ಪಂಚಾಚಾರ್ಯ-ಬಸವಣ್ಣ ಬೇರ್ಪಡಿಸಲು ಷಡ್ಯಂತ್ರ


Team Udayavani, May 2, 2019, 2:34 PM IST

bag-4

ಜಮಖಂಡಿ: ಪಂಚಾಚಾರ್ಯರನ್ನು ಬಸವಣ್ಣನವರನ್ನು ಬೇರ್ಪಡಿಸಲು ಕೆಲಗುಂಪು ವ್ಯವಸ್ಥಿತ ಷಡ್ಯಂತ್ರ ನಡೆಸಿದ್ದು, ಇತಿಹಾಸ ತಿರುಚಲು ಯಾರಿಂದಲೂ ಸಾಧ್ಯವಿಲ್ಲ. ಅದು ಎಂದಿಗೂ ಸಾಧ್ಯವಾಗುವುದಿಲ್ಲ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ|ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.

ನಗರದ ಕಲ್ಯಾಣಮಠದ ಮಂಗಲ ಕಾರ್ಯಾಲಯದಲ್ಲಿ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಜಗದ್ಗುರು ಪಂಚಾಚಾರ್ಯ ಮತ್ತು ಬಸವಾದಿ ಶಿವಶರಣರು ಮತ್ತು ವೀರಶೈವ ಒಂದೇ ತಾಯಿ ಬೇರುಗಳು. ಮತ ಆಚರಣೆಯಲ್ಲಿ ಬೇಧವಿಲ್ಲ. ಮತ ವಿಂಗಡನೆ ಬೇರೆ ಮಾಡಲು ಸಾಧ್ಯವಿಲ್ಲ ಎಂದರು.

ಸಂಘಟನೆಗೆ ಧಕ್ಕೆಯಾಗದ ರೀತಿಯಲ್ಲಿ ಜಯಂತಿ ಆಚರಣೆಯಾಗಿದೆ ವಿನಃ ಭಿನ್ನಾಭಿಪ್ರಾಯವಿಲ್ಲ. ವೀರಶೈವ ಧ‌ರ್ಮದ ವೈಭವ ನಾವೆಲ್ಲ ಕಾಣಬೇಕಿದೆ. ಪಂಚಪೀಠಗಳಿಗೆ ಯುಗಯುಗದ ಇತಿಹಾಸವಿದೆ. ಅದಕ್ಕೆ ಯುಮಾನೋತ್ಸವ ರೇಣುಕರ ಕಾಲಮಾನ ಬೇರೆ, ಎಲ್ಲ ಪಂಚಾಚಾರ್ಯರ ಕಾಲ ಮಾನ ಬೇರೆಯಾಗಿದೆ. ರೇವಣಸಿದ್ದರು ಆದಿ ಶಂಕರಾಚಾರರಿಗೆ ಚಂದ್ರಮೌಳೀಶ್ವರ ಲಿಂಗ ದಯಪಾಲಿಸಿದ್ದಾರೆ. ಇತಿಹಾಸ ತಿಳಿದರೆ ಈ ಧರ್ಮ ಕಾಲ್ಪನಿಕವಲ್ಲ ಎಂದು ಸ್ಪಷ್ಟವಾಗುತ್ತದೆ. ಕೆಲ ಇತಿಹಾಸ ಸೂಕ್ಷವಾಗಿ ಗಮನಿಸಿ ಸಂಶೋಧನೆಯಾಗಬೇಕು. ಸಮಾಜದ ಅಖಂಡತೆ ಕಾಪಾಡಿಕೊಂಡು ಹೋಗಬೇಕು ಎಂದರು

ಸಿದ್ಧಾಂತ ಶಿಖಾಮಣಿಗೂ ಮತ್ತು ವಚನ ಸಾಹಿತ್ಯಕ್ಕೂ ವ್ಯತ್ಯಾಸವಿಲ್ಲ. ಇದಕ್ಕೆ ಶಿವಾಗಮನ ಮೂಲಕಾರಣ. ಸಂಘಟನೆ ಸಮನ್ವಯ ಒಗ್ಗೂಡಲು ನಮ್ಮ ಆಚರಣೆಯೇ ಆಗಬೇಕು. ಎರಡೂ ಪರಂಪರೆ ಗೌರವಿಸಬೇಕು. ಎಲ್ಲರೂ ಲಿಂಗ ದೀಕ್ಷೆ, ಲಿಂಗಧಾರಣೆ, ಲಿಂಗಪೂಜೆ ಮಾಡಿಕೊಂಡು ಧರ್ಮ ರಕ್ಷಣೆ ಮಾಡುವಲ್ಲಿ ಸಹಕಾರಿಯಾಗಬೇಕು. ಸರಕಾರದಿಂದ ಎಲ್ಲ ಜಯಂತಿಗಳು ಆಚರಣೆಯಲ್ಲಿದ್ದು, ಜಗದ್ಗುರು ಪಂಚಾಚಾರ್ಯರ ಜಯಂತಿ ಕೂಡ ಸರಕಾರದಿಂದ ಆಚರಿಸುವಂತಾಗಬೇಕು. ಗುರುಪೀಠ ವಿರಕ್ತಪೀಠ ಸಮಾಜದ ಎರಡು ಕಣ್ಣುಗಳು ಎಂದರು.

ಶಾಸಕ ಆನಂದ ನ್ಯಾಮಗೌಡ ಉದ್ಘಾಟಿಸಿದರು. ಉಪನ್ಯಾಸಕ ಡಾ| ಎ.ಸಿ.ವಾಲಿ, ಬಿದರಿ ಮಠದ ಶಿವಲಿಂಗಶ್ರೀ, ಕಲ್ಯಾಣಮಠದ ಗೌರಿಶಂಕರಶ್ರೀ, ಕೊಣ್ಣೂರಿನ ಹೊರಗಿನಮಠದ ಡಾ| ವಿಶ್ವಪ್ರಭುದೇವರು, ಬನಹಟ್ಟಿ ಹಿರೇಮಠದ ಶರಣಬಸವಶ್ರೀ, ಮುತ್ತಿನಕಂತಿ ಮಠದ ಶಿವಲಿಂಗಶ್ರೀ, ಜಗದೀಶ ಗುಡಗುಂಟಿಮಠ, ರಾಚಯ್ನಾ ಅಕ್ಕಿ, ರುದ್ರಯ್ನಾ ಕರಡಿ, ಅಶೋಕ ಗಾವಿ, ರಾಚಪ್ಪಾ ಕರಿಹೊನ್ನ, ಅಲ್ಲಯ್ನಾ ದೇವರಮನಿ ಇತರರು ಇದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.