ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ: ತಲೆ ಮರೆಸಿಕೊಂಡಿದ್ದ ಓರ್ವನ ಬಂಧನ


Team Udayavani, Jan 13, 2023, 7:53 PM IST

1-addasd

ರಬಕವಿ-ಬನಹಟ್ಟಿ: ಈಚೆಗೆ ಸಮೀಪದ ಜಗದಾಳ ಗ್ರಾಮದಲ್ಲಿ ಅನಧಿಕೃತವಾಗಿ ಸಾಮಿಲ್‌ನಲ್ಲಿ ಕಟ್ಟಿಗೆ ಕೊರೆಯುವ ಯಂತ್ರದ ಬಗ್ಗೆ ವಿಚಾರಣೆ ನಡೆಸುತ್ತಿದ್ದ ಅರಣ್ಯ ಅಧಿಕಾರಿಗಳು ತಮ್ಮ ಕಾರ್ಯ ನಡೆಸುತ್ತಿರುವಾಗ ತನಿಖೆಗೆ ಅಡ್ಡಿಪಡಿಸಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನಾಲ್ವರು ತಲೆ ಮರೆಸಿಕೊಂಡಿದ್ದರು.

ಈ ಹಿನ್ನಲೆಯಲ್ಲಿ ಬನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಿಗೆ ಶೋಧ ನಡೆಸಿದ ಡಿವಾಯ್ ಎಸ್ಪಿ ಶಾಂತವೀರ ಹಾಗೂ ಸಿಪಿಐ ಐ ಎಂ ಮಠಪತಿ ಅವರ ಮಾರ್ಗದರ್ಶನದಲ್ಲಿ ಬನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ರಾಖೇಶ ಬಗಲಿ ನೇತೃತ್ವದ ತಂಡ ವಿಎಸ್. ಅಜ್ಜನಗೌಡರ, ಆನಂದ ಕೋಲೂರ, ಎಂ. ಡಿ‌ ಸವದಿ, ಸತೀಶ ಬಳವಾಡ, ಮಹಾನಿಂಗ ಗೂಳಿ, ಅವರನ್ನು ಒಳಗೊಂಡ ತಂಡ ಪ್ರಮುಖ ಆರೋಪಿ ಸಾಮಿಲ್ ಮಾಲಕ ಮುತ್ತಪ್ಪ ಗಾಂಜಾಗೋಳನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಇನ್ನೂ ಮೂವರ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.

ಸೇವಾ ಸಮಯದಲ್ಲಿದ್ದ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರ ಬಗ್ಗೆ ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಜಾತಿ ನಿಂದನೆ ಪ್ರಕರಣಕ್ಕೆ ತಡೆಯಾಜ್ಷೆ
ಜಗದಾಳದ ಸಾಮಿಲ್‌ಕ್ಕೆ ತೆರಳಿದ್ದ 8-10 ಜನರ ಅರಣ್ಯ ಇಲಾಖೆ ಸಿಬಂದಿ ಗಳ ತಂಡದೊಂದಿಗೆ ಅಧಿಕಾರಿಗಳಾದ ಪವನ್‌ಕುಮಾರ ಕೆ. ಹಾಗು ಮಲ್ಲಿಕಾರ್ಜುನ ನಾವಿ ಎಂಬುವರ ಮೇಲೂ ಜಾತಿ ನಿಂದನೆ ಪ್ರಕರಣವನ್ನು ಸಾಮಿಲ್ ಮಾಲಿಕರು ಪ್ರಕರಣ ದಾಖಲಿಸಿದ್ದರು. ಈ ಕುರಿತಾಗಿ ಹೈಕೋರ್ಟ್ಗೆ ಮೊರೆ ಹೋಗಿದ್ದ ಇಲಾಖೆಗೆ ಪ್ರಕರಣಕ್ಕೆ ಶುಕ್ರವಾರ ತಡೆಯಾಜ್ಞೆ ದೊರೆತಿದೆ.

ಒಟ್ಟಾರೆ ಅರಣ್ಯ ಸಂಪತ್ತಿಗೆ ಅಕ್ರಮವಾಗಿ ನಡೆಸುತ್ತಿದ್ದ ಕಾರ್ಖಾನೆ ಹಾಗು ಸಾಮಿಲ್‌ಗಳಿಗೆ ತಕ್ಕ ಪಾಠ ಕಲಿಸುವಲ್ಲಿ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.