ಚಟದಿಂದ ಮುಕ್ತರನ್ನಾಗಿಸಲು ಪಾದಯಾತ್ರೆ


Team Udayavani, Apr 8, 2021, 4:18 PM IST

rttyt

ಗುಳೇದಗುಡ್ಡ : ಪಟ್ಟಣದ ಮರಡಿಮಠದ ಲಿಂ.ಶ್ರೀ 10ನೇ ಕಾಡಸಿದ್ದೇಶ್ವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಬೆಳಗ್ಗೆ ದುಶ್ಚಟಗಳ ಭೀಕ್ಷೆ ಸದ್ಗುಣಗಳ ದೀಕ್ಷೆ ಎಂಬ ವಿನೂತನ ಪಾದಯಾತ್ರೆ ನಡೆಯಿತು.

ಶ್ರೀಮಠದಲ್ಲಿ ದಿನಂಪ್ರತಿ ಸಂಜೆ ನಡೆಯುವ ಪ್ರವಚನದಲ್ಲಿ ಶರಣ, ಸಂತರ ಆದರ್ಶ ತತ್ವ ಚಿಂತನೆಗಳು ಜನರ ನೆತ್ತಿಯ ಬುತ್ತಿ ತುಂಬಿದರೆ ಪ್ರತಿದಿನ ಬೆಳಗ್ಗೆ ದುಶ್ಚಟವಾದಿಗಳ ಬದುಕು ಬದಲಾಯಿಸುವ ದೃಷ್ಟಿಯಿಂದ ವಿನೂತನ ಪ್ರಯತ್ನವೊಂದು ಗುಳೇದಗುಡ್ಡದಲ್ಲಿ ನಡೆಯಿತು. ದುಶ್ಚಟಗಳ ಬೀಕ್ಷೆ, ಸದ್ಗುಣಗಳ ದೀಕ್ಷೆ ಎಂಬ ಈ ವಿನೂತನ, ಅರ್ಥಪೂರ್ಣ ಪಾದಯಾತ್ರೆ ಈಗ ಗುಳೇದಗುಡ್ಡ ಜನರ ಮೆಚ್ಚುಗೆ ಗಳಿಸಿದೆ. ಪಾದಯಾತ್ರೆಯಲ್ಲಿ ಸ್ವಾಮೀಜಿಗಳು ಜೋಳಿಗೆ ಹಿಡಿದು ನಡೆಯುತ್ತಿದ್ದರೆ ದುಶ್ಚಟಗಳ ದಾಸರು ತಮ್ಮ ದುಶ್ಚಟಗಳನ್ನ ಈ ಜೋಡಳಿಗೆಯಲ್ಲಿ ಹಾಕಲಿ, ಬದುಕಿನಲ್ಲಿ ಸದ್ಗುಣಗಳ ದೀಕ್ಷೆ ಪಡೆಯಲಿ ಎನ್ನುವ ಉದ್ದೇಶ ಹೊತ್ತು ಈ ದುಶ್ಚಟಗಳ ಜೋಳಿಗೆ ಗುಳೇದಗುಡ್ಡದಲ್ಲಿ ಸಂಚರಿಸಿತು.

ಇಲ್ಲಿತನಕ ಇದ್ದ ಕೆಟ್ಟ ಚಟಾದಿಗಳಿಂದ ಪ್ರತಿಯೊಬ್ಬರೂ ಮುಕ್ತರಾಗಲಿ ಎಂಬ ಸದುದ್ದೇಶದಿಂದ ಶ್ರೀಮಠದಿಂದ ಶ್ರೀ ವಿವೇಕಾನಂದ ದೇವರು ಈ ವಿನೂತನ “ದುಶ್ವಟಗಳ ಬೀಕ್ಷೆ ಸದ್ಗುಣಗಳ ದೀಕ್ಷೆ’ ಎಂಬ ವಿಶಿಷ್ಟ ಪಾದಯಾತ್ರೆ ಕೈಗೊಂಡಿದ್ದಾರೆ. ಪ್ರತಿಯೊಬ್ಬರೂ ಇಲ್ಲಿಯ ತನಕ ಜೀವನದಲ್ಲಿ ಹಾಕಿಕೊಂಡಿದ್ದ ಕೆಟ್ಟ ಚಟಗಳನ್ನು ಬಿಟ್ಟು ಇನ್ನು ಮುಂದೆ ಬದುಕಿನಲ್ಲಿ ಉತ್ತಮ ನಡೆಗಳನ್ನು ಪಾಲಿಸಬೇಕೆಂದು ಶ್ರೀಅಭಿನವ ಕಾಡಸಿದ್ದೇಶ್ವರ ಶ್ರೀಗಳು ಹೇಳಿದರು.

ಪಾದಯಾತ್ರೆಯಲ್ಲಿ ಗುಣದಾಳದ ವಿವೇಕಾನಂದ ದೇವರು, ಚಿನ್ನಮಯಗಿರಿಯ ವೀರಮಹಾಂತ ಶ್ರೀಗಳು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸಿದ್ದಪ್ಪ ಹನಮಸಾಗರ, ಚನ್ನಮ್ಮ ಜವಳಿ, ಗೌರಿ ಕಲಬುರ್ಗಿ, ಸುವರ್ಣ ಲಂಡುನ್ನವರ, ಜಂಪವ್ವ ಕಲಬುರ್ಗಿ, ಆಶಾ ರಾಜನಾಳ, ಅಕ್ಕಮ್ಮ ಅಂಕದ, ಕವಿತಾ ಮೆಗೆಣ್ಣಿ, ಈರಮ್ಮ ಮಾಳಗಿ, ರೇಖಾ ಕೆಲೂಡಿ, ನೀಲವ್ವ ತಾಂಡೂರ, ಜಯಶ್ರೀ ಅಂಕದ ಮತ್ತಿತರರ ಇದ್ದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.