನಾಥ ದಳವಾಯಿ ಎಂಬುವವರ ಒಟ್ಟು 4 ಎಕರೆ ಭೂಮಿಯಲ್ಲಿ 28 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದೇ ಬಿಡಲಾಗಿತ್ತು. 4 ಎಕರೆಯಲ್ಲಿ 3.12

ಎಕರೆ ಸ್ವಾಧೀನಪಡಿಸಿಕೊಂಡು, ಉಳಿದ 28 ಗುಂಟೆ ಹಾಗೆ ಬಿಟ್ಟಿದ್ದರಿಂದ ರೈತ ಮಂಜುನಾಥ ಅವರಿಗೆ ಕೃಷಿ ಮಾಡಲೂ ಆಗುತ್ತಿರಲಿಲ್ಲ. ಸ್ವಾಧೀನಪಡಿಸಿಕೊಂಡರೆ ಒಟ್ಟೂ ಭೂಮಿ ಪಡೆದುಕೊಳ್ಳಿ. ಇಲ್ಲದಿದ್ದರೆ ನನ್ನ ಭೂಮಿ ನನಗೆ ಬಿಟ್ಟುಕೊಡಿ ಎಂದು ರೈತ ಕೇಳಿಕೊಂಡಿದ್ದ.

ಇದಕ್ಕೆ ಯುಕೆಪಿ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ಕಳೆದ ಹಲವು ವರ್ಷಗಳಿಂದ 28 ಗುಂಟೆ ಭೂಮಿ ಹಾಗೆಯ ಉಳಿದಿತ್ತು. ಸ್ವಾಧೀನ ಪಡಿಸಿಕೊಳ್ಳದಿದ್ದರೂ ನನ್ನ 28 ಗುಂಟೆ ಜಾಗೆಯಲ್ಲಿ ರಸ್ತೆ ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ರೈತ ಮಂಜುನಾಥ, ಶುಕ್ರವಾರ ಬೆಳಗ್ಗೆ ಜೆಸಿಬಿ ಯಂತ್ರದ ಮೂಲಕ ರಸ್ತೆಯನ್ನೇ ಅಗೆದಿದ್ದಾರೆ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.