ಈರುಳ್ಳಿ ಬೆಲೆ ಕುಸಿತ: ಪ್ರಧಾನಿಗೆ ರೈತ ಟ್ವೀಟ್‌


Team Udayavani, Nov 23, 2018, 6:50 AM IST

onion-price-aa.jpg

ಬಾಗಲಕೋಟೆ: ಈರುಳ್ಳಿ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರ ಕುರಿತು ಜಿಲ್ಲೆಯ ಯುವ ರೈತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವೀಟ್‌ ಮೂಲಕ ಗಮನ ಸೆಳೆದಿದ್ದಾರೆ.

ಬಾಗಲಕೋಟೆ ತಾಲೂಕಿನ ಬೆನಕಟ್ಟಿಯ ಯುವ ರೈತ ಪ್ರಶಾಂತ ದಾಸಪ್ಪನವರ, ನಾವು ಕನ್ನಡಿಗರು ಎಂಬ ಟ್ವಿಟರ್‌ ಖಾತೆಯಿಂದ ಪ್ರಧಾನಿ ಮೋದಿ ಅವರಿಗೆ ನೇರವಾಗಿ ಟ್ವೀಟ್‌ ಮಾಡಿದ್ದು, ಒಂದು ಎಕರೆ ಈರುಳ್ಳಿ ಬೆಳೆಯಲು ರೈತರು ಮಾಡುವ ಖರ್ಚು, ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಸಿಗುತ್ತಿರುವ ದರ, ಇದರಿಂದ ರೈತರಿಗೆ ಆಗುತ್ತಿರುವ ನಷ್ಟದ ಕುರಿತು ವಿವರಿಸಿ ನೆರವಿಗೆ ಒತ್ತಾಯಿಸಿದ್ದಾರೆ.

ಈರುಳ್ಳಿ ಬೆಳೆಯನ್ನು ಹೇಗೆ ಬೆಳೆಯುತ್ತೇವೆ, ಅದಕ್ಕೆ ಎಷ್ಟು ಗೊಬ್ಬರ, ನೀರೆಷ್ಟು ಬೇಕು, ಎಕರೆ ಈರುಳ್ಳಿ ಬೆಳೆಯಲು ತಗಲುವ ವೆಚ್ಚ, ಭೂಮಿ ನಿರ್ವಹಣೆ, ಈರುಳ್ಳಿ ಬೆಳೆ ಮಾರುಕಟ್ಟೆ ಏರಿಳಿತ  ಸೇರಿದಂತೆ ಟ್ವಿಟರ್‌ನಲ್ಲಿ ಬೆಲೆಕುಸಿತದಿಂದ ರೈತರಿಗಾಗುವ ಕಷ್ಟವನ್ನು ತೋಡಿಕೊಂಡಿದ್ದಾರೆ.

ಈರುಳ್ಳಿ ಬಿತ್ತನೆಯಿಂದ ನಾಟಿ ಮಾಡಿ, ಮಾರುಕಟ್ಟೆಗೆ ಸಾಗಿಸುವವರೆಗೆ ಪ್ರತಿ ಎಕರೆಗೆ ಒಟ್ಟು 31,900 ಖರ್ಚಾಗುತ್ತದೆ. ಬೆಳೆದ ಈರುಳ್ಳಿಯನ್ನು ಮಾರುಕಟ್ಟೆಗೆ ತಂದರೆ, 50 ಕೆಜಿಗೆ 200ರಿಂದ 1200 ರೂ. ಬೆಲೆಯಿದೆ. ಮಧ್ಯಮ ಗುಣಮಟ್ಟದ ಈರುಳ್ಳಿಗೆ 50 ಕೆಜಿ ಗೆ 270ರಿಂದ 480 ರೂ. ದರ ಇದೆ. ಪ್ರತಿ ಎಕರೆಯಿಂದ 35 ಸಾವಿರ ಆದಾಯ ಬರುತ್ತದೆ. ನಾಲ್ಕು ತಿಂಗಳ ಶ್ರಮಕ್ಕೆ ರೈತನಿಗೆ ಕೇವಲ 3500 ರೂ. ಉಳಿಯುತ್ತದೆ. ಹಾಗಾದರೆ ರೈತ ಏಕೆ ದುಡಿಯಬೇಕು ಎಂದು  ಪ್ರಶ್ನಿಸಿದ್ದಾರೆ.

ಸೋದರರ ಪರ ಟ್ವೀಟ್‌
ಪ್ರಧಾನಿಗೆ ಟ್ವೀಟ್‌ ಮಾಡಿರುವ ಪ್ರಶಾಂತ ದಾಸಪ್ಪನವರ ಅವರ ಇಬ್ಬರು ಸಹೋದರರಾದ ವಿನೋದ ಮತ್ತು ಆನಂದ ಅವರು, ಬೆನಕಟ್ಟಿಯಲ್ಲಿ ಕೃಷಿ ಮಾಡಿಕೊಂಡಿದ್ದು, ಈ ಬಾರಿ ಈರುಳ್ಳಿ ಬೆಳೆದಿದ್ದರು. ಸಹೋದರರು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ಸಿಗದ ಕಾರಣ ಅವರ ಪರವಾಗಿ ಪ್ರಶಾಂತ, ಪ್ರಧಾನಿ ಮೋದಿಗೆ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.